• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತ ನಿಶ್ಚಿತ: ರೂಪಾಲಿ ನಾಯ್ಕ

May 05 2024, 02:03 AM IST
ಜನರಿಗೆ ಬದುಕಲು ಅವಕಾಶಗಳನ್ನು ಕಲ್ಪಿಸಿಕೊಡುವ ಬದಲು ಗ್ಯಾರಂಟಿಗಳನ್ನು ಕೊಟ್ಟು ಜನರ ದಾರಿ ತಪ್ಪಿಸುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹತ್ಯೆ ಮಾಡಿದ ಯತ್ನಾಳ: ಬಿ.ಕೆ.ಹರಿಪ್ರಸಾದ್‌

May 05 2024, 02:01 AM IST
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ಹುದ್ದೆಗೆ ₹ 2500 ಕೋಟಿ ಡೀಲ್‌ ಸೇರಿ ಬಿಜೆಪಿ ಮುಖಂಡರ ವಿರುದ್ಧವೇ ಗಂಭೀರ ಆರೋಪ ಮಾಡಿದರೂ ಬಿಜೆಪಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಬಳ್ಳಾರಿಯಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಅಬ್ಬರದ ಪ್ರಚಾರ

May 05 2024, 02:01 AM IST
ಸಚಿವ ನಾಗೇಂದ್ರ ಗ್ರಾಮೀಣ ಕ್ಷೇತ್ರದ ಮೋಕಾ, ಬಂಡಿಹಟ್ಟಿ, ಬಳ್ಳಾರಿ ನಗರ ವ್ಯಾಪ್ತಿಯ 39ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಪ್ರಚಾರ ಕೈಗೊಂಡರು.

ಸಂದೇಶಖಾಲಿ ಅತ್ಯಾಚಾರ ಕೇಸು ಬಿಜೆಪಿ ಸೃಷ್ಟಿ: ಸ್ಟಿಂಗ್‌

May 05 2024, 02:00 AM IST

ಪ.ಬಂಗಾಳದ ಸಂದೇಶ್‌ಖಾಲಿಯಲ್ಲಿ ಆಡಳಿತಾರೂಢ ಟಿಎಂಸಿ ನಾಯಕ ಶಾಜಹಾನ್‌ ಶೇಖ್‌ ಹಾಗೂ ಆತನ ಚೇಲಾಗಳು ಅಲ್ಲಿನ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಭೂಮಿ ಕಬಳಿಸಿದ್ದರು ಎಂಬ ವಿಷಯದ ಬಗ್ಗೆ ಟೀವಿ ಸ್ಟಿಂಗ್‌ ಆಪರೇಶನ್‌ ಒಂದನ್ನು ಯೂಟ್ಯೂಬ್‌ ಚಾನೆಲ್‌   ಪ್ರಸಾರ ಮಾಡಿದೆ.

ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ

May 05 2024, 02:00 AM IST
ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯವಾಗಿದ್ದು, ಮೋದಿ ಪ್ರಧಾನಿಯಾಗುವುದ ನಿಶ್ಚಿತ

ಪೆನ್‌ಡ್ರೈವ್‌ ಕೇಸ್‌ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ವಿಜಯೇಂದ್ರ

May 05 2024, 02:00 AM IST
ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳಿಂದ ಆಸಕ್ತಿ ಕಳೆದುಕೊಂಡು ಹಾಸನದ ಪೆನ್‌ಡ್ರೈವ್‌ ಹಗರಣವನ್ನೇ ನೆಚ್ಚಿಕೊಂಡಿದ್ದಾರೆ. ಇದು ಚುನಾವಣೆಯಲ್ಲಿ ಬಿಜೆಪಿ ಮೇಲೆ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ಬಡವರನ್ನು ನಿರ್ಮೂಲನೆ ಮಾಡತ್ತೆ: ಮಹದೇವಪ್ಪ

May 05 2024, 02:00 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಬಡತನ ನಿರ್ಮೂಲನೆ ಕಾಂಗ್ರೆಸ್ ನಡೆಯಾದರೆ, ಬಡವರನ್ನೆ ನಿರ್ಮೂಲನೆ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಟೀಕಿಸಿದರು.

ಬಿಜೆಪಿ ಭದ್ರಕೋಟೆ ಗಾಂಧೀನಗರದಲ್ಲಿ ಶಾಗೆ ಸೋನಲ್‌ ಸವಾಲ್‌

May 04 2024, 09:56 AM IST

ಮತ್ತೊಮ್ಮೆ ಗಾಂಧಿನಗರ ಗದ್ದುಗೆಗೇರಲು ಗೃಹಮಂತ್ರಿ ಸಜ್ಜು

-ಗಾಂಧಿನಗರದಲ್ಲಿ ಗೃಹ ಸಚಿವ ಅಮಿತ್‌ ಶಾ ಎರಡನೇ ಬಾರಿ ಸ್ಪರ್ಧೆ

-ಕಾಂಗ್ರೆಸ್‌ನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೋನಲ್‌ ಪಟೇಲ್‌ ಕಣಕ್ಕೆ

ಜಿಂಕೆ ಹೆಸರಲ್ಲಿ ನನ್ನ ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ಯತ್ನ

May 04 2024, 01:33 AM IST
ಜಿಂಕೆ ಸಾಕಿದ್ದಾರೆ, ಅದು ಮಾಡಿದ್ದಾರೆ, ಇದು ಮಾಡಿದ್ದಾರೆಂದೆಲ್ಲಾ ನನ್ನನ್ನೇ ಗುರಿಯಾಗಿಸಿಕೊಂಡು ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ಅಪಪ್ರಚಾರ ಮಾಡಿದ್ದರು. ಅಂಥವರಿಗೆ ನ್ಯಾಯಾಲಯದಲ್ಲೇ ಉತ್ತರ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

ಬಲಾಢ್ಯ ದೇಶ ನಿರ್ಮಾಣಕ್ಕಾಗಿ ಬಿಜೆಪಿ ಗೆಲ್ಲಿಸಿ: ಸಿ.ಟಿ. ರವಿ

May 04 2024, 12:41 AM IST
ಹಿಂದುತ್ವ ಬಿಟ್ಟು ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ. ಈ ಚುನಾವಣೆ ಕೇವಲ ಬಿಜೆಪಿಯನ್ನು ಉಳಿಸುವ ಚುನಾವಣೆಯೂ ಆಗಿರದೇ, ಇಡೀ ದೇಶವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 329
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved