• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಪಾಲರ ಬಗ್ಗೆ ಡಿಸೋಜಾ ಹೇಳಿಕೆ: ಕ್ರಮಕ್ಕಾಗಿ ಬಿಜೆಪಿ ದೂರು

Aug 21 2024, 12:37 AM IST
ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೀದರ್‌ ನ್ಯೂಟೌನ್ ಠಾಣೆಗೆ ದೂರು ಸಲ್ಲಿಸಲಾಯಿತು.

ಮುಂಡಗೋಡ ಪಪಂ ಹೆಬ್ಬಾರ ಬೆಂಬಲಿಗರ ಪಾಲು, ಬಿಜೆಪಿ ಸೋಲು

Aug 21 2024, 12:36 AM IST
ಮತದಾನದಲ್ಲಿ ಶಾಸಕ ಶಿವರಾಮ ಹೆಬ್ಬಾರ ಪಾಲ್ಗೊಂಡರೂ ಯಾರ ಪರವಾಗಿಯೂ ಮತ ಚಲಾಯಿಸಲಿಲ್ಲ.

ರಾಜ್ಯಪಾಲರ ವಿರುದ್ಧ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Aug 21 2024, 12:34 AM IST
ಐವನ್‌ ಡಿಸೋಜರ ವಿರುದ್ಧ ಕಾನೂನು ಪ್ರಕರಣ ಕ್ರಮ ಕೈಗೊಳ್ಳಬೇಕು.

ಬಿಜೆಪಿ ಹುನ್ನಾರ ಫಲಿಸದು: ಪಿ.ಟಿ. ಪರಮೇಶ್ವರ ನಾಯ್ಕ

Aug 20 2024, 12:57 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹಲೊತ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹೊಸಪೇಟೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸೋಮವಾರ ಪಾದಯಾತ್ರೆ ನಡೆಸಲಾಯಿತು.

ಐವನ್‌ ಡಿಸೋಜ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಆಗ್ರಹ

Aug 20 2024, 12:57 AM IST
ಕಾಂಗ್ರೆಸ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ಸಂಜೆ ಮನವಿ ಸಲ್ಲಿಸಿದೆ.

ಮುಡಾ ಹಗರಣ : ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Aug 20 2024, 12:55 AM IST
ಚಿಕ್ಕಮಗಳೂರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಆರೋಪದಲ್ಲಿ ಹುರುಳಿಲ್ಲ: ರಮಾನಾಥ ರೈ

Aug 20 2024, 12:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಕಾಂಗ್ರೆಸ್ ಸರ್ಕಾರ ಅಸ್ತಿರಗೊಳಿಸುವ ಬಿಜೆಪಿ ಹುನ್ನಾರ

Aug 20 2024, 12:53 AM IST
ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಹೊರೆಸಲಾಗುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. 136 ಸೀಟು ಗೆದ್ದು ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರ ಬಿಜೆಪಿ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ ಕಿಡಿಕಾರಿದರು.

ಕೈ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಕುತಂತ್ರ

Aug 20 2024, 12:51 AM IST
ಗುಬ್ಬಿಯಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಬಿಜೆಪಿ ವಿರುದ್ಧ ಕಡೂರಲ್ಲಿ ಕಾಂಗ್ರೆಸ್ ಕಾರ್ಯರ್ತರ ಪ್ರತಿಭಟನೆ

Aug 20 2024, 12:50 AM IST
ಕಡೂರು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಡೂರು ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 329
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved