• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ಕಾರ್ಯಗಳಿಗೆ ನಿಶಾಂತ್‌ ನೆರವು: ಬಿಜೆಪಿ ಮುಖಂಡ ನಿಶಾಂತ್

Aug 14 2024, 12:48 AM IST
ವಿಧಾನಸಭಾ ಕ್ಷೇತ್ರದ ದೇವಸ್ಥಾನ, ಮಠಗಳು ಸಮುದಾಯ ಭವನಗಳ ನಿರ್ಮಾಣಕ್ಕೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ, ಮುಂದೆಯೂ ಎಲ್ಲಾ ಸಮಾಜದವರಿಗೂ ಸಹಕಾರ ನೀಡುತ್ತೇನೆ ಎಂದು ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡ ನಿಶಾಂತ್ ತಿಳಿಸಿದರು. ಹನೂರಿನಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ಹರ್ ಘರ್ ತಿರಂಗ ಅಭಿಯಾನ: ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ

Aug 14 2024, 12:46 AM IST
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ಮಡಿಕೇರಿ ಮಂಡಲ ಹಾಗೂ ಗ್ರಾಮಾಂತರ ವತಿಯಿಂದ ಮಂಡಲದ ವತಿಯಿಂದ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು. ಬನ್ನಿ ಮಂಟಪದಿಂದ ಆರಂಭವಾದ ಜಾಥಾ ನಗರದ ಜನರಲ್ ತಿಮ್ಮಯ್ಯ ವೃತ್ತ, ಸುದರ್ಶನ ವೃತ್ತದ ಮೂಲಕ ಬಿಜೆಪಿ ಕಚೇರಿಯವರೆಗೆ ಸಾಗಿತು.

ಆ.17ಕ್ಕೆ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ

Aug 14 2024, 12:45 AM IST
ಕೇಂದ್ರದಲ್ಲಿ ಸತತ 3ನೇ ಬಾರಿ ಸರ್ಕಾರ ರಚನೆಯಲ್ಲಿ ಯಶಸ್ವಿಯಾಗಿರುವ ಬಿಜೆಪಿ, ಇದೀಗ ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿದೆ. ಪಕ್ಷಕ್ಕೆ ಹೊಸ ಸದಸ್ಯತ್ವ ನೋಂದಣಿ ಮತ್ತು ನೂತನ ಅಧ್ಯಕ್ಷರ/ಕಾರ್ಯಾಧ್ಯಕ್ಷರ ಆಯ್ಕೆ ನಿಟ್ಟಿನಲ್ಲಿ ಮುಂದಿನ ಹೆಜ್ಜೆ ಇಡುವ ಸಲುವಾಗಿ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳು ಆ.17ಕ್ಕೆ ಸಭೆ ಸೇರಲಿದ್ದಾರೆ.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಡೇಂಜರಸ್‌ ವ್ಯಕ್ತಿ: ಬಿಜೆಪಿ ಸಂಸದೆ ಕಂಗನಾ ವಾಗ್ದಾಳಿ

Aug 13 2024, 01:02 AM IST

 ಹಿಂಡನ್‌ಬರ್ಗ್‌ನ ಹೊಸ ಸಂಶೋಧನಾ ವರದಿ ಹಾಗೂ ಸೆಬಿ ಅಧ್ಯಕ್ಷೆ ಮಾಧವಿ ಬುಚ್‌ ಅವರ ಮೇಲಿನ ಆರೋಪವನ್ನು ಅನುಮೋದಿಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಕಿಡಿಕಾರಿದ್ದಾರೆ.

ಬಿಜೆಪಿ ಹಿರಿಯ ನಾಯಕರ ಪ್ರತ್ಯೇಕ ಸಭೆ : ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಕಹಳೆ

Aug 13 2024, 01:01 AM IST
ಮತ್ತೊಂದು ಪಾದಯಾತ್ರೆ ನಡೆಸುವ ನೆಪದಲ್ಲಿ ಬಿಜೆಪಿಯ ಹಲವು ಹಿರಿಯ ನಾಯಕರು ಪ್ರತ್ಯೇಕ ಸಭೆ ನಡೆಸುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ್ದಾರೆ.

ತುಂಗಭದ್ರಾ ಬೋರ್ಡ್‌ನಿಂದ ಅನ್ಯಾಯವಾದರೂ ಬಿಜೆಪಿ ಸುಮ್ಮನಿರುವುದ್ಯಾಕೆ: ಶಿವರಾಜ ತಂಗಡಗಿ

Aug 13 2024, 12:52 AM IST
ಈಗ ಕೇಂದ್ರದ ಅಧೀನದಲ್ಲಿಯೇ ಇರುವ ತುಂಗಭದ್ರಾ ಬೋರ್ಡ್‌ನಿಂದಲೇ ಅನ್ಯಾಯವಾಗುತ್ತಿದ್ದರೂ ಯಾಕೆ ಸುಮ್ಮನಿದ್ದಾರೆ?.

ತುಂಗಭದ್ರಾ ಜಲಾಶಯಕ್ಕೆ ಚೀಫ್‌ ಎಂಜಿನಿಯರ್ ನೇಮಕ ಮಾಡಿಲ್ಲವೇಕೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ

Aug 13 2024, 12:51 AM IST
ತುಂಗಭದ್ರಾ ಜಲಾಶಯಕ್ಕೆ ರಾಜ್ಯ ಸರ್ಕಾರ ಒಂದು ವರ್ಷವಾದರೂ ಮುಖ್ಯ ಎಂಜಿನಿಯರ್‌ ಯಾಕೆ ನೇಮಕ ಮಾಡಿಲ್ಲ? ಮೊದಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.

ತುಂಗಭದ್ರಾ ಬೋರ್ಡಿಂದ ಅನ್ಯಾಯವಾದ್ರೂ ಬಿಜೆಪಿ ಸುಮ್ಮನಿರುವುದ್ಯಾಕೆ: ತಂಗಡಗಿ ವಾಗ್ದಾಳಿ

Aug 13 2024, 12:47 AM IST
ಬಿಜೆಪಿಯವರು ಕಿತ್ತು ಗುಡ್ಡೆ ಹಾಕಿದ್ದು ಅಷ್ಟರಲ್ಲಿಯೇ ಇದೆ. ಅವರು ಅಧಿಕಾರವಧಿಯಲ್ಲಿ ಏನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಈಗ ಕೇಂದ್ರದ ಅಧೀನದಲ್ಲಿಯೇ ಇರುವ ತುಂಗಭದ್ರಾ ಬೋರ್ಡ್‌ನಿಂದಲೇ ಅನ್ಯಾಯವಾಗುತ್ತಿದ್ದರೂ ಯಾಕೆ ಸುಮ್ಮನಿದ್ದಾರೆ? ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದರು.

ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ: ಈಶ್ವರಪ್ಪ ಎಚ್ಚರಿಕೆ

Aug 13 2024, 12:47 AM IST
ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಈ ಎಲ್ಲಾ ಅಶಾಂತಿಗೆ ಕಾರಣವಾಗಿದೆ. ಬಿ.ವೈ.ವಿಜಯೇಂದ್ರ ಅವರದು ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಪಾದಿಸಿದರು.

ಕಾವೇರುತ್ತಿದೆ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆ : ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಾನಾ ಕಸರತ್ತು

Aug 13 2024, 12:46 AM IST

ಒಟ್ಟು 31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 16 ಮಂದಿ ಗೆದ್ದಿದ್ದಾರೆ. ಆದರೆ ಅದರಲ್ಲಿ 5 ಮಂದಿ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿಯ 9, ಜೆಡಿಎಸ್ ನಿಂದ ಇಬ್ಬರು ಹಾಗೂ ಪಕ್ಷೇತರರಾಗಿ ನಾಲ್ವರು ನಗರಸಭೆ ಸದಸ್ಯರಿದ್ದಾರೆ. 

  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 329
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved