• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶಿಕಾರಿಗೊಲಿದ ಪುರಸಭೆ ಗದ್ದುಗೆ

Aug 22 2024, 12:50 AM IST
ಶಿಕಾರಿಪುರ ಪುರಸಭೆ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಅಭಿನಂದಿಸಿದರು. ಇನ್ನು ಶಿರಾಳಕೊಪ್ಪದಲ್ಲಿ ಕಾಂಗ್ರೆಸ್‌ ಪುರಸಭೆ ಚುಕ್ಕಾಣಿ ಹಿಡಿಯಿತು.

ಐವಾನ್ ಡಿಸೋಜ, ಜಮೀರ್ ವಿರುದ್ಧ ಬಿಜೆಪಿ ಪ್ರತಿಭಟನೆ

Aug 22 2024, 12:49 AM IST
ಕನ್ನಡಪ್ರಭ ವಾರ್ತೆ ಚಾಮರಾಜನಗರ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಸಚಿವ ಜಮೀರ್ ಅಹಮದ್ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.

ಹಾಸನ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಅವಧಿ 50:50 ಆಗಬೇಕು: ಬಿಜೆಪಿ ನಗರಾಧ್ಯಕ್ಷ ಮಂಜು ಬೀರನಹಳ್ಳಿ

Aug 22 2024, 12:48 AM IST
ಹಾಸನ ನಗರಸಭೆಯಲ್ಲಿ ಮೈತ್ರಿಗೆ ಯಾವ ಸಮಸ್ಯೆ ಆಗದಂತೆ ಪ್ರೀತಂಗೌಡರ ಸಲಹೆಯಂತೆ ೨೦ ತಿಂಗಳ ಒಟ್ಟು ಅಧಿಕಾರಾವಧಿಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿಗೆ ತಲಾ ೧೦ ತಿಂಗಳ ಅಧಿಕಾರ ಹಂಚಿಕೆಯಾಗಬೇಕು ಎಂದು ಬಿಜೆಪಿ ನಗರಾಧ್ಯಕ್ಷ ಮಂಜು ಬೀರನಹಳ್ಳಿ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಕೈಗೊಂಬೆ ಗೌರ್ನರ್‌ ರಾಜ್ಯ ತೊರೆಯಲಿ: ಕಾಂಗ್ರೆಸ್ ಆಕ್ರೋಶ

Aug 22 2024, 12:47 AM IST
ಸೊರಬ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ವಿರೋಧಿಸಿ ತಾಲೂಕು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪುತ್ತೂರು: ಐವನ್ ಡಿಸೊಜ ವಿರುದ್ಧ ಬಿಜೆಪಿ ಯುವಮೋರ್ಚಾ ದೂರು

Aug 22 2024, 12:46 AM IST
ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರ ಠಾಣೆಯಲ್ಲಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ದೂರು ನೀಡಲಾಯಿತು.

ಬೇವಿನಸೊಪ್ಪು ತಿಂದು ಬಿಜೆಪಿ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ

Aug 22 2024, 12:45 AM IST
ಮೈಷುಗರ್ ಕಾರ್ಖಾನೆಯವರು ಸಕಾಲದಲ್ಲಿ ರೈತರ ಕಬ್ಬನ್ನು ಕಟಾವು ಮಾಡಿಸುತ್ತಿಲ್ಲ. ಇತರೆ ಕಾರ್ಖಾನೆಗಳಿಗೆ ಕಬ್ಬನ್ನು ಸಾಗಿಸುವುದಕ್ಕೆ ಅವಕಾಶವನ್ನೂ ಕೊಡುತ್ತಿಲ್ಲ. ಬ್ಯಾಂಕ್‌ನಿಂದ ಸಾಲ ಮತ್ತು ಒಡವೆ ಸಾಲಗಳ ಹರಾಜಿಗಾಗಿ ನೋಟಿಸ್ ಬರುತ್ತಿದ್ದು, ನ್ಯಾಯಾಲಯದಿಂದ ಬೆಳೆ ಸಾಲ ಕಟ್ಟಲು ಬ್ಯಾಂಕ್‌ನ ಪರವಾಗಿ ನೋಟಿಸ್ ಕೊಟ್ಟಿದ್ದಾರೆ.

ಕೇರಳದ ಪಾಲಕ್ಕಾಡ್‌ನಲ್ಲಿ ಆ.31ರಿಂದ ಸೆ.2ರ ವರೆಗೆ ಆರೆಸ್ಸೆಸ್‌ ಸಭೆ : ಬಿಜೆಪಿ, ಸಹಸಂಸ್ಥೆಗಳು ಭಾಗಿ

Aug 21 2024, 12:42 AM IST

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌), ಅದರ ಅಂಗಸಂಸ್ಥೆಗಳು ಮತ್ತು ಬಿಜೆಪಿಯ ವಾರ್ಷಿಕ ಸಭೆಯಾದ ಅಖಿಲ ಭಾರತೀಯ ಸಮನ್ವಯ ಬೈಠಕ್‌ ಕೇರಳದ ಪಾಲಕ್ಕಾಡ್‌ನಲ್ಲಿ ಆ.31ರಿಂದ ಸೆ.2ರ ವರೆಗೆ ನಡೆಯಲಿದೆ.  

ಕಾಂಗ್ರೆಸ್‌ ಮುಖಂಡ ಐವಾನ್‌ ಡಿಸೋಜ ಹೇಳಿಕೆಗೆ ಬಿಜೆಪಿ ಕಿಡಿ

Aug 21 2024, 12:41 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಐವಾನ್‌ ಡಿಸೋಜ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

Aug 21 2024, 12:39 AM IST
ಶಾಸಕ ಐವಾನ್‌ ಡಿಸೋಜಾ ಅವರು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡುವ ಹೇಳಿಕೆ ನೀಡಿ ತಪ್ಪು ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರ ಜೊತೆಗೂಡಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

17 ವರ್ಷ ಬಿಜೆಪಿ ಕಚೇರಿಗೆ ಕಟ್ಟಡ ನೀಡಿದ್ದ ಹಬೀಬ ಕುಟುಂಬಕ್ಕೆ ಸನ್ಮಾನ

Aug 21 2024, 12:38 AM IST
ಬಿಜೆಪಿಯ ಮೇಲಿನ ಅಭಿಮಾನದಿಂದ ಯಾವುದೇ ಬಾಡಿಗೆ ಇಲ್ಲದೇ ಉಚಿತವಾಗಿ ಇಲ್ಲಿವರೆಗೂ ಕಟ್ಟಡ ನೀಡಿದ್ದಕ್ಕೆ ದಿ. ಆರ್‌.ಪಿ. ಹಬೀಬ ಅವರ ಪತ್ನಿ, ಶಾರದಾಬಾಯಿ ಹಬೀಬ, ಪುತ್ರರಾದ ನಾರಾಯಣಸಾ ಹಬೀಬ, ಶ್ಯಾಮ ಹಬೀಬ, ಮಾಧು ಹಬೀಬ, ವಿಮಲ ಹಬೀಬ ಸೇರಿದಂತೆ ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved