ಅಕ್ರಮ ಮಸೀದಿ ವಿರುದ್ಧ ಬಿಜೆಪಿ ಕಾನೂನು ಹೋರಾಟ: ಎಸ್.ಪಿ.ಸ್ವಾಮಿ
Sep 12 2025, 12:06 AM ISTಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟಕ್ಕೆ ಶಾಂತಿಯುತ ಪ್ರತಿಭಟನೆ ಮೂಲಕ ಉತ್ತರ ಕೊಟ್ಟಿದ್ದೇವೆ. ಹಿಂದೂ ಧರ್ಮದ ಒಗ್ಗಟ್ಟು ತೋರಿಸಿದ್ದೇವೆ. ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ಮಸೀದಿ ಕಟ್ಟಿದ್ದಾರೆ. ಮಸೀದಿಯಲ್ಲಿ ಕಲ್ಲು, ಕತ್ತಿಗಳನ್ನು ಇಟ್ಟುಕೊಂಡಿದ್ದಾರೆ. ಮಸೀದಿ ಮುಂದೆ ಹೋಗಲು ಹಿಂದು ಜನ ಭಯ ಪಡ್ತಿದ್ದಾರೆ.