ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅದಾನಿ, ಅಂಬಾನಿ ಪರ ಕೆಲಸ ಮಾಡಿದ ಬಿಜೆಪಿ
Apr 30 2024, 02:00 AM IST
ಕೇಂದ್ರ ಸರ್ಕಾರ ಬಡವರ, ಹಿಂದಿಳಿದವರ ಪರ ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ಕೇವಲ ಅದಾನಿ, ಅಂಬಾನಿ ಪರ ಕೆಲಸ ಮಾಡಿದೆ ಎಂದು ಚಿಕ್ಕೋಡಿ ಜಿಲ್ಲಾ ಮಾದ್ಯಮ ವಕ್ತಾರ ರಾವಸಾಬ ಐಹೊಳಿ ಕಿಡಿಕಾರಿದರು.
ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಅಪಪ್ರಚಾರ: ಪ್ರಹ್ಲಾದ ಜೋಶಿ
Apr 29 2024, 01:46 AM IST
ನೇಹಾ ಮತಾಂತರವಾಗಲು ಒಪ್ಪದಿದ್ದಾಗ ಕೊಲೆ ಮಾಡಲಾಯಿತು ಎಂದು ಆಕೆಯ ತಂದೆಯೇ ಹೇಳಿದ್ದರೂ ವೈಯಕ್ತಿಕ ಕಾರಣಕ್ಕಾಗಿ ಕೊಲೆ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳ ಆಮಿಷಕ್ಕೆ ಬಲಿಯಾಗಬೇಡಿ : ಬಿಜೆಪಿ ಯುವ ಮುಖಂಡ
Apr 29 2024, 01:44 AM IST
ದೇಶದ ವರ್ಷದ ಬಜೆಟ್ ಗಾತ್ರಕ್ಕಿಂತ ಗ್ಯಾರಂಟಿಗೆ ನೀಡುವ ಹಣವೇ ದೊಡ್ಡದಾಗಿದೆ
ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ
Apr 29 2024, 01:38 AM IST
ಮತದಾರರು ಆನಂದಸ್ವಾಮಿ ಗಡ್ಡದೇವರಿಗೆ ಮತ ನೀಡಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಬೇಕು
ಬಿಜೆಪಿ ಸರ್ಕಾರದಿಂದ ಲಂಬಾಣಿ ಸಮುದಾಯಕ್ಕೆ ಭರಪೂರ ಯೋಜನೆ
Apr 29 2024, 01:36 AM IST
ಬಿಜೆಪಿ ಅಧಿಕಾರಾವಧಿಯಲ್ಲಿ ಲಂಬಾಣಿ ಸಮುದಾಯಕ್ಕೆ ಭರಪೂರ ಅಭಿವೃದ್ಧಿ ಯೋಜನೆಗಳು ತಲುಪಿದ್ದು ಎಲ್ಲ ಕಾಲದಲ್ಲಿಯೂ ಬಿಜೆಪಿ ಪರವಾಗಿ ನಮ್ಮ ಸಮುದಾಯ ನಿಲ್ಲಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಮನವಿ ಮಾಡಿದರು.
ವಚನ ಭ್ರಷ್ಟ ಬಿಜೆಪಿ ಕಿತ್ತೊಗೆದು ಜನಪರ ಕಾಂಗ್ರೆಸ್ ಕೈ ಹಿಡಿಯಿರಿ
Apr 29 2024, 01:34 AM IST
ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿಲ್ಲ. ಇಲೆಕ್ಟ್ರಾಲ್ ಬಾಂಡ್ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ, ಬಿಜೆಪಿ ಪಕ್ಷದ ಆಸ್ತಿಯನ್ನು ಹೆಚ್ಚಿಗೆ ಮಾಡಿಕೊಂಡಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಎಂದು ವಿನೋದ್ ಅಸೂಟಿ ಮನವಿ ಮಾಡಿದರು.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಜೆಪಿ ಬೈಕ್ ರ್ಯಾಲಿ
Apr 29 2024, 01:33 AM IST
ದೇಶದ ಸುಭದ್ರತೆಗೆ ಸರ್ವ ಜನಾಂಗದ ಕಲ್ಯಾಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲೇಬೇಕು.
ನೇಹಾ ಪ್ರಕರಣ: ಬಿಜೆಪಿ ಕೋಮುವಾದಕ್ಕೆ ಬಳಕೆ: ಪ್ರಕಾಶ್ ರೈ
Apr 29 2024, 01:33 AM IST
ನೇಹಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ನರೇಂದ್ರ ಮೋದಿ ಹೇಳುತ್ತಾರೆ. ಆದರೆ ಬಿಜೆಪಿಗರೇ ಪ್ರಕರಣವನ್ನು ಕೋಮುವಾದಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ರಾಯಚೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜಕೀಯ ಜಾಗೃತಿ ಸಮಾವೇಶದಲ್ಲಿ ಬಹುಭಾಷ ನಟ ಪ್ರಕಾಶ ರೈ ಆರೋಪ ಮಾಡಿದರು.
ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್
Apr 29 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಮನವಿ ಮಾಡಿದರು.
ಬಿಜೆಪಿ ಎಸ್ಸಿ, ಎಸ್ಟಿ, ಒಬಿಸಿ ಮೀಸಲು ತೆಗೆಯಲ್ಲ: ಅಮಿತ್ ಶಾ
Apr 29 2024, 01:32 AM IST
ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಜಾತಿ ಮೀಸಲಾತಿ ಜಟಾಪಟಿ ಜೋರಾಗಿದೆ. ಈ ವಿಚಾರದಲ್ಲಿ ನಾಯಕರ ವಾಕ್ಸಮರ ಭಾನುವಾರವೂ ಮುಂದುವರೆದಿದೆ.
< previous
1
...
220
221
222
223
224
225
226
227
228
...
355
next >
More Trending News
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ