ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಕಸಿತ ಭಾರತ ಸಾಕಾರಕ್ಕೆ ಬಿಜೆಪಿ ಗೆಲ್ಲಿಸಿ
Apr 28 2024, 01:18 AM IST
ಭಾರತ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿ ಜಗತ್ತಿನಲ್ಲಿಯೇ ನಂಬರ್ ದೇಶವಾಗಬೇಕು ಎಂಬುದು ಪ್ರಧಾನಿ ಮೋದಿಯವರ ಧ್ಯೇಯ
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ
Apr 28 2024, 01:17 AM IST
ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
Apr 28 2024, 01:17 AM IST
ಬಾಗಲಕೋಟೆ: ಪ್ರಧಾನಮಂತ್ರಿ ಮೋದಿಯ ಅಭಿವೃದ್ಧಿ ಕಾರ್ಯ ಮೆಚ್ಚಿಕೊಂಡು 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ದುಪ್ಪಟ್ಟು: ಶರಣಪ್ರಕಾಶ ಪಾಟೀಲ್
Apr 28 2024, 01:16 AM IST
ಕಳೆದ 2014ರಲ್ಲಿ ಭಾರಿ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡು ಪಟ್ಟು ಗಿಂತ ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶಾಣ ಪ್ರಕಾಶ್ ಪಾಟೀಲ ಹೇಳಿದರು.
ಬಿಜೆಪಿ, ಮೋದಿಗೆ ಜನರಿಂದ ತಕ್ಕ ಪಾಠ
Apr 28 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿರುವ ಮೋದಿ ಹಾಗೂ ಬಿಜೆಪಿ ನಾಯಕರಿಗೆ ಈ ಲೋಕಸಭಾ ಚುನಾವಣೆಯಲ್ಲಿ ಜನ ಸರಿಯಾಗಿ ಪಾಠ ಕಲಿಸುತ್ತಾರೆ. ಮೀನುಗಾರರು ಹಾಗೂ ಮೀನುಗಾರ ಸಮುದಾಯ ಇವತ್ತು ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಎಂದೂ ಮರೆಯೋದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಬೆಂಬಲ ನೀಡಲಾಗುವುದು ಎಂದು ಕೆಪಿಸಿಸಿ ಮೀನುಗಾರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣಗಾರ ಪ್ರಕಟಿಸಿದರು.
ಮುಂದುವರಿಯಲಿರುವ ಜೆಡಿಎಸ್-ಬಿಜೆಪಿ ಮೈತ್ರಿ
Apr 28 2024, 01:16 AM IST
ದಾಬಸ್ಪೇಟೆ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಫಲ ಕೊಟ್ಟಿದೆ. ಮುಂದಿನ ದಿನಗಳಲ್ಲೂ ಹೈಕಮಾಂಡ್ ನಿರ್ಧಾರದಂತೆ ಮೈತ್ರಿ ಮುಂದುವರೆಯುತ್ತದೆ ಎಂದು ಬಿಜೆಪಿ ಶಾಸಕ ಸ್ಥಾನದ ಪರಾಜಿತ ಅಭ್ಯರ್ಥಿ ಸಪ್ತಗಿರಿ ಶಂಕರ್ ನಾಯಕ್ ಹೇಳಿದರು.
ಸರ್ವಾಧಿಕಾರಿ, ಕೋಮುವಾದಿ ಬಿಜೆಪಿ ಸೋಲಿಸಿ: ಯು. ಬಸವರಾಜ
Apr 27 2024, 01:24 AM IST
ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯನ್ನು ಅಧಿಕಾರಕ್ಕೆ ತಂದಂತೆ. ಜಾತಿ ಮತ್ತು ಲಿಂಗ ತಾರತಮ್ಯವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಯನ್ನು ತಿರಸ್ಕರಿಸೋಣ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ತಿಳಿಸಿದರು.
ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡಬೇಡಿ: ವೀರಸಂಗಯ್ಯ
Apr 27 2024, 01:23 AM IST
ಬಿಜೆಪಿಯನ್ನೊಳಗೊಂಡು ಎನ್ಡಿಎ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಿ, ಯಾವುದಾದರೂ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದ್ದಾರೆ.
ಬಿಜೆಪಿ ಪಾಳಯದಲ್ಲಿ ಪ್ರಧಾನಿ ಮೋದಿ ಆಗಮನದ ಉತ್ಸಾಹ
Apr 27 2024, 01:22 AM IST
ಈ ಬಾರಿಯೂ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕೆಂಬ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕೆ ಬರುತ್ತಿದ್ದಾರೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ.
ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೂ ಸ್ಪಂದಿಸಲಿಲ್ಲ ಬಿಜೆಪಿ
Apr 27 2024, 01:20 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ನಡೆಸಿದರು.
< previous
1
...
223
224
225
226
227
228
229
230
231
...
355
next >
More Trending News
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ