• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚದಿಂದ ಸ್ಟೇಟ್ ಹೋಮ್‌ಗೆ ಕೊಡುಗೆ

Sep 18 2024, 01:54 AM IST
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿ ಮೂಡುಸಗ್ರಿಯ ಅಂಗನವಾಡಿ ಕೇಂದ್ರ ಮತ್ತು ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಝಳಕಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Sep 18 2024, 01:52 AM IST
ಕನ್ನಡಪ್ರಭ ವಾರ್ತೆ ಚಡಚಣ ವಿಶ್ವದಲ್ಲಿಯೇ ಬಿಜೆಪಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಪಕ್ಷ ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಅನಿಸುತ್ತದೆ ಎಂದು ಮಾಜಿ ಸಚಿವ ಅಪ್ಪಾಸಾಬ ಪಟ್ಟಣಶೆಟ್ಟಿ ಹೇಳಿದರು. ಸಮಿಪದ ಝಳಕಿ ಗ್ರಾಮದಲ್ಲಿ ನಡೆದ ಬಿಜೆಪಿ ಇಂಡಿ ಮಂಡಲ ಹಾಗೂ ಭತಗುಣಕಿ ಶಕ್ತಿ ಕೇಂದ್ರದಿಂದ ನಡೆಸಿರುವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಮಾತನಾಡಿದರು.

ಬಿಜೆಪಿ ಸದಸ್ಯತ್ವ ಹೆಚ್ಚಿಸಿದಷ್ಟು ಪಕ್ಷಕ್ಕೆ ಲಾಭ

Sep 18 2024, 01:52 AM IST
ಕನ್ನಡಪ್ರಭ ವಾರ್ತೆ ನಾಲತವಾಡ:ಬಿಜೆಪಿ ಪಕ್ಷವನ್ನು ಬಲಪಡಿಸಲು ಎಲ್ಲರು ನಿರಂತರ ಶ್ರಮಿಸಬೇಕು, ಈ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿ.ಪಂ ಮಾಜಿ ಸದಸ್ಯ ಬಿಜೆಪಿ ಮುಖಂಡರಾದ ಗಂಗಾಧರ ನಾಡಗೌಡ ಹೇಳಿದರು

ರಾಗಾ ವಿರುದ್ಧ ಟೀಕೆ: ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿ ಪ್ರಧಾನಿ ಮೋದಿಗೆ ಖರ್ಗೆ ಪತ್ರ

Sep 18 2024, 01:52 AM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ನಿಮ್ಮ ಪಕ್ಷದ ಕೆಲ ನಾಯಕರು ಆಕ್ಷೇಪಾರ್ಹ ಪದ ಬಳಸಿ ಟೀಕೆ ಮಾಡುತ್ತಿದ್ದಾರೆ. ಅಂಥವರಿಗೆ ಶಿಸ್ತಿನಿಂದ ಇರಲು ಸೂಚಿಸಿ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ಮೋದಿ ಜನ್ಮದಿನಾಚರಣೆ

Sep 18 2024, 01:50 AM IST
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೪ನೇ ಜನ್ಮದಿನವನ್ನು ಕೇಕ್ ಕತ್ತರಿಸಿ, ಸಿಹಿ ವಿತರಿಸಿ ಅನ್ನಸಂತರ್ಪಣೆಯ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Sep 18 2024, 01:47 AM IST
ಸಿದ್ದಾಪುರ, ಯಲ್ಲಾಪುರ ತಾಲೂಕಿನ ವಿವಿಧೆಡೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು.

ರಾಹುಲ್ ಗಾಂಧಿ ವಿರುದ್ಧ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಪ್ರತಿಭಟನೆ

Sep 18 2024, 01:46 AM IST
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.

ನರೇಂದ್ರ ಮೋದಿ ಎಂಬ ವಿಶ್ವದ ಧೀಮಂತ ನಾಯಕ -ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ.

Sep 17 2024, 12:07 PM IST

ಪೊರಕೆ ಹಿಡಿದು ಕಸ ಗುಡಿಸಿ ಸ್ವಚ್ಛತೆಯ ಪಾಠ ಮಾಡಿದ ಪ್ರಧಾನಿ । ವಿದೇಶಗಳ ದೃಷ್ಟಿಯಲ್ಲಿ ಭಾರತಕ್ಕೆ ಮನ್ನಣೆ ತಂದುಕೊಟ್ಟ ಮೋದಿ

'ನನ್ನನ್ನು ಮುಗಿಸಲು ಸಾಧ್ಯವಿಲ್ಲ', ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಗುಡುಗು

Sep 17 2024, 07:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ರಾಜಕೀಯವಾಗಿ ಮುಗಿಸುವುದು ಸುಲಭವಲ್ಲ ಎಂದು ಅವರು ಹೇಳಿದ್ದಾರೆ.

2 ಕೋಟಿ ಸದಸ್ಯತ್ವ ಸಾಧಿಸಿ ಹೊಸ ದಾಖಲೆ : ಜಗತ್ತಿನ ಅತಿ ದೊಡ್ಡ ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ

Sep 17 2024, 12:56 AM IST
ದಾವಣಗೆರೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ 8 ದಿನಗಳಲ್ಲಿ 2 ಕೋಟಿಗೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಪಕ್ಷವು ಹೊಸ ಮೈಲಿಗಲ್ಲು ಸ್ಥಾಪಿಸಿದೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 356
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved