• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಇಂದು ಬಿಜೆಪಿ ಹೋರಾಟ

Jun 17 2024, 01:31 AM IST
ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಜನರ ಮೇಲೆ ಬರೆ ಎಳೆಯಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಸೋಮವಾರದಿಂದ ಜಿಲ್ಲಾ ಮಟ್ಟದಲ್ಲಿ ಉಗ್ರವಾದ ಹೋರಾಟ ನಡೆಸಿ ನಂತರ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಸಭೆ ಮಾಡಿ ನಿರ್ಧರಿಸಲಾಗುವುದು ಎಂದು ಹಾಸನದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಬೆಂಬಲಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಅಸ್ತ್ರ ಪ್ರಯೋಗ: ಸಂಸದ ಶೆಟ್ಟರ ಆರೋಪ

Jun 17 2024, 01:31 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ ಎಂದು ಸಂಸದ ಶೆಟ್ಟರ ಆರೋಪಿಸಿದ್ದಾರೆ.

ದಾವಣಗೆರೆ ಸೋಲು: ಬಿಜೆಪಿ ಪ್ರಮುಖರಿಗೆ ಮಾಹಿತಿಯಿತ್ತ ಜಿಲ್ಲಾ ಮುಖಂಡರ ನಿಯೋಗ

Jun 16 2024, 01:52 AM IST
ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೆಲುವಿನ ಕ್ಷೇತ್ರಗಳ ಪಟ್ಟಿಯಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರ ಸೋತಿದ್ದನ್ನು ಸ್ವತಃ ಅಮಿತ್ ಶಾ ಗಂಭೀರವಾಗಿ ಪರಿಗಣಿಸಿದ್ದಾರೆ. ಸೋಲಿಗೆ ಕಾರಣಗಳ ಪಟ್ಟಿ ಸಮೇತ ಇದೀಗ ಪಕ್ಷದ ಜಿಲ್ಲಾ ಮುಖಂಡರ ನಿಯೋಗವು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವಿವರಣೆ ನೀಡಿದೆ.

ಬಿತ್ತನೆ ಬೀಜದ ದರ ಇಳಿಕೆಗೆ ಬಿಜೆಪಿ ಆಗ್ರಹ

Jun 15 2024, 01:01 AM IST
ರೈತರ ಕುರಿತಾಗಿ ಕಾಳಜಿ ವಹಿಸದೆ ಇದ್ದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಸಿದರು.

ಬಿಎಸ್‌ವೈ ವಿರುದ್ಧ ಕಾಂಗ್ರೆಸ್‌ ಸೇಡು: ಬಿಜೆಪಿ

Jun 14 2024, 06:32 AM IST

ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಶಾಸಕರಾದ ಸಿ.ಟಿ.ರವಿ, ರವಿಕುಮಾರ್‌ ಅವರು ಬೆಂಬಲ ಸೂಚಿಸಿದ್ದಾರೆ.

ಆಂಧ್ರದಲ್ಲಿ ಟಿಡಿಪಿ, ಜನಸೇನಾ, ಬಿಜೆಪಿ ನೇತೃತ್ವದ ಅಧಿಕಾರ

Jun 13 2024, 12:49 AM IST
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಹೆಚ್ಚು ಸ್ಥಾನಗಳಲ್ಲಿ ವಿಜಯ ಸಾಧಿಸಿ, ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೇಂದ್ರ ಸರ್ಕಾರದ ರಚನೆಯಲ್ಲಿ ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಆಗಿರುವುದು ಹೆಮ್ಮೆಯ ವಿಚಾರ ಎಂದರು.

ಬಿಜೆಪಿ ವಿರುದ್ಧ ಹರಿಹರ ಶಾಸಕರಿಂದ ಲಘು ಹೇಳಿಕೆ ಸಲ್ಲದು

Jun 12 2024, 12:34 AM IST
ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಮಾಡಾಳು ಮಲ್ಲಿಕಾರ್ಜುನ್ ಬಿಜೆಪಿ ಮುಖಂಡರಾಗಿದ್ದು, ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ್ ಅವರ ವಿರುದ್ಧ ಮಾಧ್ಯಮಗಳಲ್ಲಿ ಲಘುವಾಗಿ ಮಾತನಾಡಿದ್ದಾರೆ. ಇದು ಅಕ್ಷಮ್ಯ ಎಂದು ಚನ್ನಗಿರಿ ತಾಲೂಕು ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ತಿಪ್ಪಗೊಂಡನಹಳ್ಳಿ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ: ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ

Jun 12 2024, 12:32 AM IST
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿಗಳ ಸ್ಥಳೀಯಾಡಳಿತ ಚುನಾವಣೆ ಡಿಸೆಂಬರ್‌ ವೇಳೆಗೆ ನಡೆಯಲಿದೆ. ಅದಕ್ಕೂ ಮುನ್ನ ಪರಿಷತ್‌ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮಾಝಿ ಒಡಿಶಾ ಮೊದಲ ಬಿಜೆಪಿ ಸಿಎಂ

Jun 12 2024, 12:30 AM IST
ಆದಿವಾಸಿ ನಾಯಕ ಮೋಹನ್ ಚರಣ್ ಮಾಝಿ ಅವರನ್ನು ಒಡಿಶಾದ ಮುಂದಿನ ಮುಖ್ಯಮಂತ್ರಿ ಎಂದು ಎಂದು ಬಿಜೆಪಿ ಘೋಷಿಸಿದೆ.

ಮೋದಿ ಪ್ರಧಾನಿಯಾಗಿ ಪದಗ್ರಹಣ: ಬಿಜೆಪಿ, ಜೆಡಿಎಸ್ ವಿಜಯೋತ್ಸವ

Jun 11 2024, 01:40 AM IST
ಮದ್ದೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 330
  • next >

More Trending News

Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved