• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಸಮಬಲ: ಸಮೀಕ್ಷೆ

Jun 03 2024, 12:32 AM IST

ಒಡಿಶಾದಲ್ಲಿ ಬಿಜೆಡಿ ಹಾಗೂ ಬಿಜೆಪಿ ಸಮಬಲದ ಸ್ಪರ್ಧೆಯಲ್ಲಿದ್ದು ಎರಡೂ ಪಕ್ಷಗಳಿಗೆ ತಲಾ 62ರಿಂದ 80 ಬರಬಹುದು ಎಂದು ‘ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ’ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ಸಿ.ಟಿ. ರವಿಗೆ ಮೇಲ್ಮನೆ ಟಿಕೆಟ್‌ : ಬಿಜೆಪಿ ಕಾರ್ಯಕರ್ತರ ಹರ್ಷ

Jun 03 2024, 12:31 AM IST
ಚಿಕ್ಕಮಗಳೂರು, ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಿದೆ.

ಅರುಣಾಚಲದಲ್ಲಿ ಮತ್ತೆ ಜಯಗಳಿಸಿದ ಬಿಜೆಪಿ

Jun 03 2024, 12:31 AM IST
ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 60 ಸ್ಥಾನಗಳ ಪೈಕಿ ಬಿಜೆಪಿ 46 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಿದೆ.

ರಾಜ್ಯದಲ್ಲಿ ಹೂಡಿಕೆ ಇಳಿಕೆಗೆ ಕೇಂದ್ರ, ಬಿಜೆಪಿ ಕಾರಣ: ಎಂ.ಬಿ ಪಾಟೀಲ್‌

Jun 03 2024, 12:31 AM IST
ವಿದೇಶಿ ನೇರ ಬಂಡವಾಳ ಆಕರ್ಷಿಸುವಲ್ಲಿ ಮೊದಲ ಸ್ಥಾನದಲ್ಲಿದ್ದ ಕರ್ನಾಟಕ ಈಗ ಮೂರನೇ ಸ್ಥಾನಕ್ಕೆ ಇಳಿಯಲು ಕೇಂದ್ರ ಸರ್ಕಾರದ ಧೋರಣೆ ಹಾಗೂ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಉದಾಸೀನ ನಿಲುವು ಮುಖ್ಯ ಕಾರಣ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.

ಋಣ ತೀರಿಸುವತ್ತ ಬಿಜೆಪಿ ಹೆಜ್ಜೆ: ಎಂಜಿ ಮೂಳೆಗೆ ಪರಿಷತ್‌ ಟಿಕೆಟ್‌

Jun 03 2024, 12:30 AM IST
ಲೋಕ ಚುನಾವಣೆಯಲ್ಲಿ ಮರಾಠಾ ಮತ ವಿಭಜನೆ ಆಗದಂತೆ ತಡೆದಿದ್ದ ಮೂಳೆ, ಯಡಿಯೂರಪ್ಪ ಸರ್ಕಾರದಲ್ಲಿಯೂ ಬಿಜೆಪಿಗೆ ಮರಾಠಾ ಬೆಂಬಲ ಕಲ್ಪಿಸಿದ್ದ ಮೂಳೆ, ಬಸವಕಲ್ಯಾಣದ ಮಾಜಿ ಶಾಸಕ ಎಂಜಿ ಮೂಳೆಗೆ ಒಲಿದು ಬಂದ ಪರಿಷತ್‌ ಅದೃಷ್ಟ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪ್ರತಿಭಟನೆ

Jun 02 2024, 01:47 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ರಾಜ್ಯದ ಹಲವೆಡೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jun 02 2024, 01:47 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭಂಡ ಸರ್ಕಾರವಾಗಿದೆ.

ಬಿತ್ತನೆ ಬೀಜದ ದರ ಕೂಡಲೇ ಇಳಿಸಿ, ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ

Jun 02 2024, 01:47 AM IST
ರಾಜ್ಯ ಸರ್ಕಾರ ಕೂಡಲೇ ಬಿತ್ತನೆ ಬೀಜದ ದರ ಇಳಿಕೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾ ವತಿಯಿಂದ ಶಿರಸಿಯ ಎಪಿಎಂಸಿ ಆವಾರದ ಕೃಷಿ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕೆ.ವಿವೇಕಾನಂದ ಪರ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತಯಾಚನೆ

Jun 02 2024, 01:46 AM IST
ಶಿಕ್ಷಕರ ಹಕ್ಕುಗಳಿಗೆ, ಶ್ರೇಯೋಭಿವೃದ್ದಿಗೆ ಬಿಜೆಪಿ ಬೆಂಬಲ ನೀಡಿದಷ್ಟು ಕಾಂಗ್ರೆಸ್ ನೀಡಿಲ್ಲ. ಕಳೆದ ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರದಲ್ಲಿ 56 ಸಾವಿರ ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇವೆ. ಅಲ್ಲದೇ ಶಿಕ್ಷಣ ಕ್ಷೇತ್ರಕ್ಕೆ 2005-06ರಲ್ಲಿ ಬಜೆಟ್ ನಲ್ಲಿ 4,800 ಕೋಟಿ ಅನುದಾನ ಮೀಸಲಿಡಲಾಗಿತ್ತು.

ಬಿಜೆಪಿ ಅಭ್ಯರ್ಥಿಗಳ ಬೆಂಬಲಿಸಿ: ಬೆಳ್ಳಿ ಪ್ರಕಾಶ್ ಮನವಿ

Jun 02 2024, 01:46 AM IST
ಕಡೂರು, ಬುದ್ಧಿವಂತರು ಹಾಗೂ ವಿಚಾರವಂತರು ಆಗಿರುವ ಸರಳ ವ್ಯಕ್ತಿತ್ವದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಎಸ್ ಎಲ್ ಭೋಜೇಗೌಡರನ್ನು ಬೆಂಬಲಿಸಬೇಕು ಎಂದು ಅಪೆಕ್ಸ್‌ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಮನವಿ ಮಾಡಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 330
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved