• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಾರ್ಯಕರ್ತನ ಹರಕೆ! ಸಿದ್ಧಿವಿನಾಯಕ ಸ್ವಾಮಿಗೆ ಬೆಣ್ಣೆ ಅಲಂಕಾರದ ಸೇವೆ

Aug 24 2024, 01:36 AM IST

ರಿಪ್ಪನಪೇಟೆ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಗೆಲುವಿಗೆ ಹರಕೆ ಹೊತ್ತಿದ್ದ ಅಭಿಮಾನಿ, ಬಿಜೆಪಿ ಕಾರ್ಯಕರ್ತನೊಟ್ಟಿಗೆ ಹರಕೆ ತೀರಿಸಿದರು.

ಸಿಎಂ ಮುಖವಾಡ ಕಳಚಿದೆ, ರಾಜೀನಾಮೆ ನೀಡ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Aug 24 2024, 01:34 AM IST
ಮೂಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ. ₹ 5000 ಕೋಟಿಗೂ ಮೀರಿದ ಸಾವಿರಾರು ನಿವೇಶನಗಳ ಬಹುದೊಡ್ಡ ಹಗರಣವಾಗಿದೆ. ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ಧ ₹ 5000 ಕೋಟಿ ಬೆಲೆ ಬಾಳುವ ಸಾವಿರಾರು ಮೂಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ.

ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಬಿಜೆಪಿ ವಶ

Aug 24 2024, 01:24 AM IST
ಮೊಳಕಾಲ್ಮುರು ಪಟ್ಟಣ ಪಂಚಾಯಿತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದವರು ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಸಂಭ್ರಮಾಚರಿಸಿದರು.

ಜೆಡಿಎಸ್‌ ಬಿಜೆಪಿ ಸದಸ್ಯರೊಂದಿಗೆ ನಾನಾಗಿಯೇ ಹೋಗಿದ್ದು

Aug 24 2024, 01:21 AM IST
ಅರಕಲಗೂಡು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೊಂದಿಗೆ ನಾನೇ ಖುದ್ದು ಸಂಪರ್ಕ ಸಾಧಿಸಿ ಕೈಜೋಡಿಸಿದ್ದೆ ಹೊರತು ಈ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀಧರ್‌ ಗೌಡರ ಪಾತ್ರ ಏನೇನೂ ಇಲ್ಲ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸುಬಾನ ಷರೀಫ್ ಸ್ಪಷ್ಟಪಡಿಸಿದರು. ಕೊನೆ ಕ್ಷಣದಲ್ಲಾದ ರಾಜಕೀಯ ಬದಲಾವಣೆಗಳಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ತಿಳಿಸಿದರು.

ಶಿಗ್ಗಾಂವಿ ಪುರಸಭೆ ಬಿಜೆಪಿ ತೆಕ್ಕೆಗೆ

Aug 24 2024, 01:19 AM IST
ಶಿಗ್ಗಾಂವಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಶಿದ್ದಾರ್ಥ ಹನುಮಂತಗೌಡ ಪಾಟೀಲ, ಉಪಾಧ್ಯಕ್ಷರಾಗಿ ಶಾಂತಾಬಾಯಿ ಬ. ಸುಬೇದಾರ ಆಯ್ಕೆಯಾದರು.

‘ಬಿಜೆಪಿ ಕಚೇರಿಗೆ ಒಮ್ಮೆ ಬಂದು ನೋಡಲಿ..’ಕಾಂಗ್ರೆಸಿಗರಿಗೆ ಸವಾಲು ಹಾಕಿದ ಶಾಸಕ

Aug 24 2024, 01:19 AM IST
ಐವನ್ ಡಿಸೋಜಾ ಓರ್ವ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ.

ದ.ಕ.ದಲ್ಲಿ ಉಲ್ಭಣಿಸಿದ ಬಿಜೆಪಿ ವರ್ಸಸ್‌ ಕಾಂಗ್ರೆಸ್‌ ರಾಜಕೀಯ ಸಮರ:

Aug 24 2024, 01:19 AM IST
ಮಹಾತ್ಮಗಾಂಧಿಯವರನ್ನು ಕೊಂದವನನ್ನು ದೇವರೆಂದು ಪೂಜಿಸುವ ಬಿಜೆಪಿಯವರು ನಮ್ಮನ್ನು ಬಿಡುತ್ತಾರೆಯೇ ಎಂದು ಐವನ್‌ ಡಿಸೋಜಾ ಪ್ರಶ್ನಿಸಿದರು.

ಹೊಸದುರ್ಗ ಪುರಸಭೆ ಬಿಜೆಪಿ ತೆಕ್ಕೆಗೆ

Aug 23 2024, 01:23 AM IST
ಹೊಸದುರ್ಗ ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಅವರನ್ನು ಬಿಜೆಪಿ ಮುಖಂಡರು ಅಭಿನಂದಿಸಿದರು

ಮುಂಡರಗಿ ಪುರಸಭೆ ಬಂಡಾಯ ಬಿಜೆಪಿ ಮಡಿಲಿಗೆ, ಶಿರಹಟ್ಟಿ ಶಾಸಕರಿಗೆ ತೀವ್ರ ಮುಖಭಂಗ

Aug 23 2024, 01:20 AM IST
ನನಗೆ ಮತ ನೀಡಿ ಆಯ್ಕೆ ಮಾಡಿದ ಎಲ್ಲ ಸದಸ್ಯರಿಗೆ, ಬೆಂಬಲಿಸಿದ ಪಕ್ಷದ ಮುಖಂಡರಿಗೆ ಕೃತಜ್ಞತೆಗಳು. ಮುಂಬರುವ ದಿನಗಳಲ್ಲಿ ಉಪಾಧ್ಯಕ್ಷರು ಸೇರಿದಂತೆ ಎಲ್ಲ ವಾರ್ಡುಗಳ ಸದಸ್ಯರನ್ನು ಒಳಗೊಂಡು ಪಟ್ಟಣದ ಅಭಿವೃದ್ದಿಗೆ ಶ್ರಮಿಸುವೆ

ಕಾಂಗ್ರೆಸ್ಸಿಗರ ವಿರುದ್ಧ ಕ್ರಮಕ್ಕಾಗಿ ಬಿಜೆಪಿ ಪ್ರತಿಭಟನೆ

Aug 23 2024, 01:19 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved