• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಗೆಲುವಿಗೆ ಬಿಜೆಪಿ ಗೆಲ್ಲಬೇಕು: ಬಿ.ವೈ.ರಾಘವೇಂದ್ರ

May 02 2024, 12:16 AM IST
ಆನಂದಪುರದಲ್ಲಿ ಮಂಗಳವಾರ ರಾತ್ರಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚನೆ ಮಾಡಿದರು.

ಚಳ್ಳಕೆರೆ ಕ್ಷೇತ್ರದಲ್ಲೀಗ ಬಿಜೆಪಿ-ಕಾಂಗ್ರೆಸ್‌ ನಾಯಕರ ಲೀಡ್ ಲೆಕ್ಕಾಚಾರ

May 02 2024, 12:16 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಜಾರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಮತ ಬರುವ ವಿಶ್ವಾಸಕೇಂದ್ರದ ಸಾಧನೆ, ಜೆಡಿಎಸ್‌ ಮೈತ್ರಿಯಿಂದ ಬಿಜೆಪಿಗೆ ಜನಮತ ಎಂಬುದು ನಾಯಕರ ಅಂಬೋಣ

ಬಿಜೆಪಿ ಮಾತೃಶಕ್ತಿಯೊಂದಿಗೆ ಇರುತ್ತದೆ: ಸಿ.ಟಿ. ರವಿ

May 02 2024, 12:16 AM IST
ಬಿಜೆಪಿ ಯಾವಾಗಲೂ ನ್ಯಾಯದ ಪರವಾಗಿಯೇ ಇರುತ್ತದೆ. ಪ್ರಜ್ವಲ್ ಪ್ರಕರಣದಲ್ಲಿಯೂ ಬಿಜೆಪಿ ಮಾತೃಶಕ್ತಿಯೊಂದಿಗೆ ಇರುತ್ತದೆ.

ಬಿಜೆಪಿ ನೀತಿಯ ವಿರುದ್ಧ ಕಾರ್ಮಿಕ ಹೋರಾಟ ತೀವ್ರವಾಗಬೇಕು: ಸುರೇಶ್ ಕಲ್ಲಾಗರ

May 02 2024, 12:16 AM IST
ಮೇ ದಿನಾಚರಣೆಯಂಗವಾಗಿ ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಅಜ್ಜರಕಾಡು ಹುತಾತ್ಮ ಚೌಕದ ವರೆಗೆ ಮೆರವಣಿಗೆ ಹಾಗೂ ಬಹಿರಂಗ ಸಭೆ ನಡೆಯಿತು. ಸಭೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಬಿಜೆಪಿ-ಜೆಡಿಎಸ್ ಸಂಘಟಿತ ಹೋರಾಟದಿಂದ ಗೆಲ್ಲುವ ವಿಶ್ವಾಸ ಹೆಚ್ಚಳ: ಮಾಲಕರಡ್ಡಿ

May 02 2024, 12:16 AM IST
ರಾಜ್ಯದಲ್ಲಿ ಇಂತಹ ಒಂದು ಅಪರೂಪದ ಮೈತ್ರಿ ಕಾರಣದಿಂದಾಗಿ ಎಲ್ಲ ಸ್ಥಾನಗಳನ್ನೂ ಎನ್‌ಡಿಎ ಮೈತ್ರಿಕೂಟ ಗೆಲ್ಲಲಿದ್ದು, ಜೆಡಿಎಸ್ ಮೂರು ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ

ಬಿಜೆಪಿ, ಪ್ರಧಾನಿಗೆ ದೇಶಭಕ್ತಿ ಗುತ್ತಿಗೆ ಕೊಟ್ಟಿಲ್ಲ

May 01 2024, 01:26 AM IST
ದೇಶಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ. ಪ್ರಧಾನಿ ಮೋದಿ ಅವರು ಚುನಾವಣೆಗಳಲ್ಲಿ ತಮ್ಮ ಸಾಧನೆ ಹೇಳದೇ ಹಿಂದು-ಮುಸ್ಲಿಂ, ದೇವಸ್ಥಾನಗಳನ್ನು ಮುಂದಿಟ್ಟುಕೊಂಡು ಮತಕೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ಹರಿಹಾಯ್ದರು.

ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿಸಲು ಬಿಜೆಪಿ ಸಂಕಲ್ಪ-ಜೆ.ಪಿ. ನಡ್ಡಾ

May 01 2024, 01:23 AM IST
ದೇಶ ವಿಕಾಸದತ್ತ ಸಾಗುತ್ತಿದೆ. ಬರುವ 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ವಿಶ್ವದ ಮೂರನೇ ಬಹುದೊಡ್ಡ ಆರ್ಥಿಕ ಶಕ್ತಿಯನ್ನಾಗಿಸಲು ಬಿಜೆಪಿ ಸಂಕಲ್ಪ ಮಾಡಿದೆ. ಆದರೆ ಬೇಲ್ ಮೇಲಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಮುಖಂಡರು ಶತಾಯಗತಾಯ ಅಧಿಕಾರಕ್ಕೆ ಬರುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವ್ಯಂಗ್ಯವಾಡಿದರು.

ಬಿಜೆಪಿ ಸೋಲಿಸಿದ್ದಕ್ಕೆ ರಾಜ್ಯದ ವಿರುದ್ಧ ಸೇಡು: ಸಚಿವ ರಾಮಲಿಂಗಾರೆಡ್ಡಿ

May 01 2024, 01:22 AM IST
ಕರ್ನಾಟಕದಲ್ಲಿ ಬಿಜೆಪಿಯನ್ನು ನೀವು ಸೋಲಿಸಿದ್ದೀರಿ ಎಂಬ ಏಕೈಕ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಬರಪರಿಹಾರ ನೆರವು ಬಿಡುಗಡೆ ಮಾಡಲಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಅಂಜನಾದ್ರಿ ಅಭಿವೃದ್ಧಿಗೆ ನಯಾಪೈಸೆ ಕೊಡದ ಬಿಜೆಪಿ: ಶಿವರಾಜ ತಂಗಡಗಿ

May 01 2024, 01:20 AM IST
ಸದಾ ಅಂಜನಾದ್ರಿಯ ಜಪ ಮಾಡುವ ಬಿಜೆಪಿ ಅಂಜನಾದ್ರಿ ಅಭಿವೃದ್ಧಿಗೆ ನಯಾಪೈಸೆ ನೀಡಿಲ್ಲ.

ಬಿಜೆಪಿ ಮುಖಂಡರ ಬಿರುಸಿನ ಪ್ರಚಾರ

May 01 2024, 01:20 AM IST
ಭಾರತವನ್ನು ವಿಶ್ವದ ಅಭಿವೃದ್ಧಿ ರಾಷ್ಟ್ರಗಳ ಸಾಲಿಗೆ ತರಲು ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಬೇಕಾಗಿದೆ ಎಂದು ಬಿಜೆಪಿ ಮುಖಂಡ ಆರುಂಡಿ ನಾಗರಾಜ ಹೇಳಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 329
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved