• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದ ಬಿಜೆಪಿ

Apr 28 2024, 01:25 AM IST
ಕನ್ನಡಪ್ರಭ ವಾರ್ತೆ ಐಗಳಿ: ಬಿಜೆಪಿ ಅಧಿಕಾರಕ್ಕೆ ಬಂದ 10 ವರ್ಷಗಳಲ್ಲಿ ದೇಶಕ್ಕೆ ಏನು ಮಾಡಿಲ್ಲ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದರು. ಅವರು ಅಧಿಕಾರದಲ್ಲಿದ್ದಾಗ ನೀಡಿದ ಕೊಡುಗೆ ಏನೆಂದು ಆತ್ಮಾವಲೋಕನ ಮಾಡಿಕೊಂಡು ಇಂದು ಮತ ಚಲಾಯಿಸಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಮಾಜಿ ಶಾಸಕ ವೈ ಸಂಪಂಗಿ ವಿರುದ್ದ ಬಿಜೆಪಿ ಕಾರ್‍ಯಕರ್ತರು ಅಸಮಾಧಾನ

Apr 28 2024, 01:25 AM IST
ಸಂಪಂಗಿ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ, ಮತ್ತೇ ಮತ್ತೆ ಬಿಜೆಪಿ ಪಕ್ಷದ ನಾಯಕತ್ವ ವಹಿಸಿದರೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಎಲ್ಲಿದೆ ಎಂದು ಹುಡಕಬೇಕಾದ ಪರಿಸ್ಥಿತಿ ಎದುರಾಗಲಿದೆ ಎನ್ನುತ್ತಾರೆ ಕಾರ್ಯಕರ್ತರು

ದೇಶದ ಸುರಕ್ಷತೆಗಾಗಿ ಬಿಜೆಪಿ ಮತ ನೀಡಿ:ಶಾಸಕ ಯತ್ನಾಳ್

Apr 28 2024, 01:25 AM IST
ಬಿಜೆಪಿಗೆ ಹಾಕುವ ಒಂದು ಮತ ಒಬ್ಬ ಭಯೋತ್ಪಾದಕ ಕೊಂದಂತೆ । ಶಹಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಸನಗೌಡ ಪಾಟೀಲ್‌ ಚುನಾವಣಾ ಪ್ರಚಾರ

ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

Apr 28 2024, 01:24 AM IST
ಈ ಬಾರಿ ನಾವು ಬಿಜೆಪಿಗೆ ಮತ ಹಾಕಿ ಮೋದಿ ಅವರನ್ನು ಗೆಲ್ಲಿಸದಿದ್ದರೆ ಹೆತ್ತ ತಾಯಿಗೆ ಮೋಸ ಮಾಡಿದಂತೆ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಖಚಿತ: ಶಾಸಕ ಎಚ್.ಕೆ.ಸುರೇಶ್

Apr 28 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮೂರನೇ ಭಾರಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಎಚ್.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಬೇಲೂರಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ

Apr 28 2024, 01:23 AM IST
ಲೋಕಸಭಾ ಚುನಾವಣೆ ನನಗೆ ಹೊಸ ಅನುಭವ ನೀಡಿದೆ. ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ನಾಯಕರು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸೋದು ಒಂದು ವಾರ ಕಷ್ಟ ಆಯ್ತು. ಕ್ಷೇತ್ರದಾದ್ಯಂತ ಪ್ರಚಾರದ ನಡೆಸಿದಾಗ ಉತ್ತಮ ಅನುಭವವಾಗಿದೆ. ಒಳ್ಳೆಯದ್ದು, ಕೆಟ್ಟದ್ದು ಎಲ್ಲಾ ರೀತಿಯ ಅನುಭವವಾಗಿದೆ. ಕೆಟ್ಟ ಅನುಭವಗಳಿಂದ ಪಾಠ ಕಲಿಯಬೇಕು.

ಮಹದಾಯಿ ಯೋಜನೆ ಹಿನ್ನಡೆಗೆ ಬಿಜೆಪಿ ಕಾರಣ

Apr 28 2024, 01:23 AM IST
ಬಿಜೆಪಿಯವರು ರೈತರ ಹಿತ ಕಾಯದೇ ರಾಜಕೀಯ ಮಾಡುತ್ತಿದ್ದಾರೆ. ಮಹದಾಯಿ ಬಗ್ಗೆ ಚಕಾರವೆತ್ತದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಧನೆ ಶೂನ್ಯ. ಸಾವಿನ ಮನೆಯಲ್ಲೂ ಜೋಶಿ ರಾಜಕೀಯ ಮಾಡುತ್ತಿದ್ದಾರೆ

ಕಸಬ್‌ಗೆ ಗಲ್ಲು ಕೊಡಿಸಿದ್ದ ನಿಕಂಗೆ ಬಿಜೆಪಿ ಟಿಕೆಟ್‌

Apr 28 2024, 01:21 AM IST
ಚುನಾವಣೆಗೆ ಇನ್ನು ಕೇವಲ 20-25 ದಿನಗಳಿರುವಂತೆ ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಅಭ್ಯರ್ಥಿಯನ್ನು ಬಿಜೆಪಿ ಬದಲಿಸಿದೆ.

ಅಂಬಾನಿ, ಅದಾನಿಗೆ ಸಾವಿರಾರು ಕೋಟಿ- ಬಡವರು, ರೈತರಿಗೆ ಬಿಜೆಪಿ ಚೊಂಬು: ಕೃಷ್ಣ ಬೈರೇಗೌಡ

Apr 28 2024, 01:20 AM IST
ದೇಶದ ಶೇ. 10ರಷ್ಚು ಜನರಲ್ಲಿ ಮಾತ್ರ ಶೇ. 40ರಷ್ಟು ಸಂಪತ್ತು ಇದೆ. ಇನ್ನು ಶೇ. 90ರಷ್ಟು ಜನರಲ್ಲಿ ಶೇ. 10ರಷ್ಟು ಮಾತ್ರ ಸಂಪತ್ತು ಇದೆ. ಇದನ್ನೇ ಪ್ರಶ್ನೆ ಮಾಡಿದರೆ ಬಿಜೆಪಿಯವರು ಉರಿದುಬೀಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯುರ್ವೇದಕ್ಕೆ ಮಾನ್ಯತೆ -ಬೊಮ್ಮಾಯಿ

Apr 28 2024, 01:20 AM IST
ಆಯುರ್ವೇದದಲ್ಲಿ ಅಲೋಪತಿ ರೀತಿ ನಿರಂತರ ಸಂಶೋಧನೆ ಆಗಬೇಕು. ಅದನ್ನು ಸರ್ಕಾರ, ಐಎಂಎ ಒಪ್ಪಿಕೊಳ್ಳಬೇಕು. ಆಗ ಆಯುರ್ವೇದಕ್ಕೆ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ಅಲೋಪತಿಗೆ ಸಮನಾಗಿ ಆಯುರ್ವೇದ ಬೆಳೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 329
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved