• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸೈಗೋಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ

Oct 14 2024, 01:20 AM IST
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ ಎಂದರು.

‘ಬಿಜೆಪಿ ನನ್ನನ್ನು ನಿರ್ಲಕ್ಷಿಸಿಲ್ಲ’ ಮುಂದಿನ ದಿನಗಳಲ್ಲಿ ನನಗೆ ಸೂಕ್ತವಾದ ಸ್ಥಾನ ಮಾನ ನೀಡಲಿದೆ : ಎಸ್.ಮುನಿಸ್ವಾಮಿ

Oct 14 2024, 01:19 AM IST
ನನಗೆ ಟಿಕೆಟ್ ಸಿಕ್ಕಿಲ್ಲ ಎಂದು ಬಹಳಷ್ಟು ಬಿಜೆಪಿ ಮುಖಂಡರು, ಕಾರ್ಯಕರ್ತರು, ಮತದಾರರು ಬೇಸರಪಟ್ಟಿದ್ದಾರೆ ಎಂಬ ವಿಷಯ ನನಗೂ ತಿಳಿದಿದೆ. ನನಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಇರುವುದು ಉದ್ದೇಶ ಪೂರ್ವಕವಾಗಿ ಅಲ್ಲ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿತ್ತು

ಹರ್ಯಾಣದಲ್ಲಿ ದಾಖಲೆಯ ಹ್ಯಾಟ್ರಿಕ್‌ ಜಯಭೇರಿ ಬಾರಿಸಿರುವ ಬಿಜೆಪಿ : 9 ಶಾಸಕರ ಜತೆ ಕೇಂದ್ರ ಮಂತ್ರಿಯ ಬಂಡಾಯ?

Oct 14 2024, 01:19 AM IST
ಹರ್ಯಾಣದಲ್ಲಿ ದಾಖಲೆಯ ಹ್ಯಾಟ್ರಿಕ್‌ ಜಯಭೇರಿ ಬಾರಿಸಿರುವ ಬಿಜೆಪಿಯು ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿರುವಾಗಲೇ, ಆ ಪಕ್ಷದಲ್ಲಿ ದೊಡ್ಡ ಬಂಡಾಯ ಸ್ಫೋಟಗೊಳ್ಳಬಹುದು ಎಂದು ಕೆಲ ಹಿಂದಿ ಚಾನಲ್‌ಗಳು ವರದಿ ಮಾಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಸಿಎಂಗೆ ಘೇರಾವ್‌ ಯತ್ನ: ಬಿಜೆಪಿ ಮುಖಂಡರ ಬಂಧನ, ಬಿಡುಗಡೆ

Oct 14 2024, 01:19 AM IST
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂತೆಗೆದುಕೊಂಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಮುಖ್ಯಮಂತ್ರಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ರಾಜ್ಯ ಸರ್ಕಾರದಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬಿಜೆಪಿ

Oct 14 2024, 01:16 AM IST
ಹುಬ್ಬಳ್ಳಿಯಲ್ಲಿ ೨೦೨೨ರ ಏಪ್ರಿಲ್ ೧೬ರಂದು ನಡೆದ ಕೋಮು ಗಲಭೆಯಲ್ಲಿ ೧೫೫ ಕ್ಕೂ ಹೆಚ್ಚು ಮಂದಿ ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು.

ದೇಶ, ರಾಜ್ಯ ಒಡೆಯುವ ಬಿಜೆಪಿ ದೂರವಿಡಿ: ಸಿಎಂ ಸಿದ್ದರಾಮಯ್ಯ

Oct 14 2024, 01:16 AM IST
ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಕೇಸ್‌ ವಾಪಾಸ್‌: ಸಿಡಿದೆದ್ದ ಬಿಜೆಪಿ-ಹಿಂದೂ ಸಂಘಟನೆ

Oct 13 2024, 01:08 AM IST
2022ರ ಏಪ್ರಿಲ್‌ನಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಮುಸ್ಲಿಂ ಸಮುದಾಯದವರು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಆಗ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಲೇಜರ್‌ ಮೂಲಕ ಜೈ ಶ್ರೀರಾಮ ಎಂಬುದು ಅಕ್ಷರ ರೂಪದಲ್ಲಿ ಮೂಡಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು.

15ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಂಗಳೂರು ಭೇಟಿ

Oct 11 2024, 11:59 PM IST
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಬಿಜೆಪಿ ಸದಸ್ಯರ ಮತದ ಜತೆಗೆ ಪ್ರತಿಪಕ್ಷದ ಸದಸ್ಯರ ಮತಗಳು ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದರು.

ಅಕ್ಟೋಬರ್‌ 15ರಂದು ಬಂಟ್ವಾಳದಲ್ಲಿ ಜಿಲ್ಲಾ ಬಿಜೆಪಿ ಸಮಾವೇಶ, ವಿಜಯೇಂದ್ರ ಭಾಗಿ

Oct 11 2024, 11:56 PM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.

ಅಧಿಕಾರಿಗಳ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬಿಜೆಪಿ ಬೆಂಬಲ

Oct 11 2024, 11:54 PM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟ ಚಾಮರಾಜನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬಿಜೆಪಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 357
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved