• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಪ್ಪಾಳು ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Aug 12 2025, 12:30 AM IST
ತಾಲೂಕಿನ ಕುಪ್ಪಾಳು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರವನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ನಗರದ ತಾಲೂಕು ಪಂಚಾಯಿತಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

Aug 11 2025, 12:34 AM IST
ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಭಾನುವಾರ ಶಿರಹಟ್ಟಿಯಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾ ವತಿಯಿಂದ ಮಾರುತಿ ದೇವಸ್ಥಾನದಿಂದ ಎತ್ತು, ಚಕ್ಕಡಿಯೊಂದಿಗೆ ಶಾಸಕ ಡಾ. ಚಂದ್ರು ಕೆ. ಲಮಾಣಿ ನೇತೃತ್ವದಲ್ಲಿ ಮೆರವಣಿಗೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರದ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.

ಇಂದಿನಿಂದ ಅಧಿವೇಶನ: ಕೈ vs ಬಿಜೆಪಿ, ದಳ ಫೈಟ್‌?

Aug 11 2025, 12:30 AM IST
ವಿಧಾನ ಮಂಡಲದ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ ವಿರುದ್ಧ ಸದನ ಕದನಕ್ಕೆ ಮೈತ್ರಿ ಪಕ್ಷಗಳು ಸಜ್ಜಾಗಿವೆ.

ಬಿಜೆಪಿ ಬೆಂಬಲಿಗನ ಮನೆಯಲ್ಲಿ 80 ಮತದಾರರ ವಿಳಾಸ

Aug 10 2025, 02:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮತದಾರರ ಪಟ್ಟಿಯಲ್ಲಿನ ಗೋಲ್ಮಾಲ್ ಕುರಿತು ರಾಹುಲ್‌ ಗಾಂಧಿ ಅವರು ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. 10 ಬೈ 10 ಅಡಿ ಮನೆಯಲ್ಲಿ 80 ಮತದಾರರ ವಿಳಾಸವಿದೆ. ಅದರ ಮಾಲೀಕ ಬಿಜೆಪಿ ಬೆಂಬಲಿಗ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಭಟ್ಕಳ ನಗರಸಭೆ ವ್ಯಾಪ್ತಿಗೆ ಜಾಲಿ, ಹೆಬಳೆ ಮಾತ್ರ ಸೇರಿಸಿದ್ದಕ್ಕೆ ಬಿಜೆಪಿ ಆಕ್ಷೇಪ

Aug 10 2025, 01:33 AM IST
ಭಟ್ಕಳ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವುದಕ್ಕೆ ನಮ್ಮ ವಿರೋಧವಿಲ್ಲ.

ಕೆಲಸ ಮಾಡದಿದ್ರೂ ಬಿಜೆಪಿ ನಾಯಕರಿಗೆ ಪ್ರಚಾರದ ಹುಚ್ಚು ಜಾಸ್ತಿ : ರಾಮಲಿಂಗಾರೆಡ್ಡಿ

Aug 10 2025, 01:30 AM IST

ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು ದೊಡ್ಡದಿದೆ. ಮೆಟ್ರೋ 1ನೇ ಹಂತದಲ್ಲಿ ರಾಜ್ಯ ಸರ್ಕಾರ ಭೂಮಿ ಸೇರಿ ಶೇ.30ರಷ್ಟು ಅನುದಾನ ನೀಡಿದೆ. ಇನ್ನು ಕೇಂದ್ರ ಸರ್ಕಾರ ಶೇ.25 ಮತ್ತು ಉಳಿದ ಶೇ.45ರಷ್ಟು ಹಣವನ್ನು ಸಾಲದ ರೂಪದಲ್ಲಿ ಬಿಎಂಆರ್‌ಸಿಎಲ್‌ ಪಡೆದಿತ್ತು. 

ಆಯೋಗ ನಂಬದ ರಾಹುಲ್, ಸಿದ್ದು ರಾಜೀನಾಮೆ ನೀಡಲಿ : ಬಿಜೆಪಿ ಕಿಡಿ

Aug 10 2025, 01:30 AM IST
ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ದರೆ, ಕನಿಷ್ಠ ನೈತಿಕತೆಯ ಆಧಾರದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ನಾಯಕರು ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ : ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ

Aug 10 2025, 01:30 AM IST

 ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವ್ಯೆಸಗುತ್ತಿದ್ದರೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನರೇಂದ್ರ ಮೋದಿ ಅವರನ್ನು ನ್ಯಾಯ ಕೇಳುವ ಧೈರ್ಯ ಮಾಡುತ್ತಿಲ್ಲ, ಅವರು ನ್ಯಾಯ ಕೇಳದಿದ್ದರೆ ಕರ್ನಾಟಕದ ಜನತೆಗೆ ಮಾಡುವ ದ್ರೋಹವಾಗಿದೆ ಎಂದರಲ್ಲದೆ, ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ನೀಡುತ್ತಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ತೇಜೋವಧೆ ವಿರುದ್ಧ ಬಿಜೆಪಿ ಹೋರಾಟ: ಸತೀಶ್‌ ಕುಂಪಲ

Aug 09 2025, 12:03 AM IST
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಎಡಪಂಥೀಯರ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ನಡೆಸುತ್ತಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ದ.ಕ.ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.

ಬಿಜೆಪಿ ಕೈಗೊಂಬೆಯಾದ ಪ್ರಜಾಪ್ರಭುತ್ವದ ಕಾವಲುಗಾರ ಚುನಾವಣಾ ಆಯೋಗ !

Aug 08 2025, 11:43 AM IST

ಚುನಾವಣಾ ಆಯೋಗವು ಈಗ ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ. ತನ್ನ ಜವಾಬ್ದಾರಿ ಮರೆತು ಕಾರ್ಯಾಂಗದ ಕೈಗೊಂಬೆಯಾಗಿದೆ.  ಇದರ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಸಂಸತ್ತಿನಿಂದ ಜನರ ನ್ಯಾಯಾಲಯದ ಮುಂದೆ ಕೊಂಡೊಯ್ಯಲಿದೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved