• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ

Apr 13 2024, 01:00 AM IST
ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

ಮೊದಲ ದಿನವೇ ಕಾಂಗ್ರೆಸ್‌, ಬಿಜೆಪಿ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

Apr 13 2024, 01:00 AM IST
ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಮನಿ ನಾಮಪತ್ರ ಸಲ್ಲಿಕೆ. ಪುನರಾಯ್ಕೆ ಬಯಸಿ ಬಿಜೆಪಿಯಿಂದ ಡಾ. ಉಮೇಶ ಜಾಧವ್‌ ಉಮೇದುವಾರಿಕೆ ಸಲ್ಲಿಸಿದರು.

ಪಂಚಮಸಾಲಿಗೆ ಬಿಜೆಪಿ ಅನ್ಯಾಯ: ವಚನಾನಂದ

Apr 12 2024, 08:52 AM IST

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಗಣನೀಯ ಪಾತ್ರ ನಿರ್ವಹಿಸಿದ ಪಂಚಮಸಾಲಿ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ ಎಂದು ಆರೋಪಿಸಿದರು

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿರುದ್ಧ ಬಿಜೆಪಿ ಸಮರ

Apr 12 2024, 08:43 AM IST

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಬೆಳವಣಿಗೆ ಕಾರ್ಯಕರ್ತರ ತ್ಯಾಗ ಅಪಾರ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 12 2024, 01:14 AM IST
ಹೊಸ ಸಂಸತ್ ಭವನ, ಮಹಿಳೆಯರಿಗೆ ಮೀಸಲಾತಿ, ಉಜ್ವಲ ಗ್ಯಾಸ್, ಆಯುಷ್ಮಾನ ಭಾರತ, ಕಿಸಾನ್ ಸಮ್ಮಾನ್, ಜನೌಷಧಿ ಕೇಂದ್ರ ಸ್ಥಾಪನೆ ಮುಂತಾದ ಹಲವು ಯೋಜನೆಗಳ ಮೂಲಕ ಮೋದಿಯವರು ದೇಶದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ಉಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

‘ಕಾಂಗ್ರೆಸ್‌ ಬಂದಾಗ ಬರಗಾಲ, ಬಿಜೆಪಿ ಇದ್ದಾಗ ಮಳೆ’

Apr 12 2024, 01:12 AM IST
ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದರಿಂದ ಏನಿಲ್ಲ ಏನಿಲ್ಲ ನೀರಿಲ್ಲ ಅನ್ನುವಂತಾಗಿದೆ, ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಿದ್ದಾಗ ಐದು ವರ್ಷ ಬರಗಾಲವಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ ಬರ ಬಂದಿದೆ

ಬಿಜೆಪಿ ಅಭ್ಯರ್ಥಿ ಪರ ಬಿ. ಹರ್ಷವರ್ಧನ್ ಪ್ರಚಾರ

Apr 12 2024, 01:11 AM IST
ನಂಜನಗೂಡು ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ವಾತಾವರಣವಿದೆ, ನನ್ನ ಅವಧಿಯಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿತ್ತು, ನಗು ಏತನೀರಾವರಿ ಯೋಜನೆ, ಪಟ್ಟಣದ ಎರಡು ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್ ಹಾಗೂ ಕೆಂಡಗಣ್ಣಸ್ವಾಮಿ ಮಠದ ಬಳಿ ಬಸವೇಶ್ವರರ ಮೂರ್ತಿ ಸ್ಥಾಪನೆಗೆ ಕ್ರಮವಹಿಸಲಾಗಿತ್ತು.

ಶಾಮನೂರು ಕಟ್ಟಾ ಅನುಯಾಯಿ ಬಿಜೆಪಿ ತೆಕ್ಕೆಗೆ

Apr 12 2024, 01:08 AM IST

ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಕಟ್ಟಾ ಅನುಯಾಯಿ ಬಿಜೆಪಿ ಸೇರ್ಪಡೆ ಆಗುವುದರೊಂದಿಗೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದಾರೆ.

ಚುನಾವಣೆ ನಂತ್ರ ಬಿಜೆಪಿ ಸರ್ಕಾರ, ಉಕ ಸಿಎಂ

Apr 12 2024, 01:07 AM IST
ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಉತ್ತರ ಕರ್ನಾಟಕ ಭಾಗದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್‌ ಸಿಡಿಸಿದರು.

13 ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Apr 12 2024, 01:07 AM IST
ಬಿರುನಾಣಿಯಲ್ಲಿ ಬಿಜೆಪಿ ಪ್ರಮುಖರ ಸಹಿತ 13 ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ ಬುಧವಾರ ಸೇರ್ಪಡೆಗೊಂಡರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 329
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved