• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

Jul 03 2024, 12:23 AM IST
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jul 02 2024, 01:31 AM IST
ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಸಿದ್ದರಾಮಯ್ಯ ಸರ್ಕಾರ ಗ್ರಾಹಕರನ್ನು ದೋಚುತ್ತಿದೆ. ದಿನ ಬೆಳಗಾದರೆ ಈ ಲೂಟಿಕೋರ ಸರ್ಕಾರ ಯಾವ ಬೆಲೆ ಹೆಚ್ಚಳ ಮಾಡಿದೆ ಎಂದು ನೋಡುವಂತಾಗಿದೆ.

ಈಶ್ವರಪ್ಪ ಬಿಜೆಪಿ ಸೇರಲು ತೆರೆಮರೆಯಲಿ ಸಿದ್ಧತೆ!?

Jul 02 2024, 01:30 AM IST
ಬಿಜೆಪಿ ಅಂಗಳದಲ್ಲಿ ಕೆ. ಎಸ್‌.ಈಶ್ವರಪ್ಪ ಬಿಜೆಪಿ ಸೇರುವ ಹುಯಿಲೆದ್ದಿದ್ದು, ವರಿಷ್ಠರ ಒಲವಿನ ಬೆನ್ನಿಗೇ ಬಿ.ಎಲ್.ಸಂತೋಷ್ ಗುಂಪಿಂದ ಮುಸುಕಿನ ಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ

Jul 01 2024, 01:57 AM IST
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್‌ಕುಮಾರ್‌ ಮಾಹಿತಿ ನೀಡಿದರು.

ಈ ಬಾರಿಯೂ ಬಿಜೆಪಿ ಬೆಂಬಲಿತರ ಕೈಗೆ ಧಾರವಾಡ ಹಾಲು ಒಕ್ಕೂಟ

Jul 01 2024, 01:47 AM IST
ಧಾರವಾಡ ಹಾಲು ಒಕ್ಕೂಟದಿಂದ ಹಾವೇರಿ ಜಿಲ್ಲೆಯು ಪ್ರತ್ಯೇಕವಾದ ಆನಂತರ ಮೊದಲ ಬಾರಿಗೆ ನಡೆದ ಒಕ್ಕೂಟದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಜಯಗಳಿಸಿದ್ದು, ಕಾಂಗ್ರೆಸ್‌ ಬೆಂಬಲಿತರಿಗೆ ಹೀನಾಯ ಸೋಲಾಗಿದೆ.

ಹಾಲಿನ ದರ ಹೆಚ್ಚಳ: ಹಾಲು ಕಾಯಿಸಿ ಬಿಜೆಪಿ ಪ್ರತಿಭಟನೆ

Jun 30 2024, 12:57 AM IST
ಹಾಲಿನ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಪ್ರತಿಪಕ್ಷ ಬಿಜೆಪಿ ಸೌದೆ ಒಲೆ ಉರಿಸಿ ಹಾಲು ಕಾಯಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಯುಪಿ; ಬಿಜೆಪಿ ಹಿನ್ನಡೆಗೆ ದಲಿತ ಮತಬ್ಯಾಂಕ್ ವಿಭಜನೆ ಕಾರಣ: ಆರೆಸ್ಸೆಸ್‌

Jun 30 2024, 12:56 AM IST

  ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್‌ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್‌ಎಸ್‌ಎಸ್‌ ವಿಶ್ಲೇಷಣೆ ಮಾಡಿದೆ.

ಹಾಲಿನ ದರ ಹೆಚ್ಚಳ ವಿರೋಧಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

Jun 30 2024, 12:56 AM IST
ಪೆಟ್ರೋಲ್, ಡಿಸೇಲ್ ಸೇರಿ ಹಾಲಿನ ದರ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಾನುವಾರಗಳೊಂದಿಗೆ ಶನಿವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.

ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jun 30 2024, 12:53 AM IST
ರಾಜ್ಯದ ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.

ಹಾಲಿನ ಹೊಳೆಯೇ ಹರಿದರೂ ದರ ಹೆಚ್ಚಳವೇಕೆ?: ಬಿಜೆಪಿ

Jun 30 2024, 12:46 AM IST
ರಾಜ್ಯದಲ್ಲಿ ಹಾಲಿನ ಉತ್ಪಾದನೆ 1 ಕೋಟಿ ಲೀಟರ್ ಸನಿಹದಲ್ಲಿದೆ ಎಂಬ ನೆಪದಲ್ಲಿ ಹಾಲು ದರ ಏರಿಕೆ ಹಾಸ್ಯಾಸ್ಪದ ಸಂಗತಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 330
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved