• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬುಡಾ ಅವ್ಯವಹಾರ ಆರೋಪ; ಬಿಜೆಪಿ ಪ್ರತಿಭಟನೆ

Oct 09 2024, 01:34 AM IST
ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಜರುಗಿಸಬೇಕು.

ಹರ್ಯಾಣ ಹ್ಯಾಟ್ರಿಕ್‌ ಗೆಲವು: ಉಡುಪಿ ಬಿಜೆಪಿ ಸಂಭ್ರಮ

Oct 09 2024, 01:32 AM IST
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವಿಗೆ ಉಡುಪಿ, ಕಾಪು ಮತ್ತು ಬೈಂದೂರು ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಚನ್ನಪಟ್ಟಣ ಟಿಕೆಟ್‌ಗಾಗಿ ಕಸರತ್ತು ಮುಂದುವರಿಸಿದ ಯೋಗೇಶ್ವರ್‌ - ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ ಭೇಟಿ

Oct 08 2024, 12:26 PM IST

ರಾಜ್ಯದ ಗಮನ ಸೆಳೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಟಿಕೆಟ್‌ ಆಕಾಂಕ್ಷಿಗಳು ಟಿಕೆಟ್‌ಗಾಗಿ ಕಸರತ್ತು ಮುಂದುವರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಗೆ ರಾಜಕೀಯ ಸ್ಪರ್ಶ ಬೇಡ: ಸಚಿವ ಸತೀಶ್ ಜಾರಕಿಹೊಳಿ

Oct 08 2024, 12:11 PM IST

ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರದ ರಸ್ತೆ ವಿಚಾರವಾಗಿ ಮಾತುಕತೆಗೆ ನನ್ನ ಭೇಟಿ ಮಾಡಿದ್ದರು. ಇದಕ್ಕೆ ರಾಜಕೀಯ ಸ್ಪರ್ಷ ನೀಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಗ್ರಾಪಂ ನೌಕರರ ಹೋರಾಟಕ್ಕೆ ಬಿಜೆಪಿ ಮುಖಂಡ ಸಚ್ಚಿದಾನಂದ ಬೆಂಬಲ

Oct 08 2024, 01:09 AM IST
ಇದು ಭಂಡಗೆಟ್ಟ ಮತ್ತು ತೊಘಲತ್ ಸರ್ಕಾರ. ಆರ್‌ಡಿಪಿಆರ್ ನೌಕರರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದ್ದರೂ ಸಹ ಇಲಾಖಾ ಸಚಿವರು ಈವರೆಗೆ ಪ್ರತಿಭಟನಾನಿರತ ನೌಕರರನ್ನು ಭೇಟಿಯಾಗುವ ಸೌರ್ಜನ್ಯ ತೋರದೆ ಭಂಡತನ ಪ್ರದಶಿಸುತ್ತಿದ್ದಾರೆ.

ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಮುಖಾಮುಖಿ!

Oct 08 2024, 01:06 AM IST
ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಅವರ ಮುಖಾಮುಖಿ ಭೇಟಿಯಾಯಿತು. ಇಬ್ಬರೂ ಅಭ್ಯರ್ಥಿಗಳೂ ಪರಸ್ಪರ ಹಸ್ತಲಾಘವ ಮಾಡಿಕೊಂಡು, ಲಘುಚಟಾಕಿ ಹಾರಿಸಿ, ನಕ್ಕು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Oct 07 2024, 11:41 AM IST

ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.

ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ, ವೈಜ್ಞಾನಿಕವಾಗಿರಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Oct 07 2024, 07:44 AM IST

‘ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ. ಆದರೆ ವೈಜ್ಞಾನಿಕವಾಗಿ ನಡೆಯಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.  

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ : ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

Oct 07 2024, 01:44 AM IST
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿಯಲ್ಲಿ ಶೆಟ್ಟಿಹಳ್ಳಿ ವಾರ್ಡ್ ಆಧ್ಯಕ್ಷ ಶೆಟ್ಟಿಹಳ್ಳಿ ಸುರೇಶ್ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಆಭಿಯಾನ ಮಹಾಸಂಪರ್ಕ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಚಾಲನೆ ನೀಡಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ

Oct 07 2024, 01:38 AM IST
ಶಿರಾ: ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಾವಧಿ ಅಧಿಕಾರ ನಡೆಸುವುದಿಲ್ಲ, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲ ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 357
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved