• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಕರಿಗೆ ಉದ್ಯೋಗ ನೀಡಲು ಬಿಜೆಪಿ ಸರ್ಕಾರ ವಿಫಲ: ನಟ ಪ್ರಕಾಶ ರೈ

Apr 29 2024, 01:32 AM IST
ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ನಾಲಿಗೆಗಳಿವೆ

ಬಿಜೆಪಿ ಸುಳ್ಳಿನ ಮಾತಿಗೆ ಮರಳಾಗಬೇಡಿ: ದರ್ಶನಾಪುರ

Apr 29 2024, 01:32 AM IST
ಸಗರ, ರಸ್ತಾಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ. ಕುಮಾರ ನಾಯಕ ಪರ ಮತಯಾಚನೆ

ದ.ಕ.ದಲ್ಲಿ ನಿರೀಕ್ಷೆಗೂ ಮೀರಿ ಮತದಾನ: ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ

Apr 28 2024, 01:29 AM IST
ಈ ಚುನಾವಣೆಯಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದ್ದು, ಬಿಜೆಪಿಗೆ ಗೆಲುವಿನ ವಿಶ್ವಾಸ ಇದೆ ಎಂದು ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದರು.

ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿರುವ ಬಿಜೆಪಿ-ಶಾಸಕ ಶ್ರೀನಿವಾಸ ಮಾನೆ

Apr 28 2024, 01:28 AM IST
ಬಿಜೆಪಿಯವರು ಪ್ರತಿಸಲ ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ, ಈ ಸಲ ಜನತೆ ಕಾಂಗ್ರೆಸ್ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ

Apr 28 2024, 01:27 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಫಲಿತಾಂಶ ನಮ್ಮ ಪರವಾಗಿ ಬರುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಬಿಜೆಪಿ ದುರಾಡಳಿತಕ್ಕೆ ಜನರಿಂದ ತಕ್ಕಪಾಠ: ಮೇಟಿ

Apr 28 2024, 01:27 AM IST
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ತಾಂಡಾದಲ್ಲಿ ಗ್ಯಾರಂಟಿ ಕಾರ್ಡ್‌ ಗಳನ್ನು ಮನೆ ಮನೆ ಹಂಚಿ ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಭೀಮಣ್ಣ ಮೇಟಿ ಪಕ್ಷದ ಅಭ್ಯರ್ಥಿ ಜಿ. ಕುಮಾರನಾಯಕ ಪರವಾಗಿ ಮತಯಾಚಿಸಿದರು.

ನೇಕಾರರು ಬಿಜೆಪಿ ಗೆಲ್ಲಿಸಲು ನಿರ್ಧಾರ ತೆಗೆದುಕೊಳ್ಳಿ

Apr 28 2024, 01:26 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ; ನೇಕಾರಿಕೆ ವೃತ್ತಿ ಅಭಿವೃದ್ಧಿ ಪಥದತ್ತ ಸಾಗಲು ಮಹತ್ತರ ಪಾತ್ರ ವಹಿಸಿರುವ ಬಿಜೆಪಿ ಗೆಲ್ಲಿಸಲು ನೇಕಾರ ಸಮಾಜದವರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಂಚಾಲಕ ಬಿ.ಎಸ್.ಸೋಮಶೇಖರ ಮನವಿ ಮಾಡಿದರು.

ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದ ಬಿಜೆಪಿ

Apr 28 2024, 01:25 AM IST
ಕನ್ನಡಪ್ರಭ ವಾರ್ತೆ ಐಗಳಿ: ಬಿಜೆಪಿ ಅಧಿಕಾರಕ್ಕೆ ಬಂದ 10 ವರ್ಷಗಳಲ್ಲಿ ದೇಶಕ್ಕೆ ಏನು ಮಾಡಿಲ್ಲ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದರು. ಅವರು ಅಧಿಕಾರದಲ್ಲಿದ್ದಾಗ ನೀಡಿದ ಕೊಡುಗೆ ಏನೆಂದು ಆತ್ಮಾವಲೋಕನ ಮಾಡಿಕೊಂಡು ಇಂದು ಮತ ಚಲಾಯಿಸಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಮಾಜಿ ಶಾಸಕ ವೈ ಸಂಪಂಗಿ ವಿರುದ್ದ ಬಿಜೆಪಿ ಕಾರ್‍ಯಕರ್ತರು ಅಸಮಾಧಾನ

Apr 28 2024, 01:25 AM IST
ಸಂಪಂಗಿ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ, ಮತ್ತೇ ಮತ್ತೆ ಬಿಜೆಪಿ ಪಕ್ಷದ ನಾಯಕತ್ವ ವಹಿಸಿದರೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಎಲ್ಲಿದೆ ಎಂದು ಹುಡಕಬೇಕಾದ ಪರಿಸ್ಥಿತಿ ಎದುರಾಗಲಿದೆ ಎನ್ನುತ್ತಾರೆ ಕಾರ್ಯಕರ್ತರು

ದೇಶದ ಸುರಕ್ಷತೆಗಾಗಿ ಬಿಜೆಪಿ ಮತ ನೀಡಿ:ಶಾಸಕ ಯತ್ನಾಳ್

Apr 28 2024, 01:25 AM IST
ಬಿಜೆಪಿಗೆ ಹಾಕುವ ಒಂದು ಮತ ಒಬ್ಬ ಭಯೋತ್ಪಾದಕ ಕೊಂದಂತೆ । ಶಹಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಸನಗೌಡ ಪಾಟೀಲ್‌ ಚುನಾವಣಾ ಪ್ರಚಾರ
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved