• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಶ್ವರಪ್ಪರದೇ ಒರಿಜಿನಲ್ ಬಿಜೆಪಿ: ಮಹೇಶ್‌

Apr 09 2024, 12:45 AM IST
ಬಿಜೆಪಿ ಮೈಸೂರಿನಲ್ಲಿ ಪ್ರತಾಪಸಿಂಹರನ್ನು ಬಿಟ್ಟು ಮಹಾರಾಜರಿಗೆ ಮಣೆ ಹಾಕುವ ಅಗತ್ಯವೇ ಇರಲಿಲ್ಲ

ಛತ್ತೀಸ್‌ಗಢದಲ್ಲಿ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಯತ್ನ - ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜು

Apr 08 2024, 08:14 AM IST

ಲೋಕಸಭೆ ಚುನಾವಣೆ ರಂಗು ತಾರಕಕ್ಕೇರುತ್ತಿದ್ದಂತೆಯೇ ಆದಿವಾಸಿಗಳೇ ಹೆಚ್ಚಿರುವ ಮಧ್ಯ ಭಾರತದಲ್ಲಿರುವ ರಾಜ್ಯ ಛತ್ತೀಸ್‌ಗಢ ಕೂಡ ದೇಶದ ಗಮನ ಸೆಳೆದಿದೆ.

೯ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ

Apr 08 2024, 01:09 AM IST
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಪಕ್ಷದ ಮಹಿಳಾ ಮುಖಂಡರಾದ ಕಸ್ತೂರಿ ಪಂಜ, ಮೀನಾಕ್ಷಿ ಶಾಂತಿಗೋಡು, ಮೀನಾಕ್ಷಿ ಮಂಜುನಾಥ್ ಭಾಗವಹಿಸಲಿದ್ದಾರೆ,

ಬಿಜೆಪಿ ಸೋಲಿಸಲು ರಾಜ್ಯದಲ್ಲಿ ಒಂದೇ ಕಡೆ ಎಡಪಕ್ಷ ಸ್ಪರ್ಧೆ!

Apr 08 2024, 01:09 AM IST
2019ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನೇ ಸೋಲಿನ ದವಡೆಗೆ ಸಿಲುಕಿಸಿ ಗಮನ ಸೆಳೆದಿದ್ದ ಸಿಪಿಐ ಈ ಬಾರಿ ಇಡೀ ರಾಜ್ಯದಲ್ಲಿ ಯಾವೊಂದು ಕ್ಷೇತ್ರದಲ್ಲೂ ಸ್ಪರ್ಧಿಸದೆ ಶಸ್ತ್ರತ್ಯಾಗ ಮಾಡಿದ್ದರೆ, ಮತ್ತೊಂದು ಎಡಪಕ್ಷ ಸಿಪಿಎಂ ಒಂದೇ ಒಂದು ಕಡೆ ಸ್ಪರ್ಧೆಗೆ ಅಣಿಯಾಗಿದೆ.

ಬಿಜೆಪಿ 400 ಸೀಟು ಗೆಲ್ಲುವುದು ಶತಸಿದ್ಧ: ಗೋವಿಂದ ಕಾರಜೋಳ

Apr 08 2024, 01:08 AM IST
ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಇದೊಂದು ಉತ್ತಮ ಅವಕಾಶ ಸಿಕ್ಕಿದೆ. ನಾವೆಲ್ಲರೂ ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಬೇಕು

ಪ್ರಜಾತಾಂತ್ರಿಕ ಮೌಲ್ಯ ಗಾಳಿಗೆ ತೂರಿದ ಬಿಜೆಪಿ: ಗೋಪಾಲ ಪೂಜಾರಿ

Apr 08 2024, 01:08 AM IST
ಬೈಂದೂರು ವಿಧಾನಸಭಾ ಕ್ಷೇತ್ರದ ನಾಡ ಗ್ರಾಮದಲ್ಲಿ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸುಳ್ಳು ಭರವಸೆಗಳಿಗೆ ಮೋಸ ಹೋಗದಿರಿ: ಆನಂದಸ್ವಾಮಿ ಗಡ್ಡದೇವರಮಠ

Apr 08 2024, 01:08 AM IST
ಹಾವೇರಿ-ಗದಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಯುವಕರು ಶಕ್ತಿಮೀರಿ ಪ್ರಯತ್ನ ಮಾಡುವುದು ಅಗತ್ಯವಾಗಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ನರೇಂದ್ರ ಮೋದಿಗಾಗಿ ಬಿಜೆಪಿ-ಜೆಡಿಎಸ್‌ ಒಗ್ಗಟ್ಟು: ವಿ.ಸೋಮಣ್ಣ

Apr 08 2024, 01:06 AM IST
ನರೇಂದ್ರ ಮೋದಿ ಪ್ರಧಾನಿಯಾಗಲೇಬೇಕು ಎಂದು ದೇವೇಗೌಡರು ಬಿಜೆಪಿ ಜೊತೆ ಮಹಾಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲ ಮುಖಂಡರು, ನಾಯಕರು ಮತ್ತು ಕಾರ್ಯಕರ್ತರುಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ

Apr 08 2024, 01:06 AM IST
ಗದಗ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ನರಗುಂದ ಶಾಸಕ ಸಿ.ಸಿ. ಪಾಟೀಲ ಮತಯಾಚಿಸಿದರು.

ಚಿಕ್ಕೋಡಿ, ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲಲೇಬೇಕು: ಅಗರವಾಲ್

Apr 08 2024, 01:06 AM IST
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್‌ದಾಸ್​​ ಅಗರವಾಲ್​​ ಜಿಲ್ಲೆಯ ಬಿಜೆಪಿ ನಾಯಕರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved