• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ಎಂಬ ರಾಕ್ಷಸನ ಪರ ಬಿಜೆಪಿ ನಿಂತಿದೆ: ಸುಪ್ರಿಯಾ

May 01 2024, 01:19 AM IST
ನೂರಾರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಸದ ಪ್ರಜ್ವಲ್ ಒಬ್ಬ ರಾಕ್ಷಸಿ ಮನಸ್ಥಿತಿ ಹೊಂದಿದವನು. ಬಡ, ಅಮಾಯಕ, ತನ್ನ ತಾಯಿಯ ವಯಸ್ಸಿನವರನ್ನೂ ಬಿಡದೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಿಜೆಪಿ ಸರ್ಕಾರದಿಂದ ಅಡಕೆ ಆಮದು: ನಿಕೇತ್ ರಾಜ್ ಮೌರ್ಯ ಆರೋಪ

May 01 2024, 01:18 AM IST
ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬಿಜೆಪಿ ನೃತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿ ಕುಟುಂಬಕ್ಕೂ ಶುದ್ದ ನೀರು ಕೊಟ್ಟಿರುವ ಹೆಮ್ಮೆ ಬಿಜೆಪಿ ಸರ್ಕಾರಕ್ಕಿದೆ

May 01 2024, 01:17 AM IST
ಬೊಮ್ಮಾಯಿಯವರ ಕಮಲದ ಗುರುತಿಗೆ ಮತ ನೀಡಿ ಆರಿಸಿ ತರಬೇಕು

ಉತ್ತಮ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿ

May 01 2024, 01:16 AM IST
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಈ ವರೆಗೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ

ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಬೆಂಬಲಿಸಿ-ಸೃಷ್ಟಿ ಪಾಟೀಲ

May 01 2024, 01:16 AM IST
ಭಾರತ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ನಿಟ್ಟಿನಲ್ಲಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತದಲ್ಲಿ ಆಯ್ಕೆಮಾಡಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ: ಕೋಟ ಶ್ರೀನಿವಾಸ ಪೂಜಾರಿ ಮನವಿ

May 01 2024, 01:16 AM IST
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತಿರುಗಾಲು, ಬಿಜೂರು, ಶಿರೂರು, ಎಳಜಿ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ ಮತದಾರರಿಗೆ ಮನವಿ ಮಾಡಿದರು.

ಸುಳ್ಳು ಹೇಳಿ, ಜನರ ಯಾಮಾರಿಸುವುದನ್ನು ಬಿಜೆಪಿ ನಿಲ್ಲಿಸಲಿ-ರಿಜ್ವಾನ್‌ ಅರ್ಷದ್‌

May 01 2024, 01:16 AM IST
೧೦ ವರ್ಷಗಳ ಸಾಧನೆ ಬಗ್ಗೆ ತುಟಿಬಿಡದೇ ಬರೀ ಸಂಘರ್ಷದ ಮಾತುಗಳನ್ನಾಡುತ್ತೀರಿ. ಸುಳ್ಳು ಹೇಳಿ, ಜನರನ್ನು ಯಾಮಾರಿಸುವುದನ್ನು ಇನ್ನಾದರೂ ನಿಲ್ಲಿಸಿ ಎಂದು ನರೇಂದ್ರ ಮೋದಿಯಾದಿಯಾಗಿ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಿಡಿಕಾರಿದರು.

(ರಿಲೀಸ್‌) ಬಿಜೆಪಿ ಪಕ್ಷಕ್ಕೆ ಮತ ನೀಡಿ: ಮೈತ್ರಾ ರಾಜೂಗೌಡ

May 01 2024, 01:16 AM IST
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ(ರಾಜೂಗೌಡ) ರ ಪತ್ನಿ ಮೈತ್ರಾ ಅವರು ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿದರು.

ಮಸ್ಕಿಯಲ್ಲಿ ಬಿಜೆಪಿ, ಕಾಂಗ್ರೆಸ್‌ನಿಂದ ಮತ ಬೇಟೆ

May 01 2024, 01:15 AM IST
ರಣಬಿಸಿಲನ್ನು ಲೆಕ್ಕಿಸದೆ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಮನೆ ಮನೆಗೆ ಬೇಟಿ, ಮತಯಾಚನೆ. ಜಿಲ್ಲೆಯಲ್ಲಿ ಅತಿಹೆಚ್ಚು ಬಿಸಿಲಿನ ತಾಪ ಹೆಚ್ಚಾಗಿ ಜನರು ಮನೆಬಿಟ್ಟು ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ರಾಜಕಾರಣಿಗಳು ಮಾತ್ರ ಉರಿಬಿಸಿಲನ್ನು ಲೆಕ್ಕಿಸದೇ ಮಸ್ಕಿ ಕ್ಷೇತ್ರದಲ್ಲಿ ನಿರಂತರವಾಗಿ ಪ್ರಚಾರಕಾರ್ಯ ಕೈಗೊಂಡಿದ್ದಾರೆ.

ಮೈತ್ರಿ ಪಕ್ಷಗಳ ಸಹಕಾರದೊಂದಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಸಿ.ಟಿ.ರವಿ

May 01 2024, 01:15 AM IST
ಸಿಂಧನೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ಪಳ ಲೋಕಸಭೆ ಅಭ್ಯರ್ಥಿಯಾಗಿರುವ ಡಾ.ಬಸವರಾಜ ಕ್ಯಾವಟರ್ ಅವರನ್ನು ಬಹುಮತದಿಂದ ಗೆಲ್ಲಿಸಿರಿ ಎಂದು ಮಾಜಿ ಸಚಿವ ಸಿ.ಟಿ.ರವಿ ಮತಯಾಚಿಸಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 329
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved