• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೊಂಬ ಕೊಟ್ಟ ಕೇಂದ್ರ: ಇಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಮುತ್ತಿಗೆ

Aug 04 2024, 01:22 AM IST
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಖಾಲಿ ಚೊಂಬು ಹಿಡಿದುಕೊಂಡು ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ಆ.4ರಂದು ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ನೂತನ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಹೇಳಿದರು.

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಒತ್ತಾಯ : 18 ಸಾವಿರ ಕೋಟಿ ಹಣ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಆರೋಪ

Aug 04 2024, 01:20 AM IST
ಪರಿಶಿಷ್ಟರ ಕಲ್ಯಾಣ ಕಾರ್ಯಗಳಿಗಾಗಿ ಮೀಸಲಿಟ್ಟ 18 ಸಾವಿರ ಕೋಟಿ ಹಣವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ದಲಿತರನ್ನು ವಂಚಿಸಿದ್ದಾರೆ. ಇದರೊಟ್ಟಿಗೆ ವಾಲ್ಮೀಕಿ ನಿಗಮದ 187 ಕೋಟಿ ಹಗರಣ ನಡೆಸಿದ್ದಾರೆ ಎಂಬುದು ಬಿಜೆಪಿ ಆರೋಪ.

ಸಿದ್ದರಾಮಯ್ಯ ತಲೆದಂಡಕ್ಕೆ ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಬಿಜೆಪಿ-ಜೆಡಿಎಸ್‌ ದೋಸ್ತಿ ಕಹಳೆ

Aug 04 2024, 01:19 AM IST

  ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಡೆ ತಟ್ಟಿವೆ.

ಚುನಾಯಿತ ಸರ್ಕಾರ ಉರುಳಿಸಲು ಬಿಜೆಪಿ ಯತ್ನ : ಸಿಪಿಎಂ ರಾಜ್ಯ ಸಮಿತಿಯ ಸದಸ್ಯ ಡಾ.ಎಸ್.ವೈ.ಗುರುಶಾಂತ್

Aug 04 2024, 01:16 AM IST
ಪ್ರಬಲ ವಿರೋಧ ಪಕ್ಷವಾಗಿ, ವಿರೋಧದ ಶಕ್ತಿಯಾಗಿರುವ ಇಂಡಿಯಾ ಒಕ್ಕೂಟದ ವಿರುದ್ಧ ಅದರ ಭಾಗಿದಾರ ಪಕ್ಷಗಳು, ಅವುಗಳ ನೇತೃತ್ವದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬುಡಮೇಲು ಮಾಡುವ ತಂತ್ರ.

ಬಿಜೆಪಿ- ಜೆಡಿಎಸ್‌ ಕಾಲ್ನಡಿಗೆ ಹೋರಾಟಕ್ಕೆ ಆಡಳಿತ ಪಕ್ಷ ಟಕ್ಕರ್‌ । ಪಾದಯಾತ್ರೆ ವಿರುದ್ಧ ಕಾಂಗ್ರೆಸ್‌ ಸರಣಿ ಸಮಾವೇಶ ಪ್ರಾರಂಭ

Aug 03 2024, 01:42 AM IST
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ನೇತೃತ್ವದಲ್ಲಿ ಶನಿವಾರದಿಂದ ನಡೆಯಲಿರುವ ‘ಮೈಸೂರು ಚಲೋ’ಗೆ ಸಡ್ಡು ಹೊಡೆದಿರುವ ಕಾಂಗ್ರೆಸ್‌, ಪಾದಯಾತ್ರೆಗೂ ಒಂದು ದಿನ ಮೊದಲೇ ಬಿಡದಿಯಲ್ಲಿ ಶುಕ್ರವಾರ ಸರಣಿ ಸಮಾವೇಶಕ್ಕೆ ಚಾಲನೆ ನೀಡಿದೆ.

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.

ಗೌರ್‍ನರ್‌ ಬಿಜೆಪಿ, ಜೆಡಿಎಸ್‌ ಕೈಗೊಂಬೆ: ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿ

Aug 03 2024, 01:32 AM IST
ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರ, ಜೆಡಿಎಸ್-ಬಿಜೆಪಿ ಕೈಗೊಂಬೆಯಂತೆ ವರ್ತಿಸಿದ್ದಾರೆ. ಅವರ ನೋಟಿಸ್‌ಗೆ ನಾನು ಹೆದರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Aug 03 2024, 01:30 AM IST
‘ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ. ಅವರೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನೆರೆ ಪೀಡಿತ ಪ್ರದೇಶಕ್ಕೆ ಬಿಜೆಪಿ ನಿಯೋಗ ಭೇಟಿ: ಪರಿಶೀಲನೆ

Aug 03 2024, 12:42 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಮನೆ ಕಳೆದುಕೊಂಡವರ ಭೇಟಿ ಮಾಡಿದ ಬಿಜೆಪಿ ಮುಖಂಡ ಹಾಗೂ ಶಾಸಕ ಡಾ. ಅಶ್ವತ್ ನಾರಾಯಣ್ ನೇತೃತ್ವದ ನಿಯೋಗ ಹಾನಿಯ ಪರಿಶೀಲನೆ ನಡೆಸಿತು.

ಮುಖ್ಯಮಂತ್ರಿ ಮೇಲೆ ಬಿಜೆಪಿ ಸುಳ್ಳು ಆರೋಪ

Aug 03 2024, 12:33 AM IST
ಬಿಜೆಪಿ ಭ್ರಷ್ಟಾಚಾರದ ಪಿತಾಮಹ ಆಗಿದ್ದು, ರಾಜಕೀಯದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 329
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved