ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಮಾಡಿದ ಅಭಿವೃದ್ಧಿ ತಮ್ಮದೆಂದು ಬಿಂಬಿಸುತ್ತಿರುವ ಬಿಜೆಪಿ-ಪ್ರದೀಪ್ ಈಶ್ವರ
May 03 2024, 01:10 AM IST
ಆರೂವರೆ ದಶಕ ದೇಶವನ್ನಾಳಿದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರು.
ಒಂದೇ ಒಂದು ಡ್ಯಾಮ್ ನಿರ್ಮಿಸದ ಬಿಜೆಪಿ: ಜಾರಕಿಹೊಳಿ
May 03 2024, 01:07 AM IST
ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ, ಬಿಜೆಪಿಯವರು ಒಂದೇ ಒಂದು ಡ್ಯಾಮ್ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಯೇ ಬಿಜೆಪಿ ಸೇರ್ಪಡೆ : ನೋಟಾ ಒತ್ತಿ ಎಂದ ಕೈ
May 03 2024, 01:04 AM IST
ಇತ್ತೀಚೆಗೆ ಇಂದೋರ್ ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ನೋಟಾಗೆ ಮತ ಚಲಾಯಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ಕೊಟ್ಟಿದೆ.
ಸಂವಿಧಾನ, ಮೀಸಲಾತಿ ತೆಗೆಯಲು ಬಿಜೆಪಿ ಹುನ್ನಾರ: ರಾಹುಲ್ ಗಾಂಧಿ
May 03 2024, 01:01 AM IST
ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೈನ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
May 03 2024, 01:01 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಅಮೀನಗಡ ಎಲ್ಟಿಯ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬಿಜೆಪಿ ಸೇರ್ಪಡೆ ಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ಬಗ್ಗೆ ಇದ್ದ ಗೊಂದಲವನ್ನು ಅರಿತು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದವರು.
ಸಂಡೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪ್ರತಿಭಟನೆ
May 03 2024, 01:00 AM IST
ಸಚಿವ ಸಂತೋಷ್ ಲಾಡ್ ಮರಾಠ ಸಮಾಜಕ್ಕೆ ಆಸ್ತಿಯಾಗಿದ್ದಾರೆ. ಇವರು ಕೈಗೊಂಡ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಹಾಗೂ ರೈತರ ಪರ ಕಾರ್ಯಗಳು ಜನರ ನರನಾಡಿಗಳಲ್ಲಿ ತುಂಬಿಕೊಂಡಿವೆ.
ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ
May 03 2024, 01:00 AM IST
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
ಟಿಡಿಪಿ, ಜನಸೇನಾ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ: ಬಿಜೆಪಿ
May 02 2024, 12:28 AM IST
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಮಂಗಳವಾರ ಇಲ್ಲಿ ಬಿಡುಗಡೆ ಮಾಡಲಾದ ಪ್ರಣಾಳಿಕೆ ಕೇವಲ ಟಿಡಿಪಿ ಮತ್ತು ಜನಸೇನಾ ಪಕ್ಷವನ್ನು ಪ್ರತಿನಿಧಿಸುತ್ತದೆಯೋ ಹೊರತೂ ನಮ್ಮನ್ನಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಳ: ಬಿ. ಮಾಳಮ್ಮ
May 02 2024, 12:21 AM IST
ವರ್ಷಕ್ಕೆ 2ಕೋಟಿ ಉದ್ಯೋಗ ಕೊಡ್ತಿನಿ ಅಂತ ಹೇಳಿ ಇದ್ದ ಉದ್ಯೋಗ ಕಸಿದುಕೊಳ್ಳುವಂತೆ ಮಾಡಿದ್ದಾರೆ
ಕೈ ಹಿಡಿದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ
May 02 2024, 12:20 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಬುಧವಾರ ಯಾದಗಿರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
< previous
1
...
215
216
217
218
219
220
221
222
223
...
355
next >
More Trending News
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ