• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಅಭಿವೃದ್ಧಿಗೆ ರಾಮುಲು, ಬಿಜೆಪಿ ಕೊಡುಗೆ ಏನು: ಡಿಕೆ ಶಿವಕುಮಾರ ಪ್ರಶ್ನೆ

Apr 30 2024, 02:03 AM IST
ಬಿಜೆಪಿ ಎಂಪಿಗಳು ಪಾರ್ಲಿಮೆಂಟ್‌ನಲ್ಲಿ ಮಾತೇ ಆಡಲಿಲ್ಲವಲ್ಲ? ಬಳ್ಳಾರಿಯನ್ನು ಏಕೆ ಅಭಿವೃದ್ಧಿ ಮಾಡಲಿಲ್ಲ? ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಏನು ಅಭಿವೃದ್ಧಿ ಮಾಡಿದ್ರಿ? ಅಚ್ಛೇ ದಿನ ಬಂತಾ?

ಬಿಜೆಪಿ ಕೃಪಾಪೋಷಿತ ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ

Apr 30 2024, 02:02 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲುವ ಭಯ ಎದುರಾಗಿದ್ದರಿಂದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಅವರನ್ನು ಪುಸಲಾಯಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ ಆರೋಪಿಸಿದರು.

ಪ್ರಜ್ವಲ್ ವೀಡಿಯೋ ಬಗ್ಗೆ ಬಿಜೆಪಿ ನಾಯಕರು ಮೌನ ಏಕೆ?: ವೆರೋನಿಕಾ ಕರ್ನೇಲಿಯೋ

Apr 30 2024, 02:01 AM IST
ಸದಾ ಇತರರಿಗೆ ಪಾಠ ಹೇಳುವ ಎಚ್.ಡಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರ ಕುರಿತು ಕೇವಲವಾಗಿ ಮಾತನಾಡಿದ್ದು, ಇಂದು ಅವರದ್ದೇ ಕುಟುಂಬದ ಸದಸ್ಯ ದಾರಿ ತಪ್ಪಿರುವುದು ಅವರಿಗೆ ಕಾಣಿಸುತ್ತಿಲ್ಲವೇ? ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.

ಅದಾನಿ, ಅಂಬಾನಿ ಪರ ಕೆಲಸ ಮಾಡಿದ ಬಿಜೆಪಿ

Apr 30 2024, 02:00 AM IST
ಕೇಂದ್ರ ಸರ್ಕಾರ ಬಡವರ, ಹಿಂದಿಳಿದವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಅದಾನಿ, ಅಂಬಾನಿ ಪರ ಕೆಲಸ ಮಾಡಿದೆ ಎಂದು ಚಿಕ್ಕೋಡಿ ಜಿಲ್ಲಾ ಮಾದ್ಯಮ ವಕ್ತಾರ ರಾವಸಾಬ ಐಹೊಳಿ ಕಿಡಿಕಾರಿದರು.

ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಅಪಪ್ರಚಾರ: ಪ್ರಹ್ಲಾದ ಜೋಶಿ

Apr 29 2024, 01:46 AM IST
ನೇಹಾ ಮತಾಂತರವಾಗಲು ಒಪ್ಪದಿದ್ದಾಗ ಕೊಲೆ ಮಾಡಲಾಯಿತು ಎಂದು ಆಕೆಯ ತಂದೆಯೇ ಹೇಳಿದ್ದರೂ ವೈಯಕ್ತಿಕ ಕಾರಣಕ್ಕಾಗಿ ಕೊಲೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳ ಆಮಿಷಕ್ಕೆ ಬಲಿಯಾಗಬೇಡಿ : ಬಿಜೆಪಿ ಯುವ ಮುಖಂಡ

Apr 29 2024, 01:44 AM IST
ದೇಶದ ವರ್ಷದ ಬಜೆಟ್ ಗಾತ್ರಕ್ಕಿಂತ ಗ್ಯಾರಂಟಿಗೆ ನೀಡುವ ಹಣವೇ ದೊಡ್ಡದಾಗಿದೆ

ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ

Apr 29 2024, 01:38 AM IST
ಮತದಾರರು ಆನಂದಸ್ವಾಮಿ ಗಡ್ಡದೇವರಿಗೆ ಮತ ನೀಡಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಬೇಕು

ಬಿಜೆಪಿ ಸರ್ಕಾರದಿಂದ ಲಂಬಾಣಿ ಸಮುದಾಯಕ್ಕೆ ಭರಪೂರ ಯೋಜನೆ

Apr 29 2024, 01:36 AM IST
ಬಿಜೆಪಿ ಅಧಿಕಾರಾವಧಿಯಲ್ಲಿ ಲಂಬಾಣಿ ಸಮುದಾಯಕ್ಕೆ ಭರಪೂರ ಅಭಿವೃದ್ಧಿ ಯೋಜನೆಗಳು ತಲುಪಿದ್ದು ಎಲ್ಲ ಕಾಲದಲ್ಲಿಯೂ ಬಿಜೆಪಿ ಪರವಾಗಿ ನಮ್ಮ ಸಮುದಾಯ ನಿಲ್ಲಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಮನವಿ ಮಾಡಿದರು.

ವಚನ ಭ್ರಷ್ಟ ಬಿಜೆಪಿ ಕಿತ್ತೊಗೆದು ಜನಪರ ಕಾಂಗ್ರೆಸ್‌ ಕೈ ಹಿಡಿಯಿರಿ

Apr 29 2024, 01:34 AM IST
ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿಲ್ಲ. ಇಲೆಕ್ಟ್ರಾಲ್‌ ಬಾಂಡ್‌ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ, ಬಿಜೆಪಿ ಪಕ್ಷದ ಆಸ್ತಿಯನ್ನು ಹೆಚ್ಚಿಗೆ ಮಾಡಿಕೊಂಡಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಎಂದು ವಿನೋದ್ ಅಸೂಟಿ ಮನವಿ ಮಾಡಿದರು.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಜೆಪಿ ಬೈಕ್ ರ್‍ಯಾಲಿ

Apr 29 2024, 01:33 AM IST
ದೇಶದ ಸುಭದ್ರತೆಗೆ ಸರ್ವ ಜನಾಂಗದ ಕಲ್ಯಾಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲೇಬೇಕು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 329
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved