• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮೈತ್ರಿಕೂಟ ಸೋಲಿಸಲು ಕಾಂಗ್ರೆಸ್ಸಿಗೆ ಸಿಪಿಐ ಬೆಂಬಲ

Apr 18 2024, 02:20 AM IST
ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಪಿಐ ಬೆಂಬಲ ಸೂಚಿಸಲಿದೆ. ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಮತ ನೀಡುವ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ದಾವಣಗೆರೆಯಲ್ಲಿ ಮನವಿ ಮಾಡಿದರು.

ಸಾಮರಸ್ಯ ನಾಶವೇ ಬಿಜೆಪಿ ಸಾಧನೆ

Apr 18 2024, 02:20 AM IST
ನಾಲ್ಕು ಬಾರಿ ಅವಕಾಶ ಕೊಟ್ಟರೂ ಕೆಲಸ ಮಾಡದಿದ್ದರೆ ಸಂಸದರಾದಲು ಯೋಗ್ಯರಲ್ಲ

ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಉಮೇಶ ಕಾರಜೋಳ

Apr 18 2024, 02:20 AM IST
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಿತ್ರದುರ್ಗ ಎಸ್‌ಜೆಎಂ ಕ್ರೀಡಾಂಗಣದಲ್ಲಿ ಮತಯಾಚಿಸಿದರು.

ಕ್ಷೇತ್ರದೇವತೆ ಸನ್ನಿಧಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿ.ಫಾರಂಗೆ ಪೂಜೆ

Apr 18 2024, 02:20 AM IST
ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ದಂಪತಿ ಸಹಿತ ಬುಧವಾರ ಬಿ.ಫಾರಂಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಿಜೆಪಿ ಅಭ್ಯರ್ಥಿ ಯದುವೀರ್ ಮತಯಾಚನೆ

Apr 18 2024, 02:19 AM IST
ಭಾರತವನ್ನು ವಿಭಜನೆ ಮಾಡುವ ಶಕ್ತಿಗಳು ಒಂದಾಗಿದ್ದು, ಅವರು ಕೊಡುವ ಆಶ್ವಾಸನೆಗೆ ಮರುಳಾಗದೆ ದೇಶದ ಭವಿಷ್ಯವನ್ನು ರೂಪಿಸುವ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಬಲಪಡಿಸಲು ದೇಶವನ್ನು ರಕ್ಷಿಸಿ ಆರ್ಥಿಕ ಪ್ರಬಲ ರಾಷ್ಟ್ರವಾಗಿ ಭಾರತವನ್ನು ಮುನ್ನಡೆಸಲು ನಿಮ್ಮೆಲ್ಲರ ಒಂದು ಮತ ನಮ್ಮ ಗೆಲುವಿನಿಂದ ಮೋದಿ ಅವರ ಕೈ ಬಲಪಡಿಸಬೇಕಾಗಿದೆ

ಬಿಜೆಪಿ ಮನೆ ಒಡೆದ ಬೊಮ್ಮಾಯಿ-ಸಚಿವ ಶಿವಾನಂದ ಪಾಟೀಲ ಟೀಕೆ

Apr 18 2024, 02:19 AM IST
ಬಸವರಾಜ ಬೊಮ್ಮಾಯಿ ಅವರಿಂದ ಬಿಜೆಪಿ ಒಡೆದ ಮನೆಯಾಗಿದೆ. ಆ ಪಕ್ಷದ ಮುಖಂಡರಲ್ಲಿನ ಪರಸ್ಪರ ವೈಮನಸ್ಸು ಮತ್ತು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿರುವ ರಾಜ್ಯದ ಜನತೆಯ ಬೆಂಬಲದಿಂದ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೆಚ್ಚಿನ ಸಂಸದರು ಗೆಲುವು ಸಾಧಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್‌ ಶಾಸಕ ಕಂದಕೂರು ಬೆಂಬಲ

Apr 18 2024, 02:19 AM IST
ಬಿಜೆಪಿ - ಜೆಡಿಎಸ್‌ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯ ನಾಯಕರು ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿಗಳ ಬೆಂಬಲಕ್ಕೆ ಶಾಸಕ ಕಂದಕೂರು ಒಪ್ಪಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಬೆಂಬಲಿಸಲು ಲೋಕೇಶ್ವರ್ ನಿರ್ಧಾರ

Apr 18 2024, 02:18 AM IST
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ, ಇಲ್ಲಿನ ಮುಖಂಡ ಲೋಕೇಶ್ವರ ತಮ್ಮ ಬೆಂಬಲಿಗರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣನವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಸಮಾನ ಅವಕಾಶ ನೀಡುವ ಸಂವಿಧಾನ ಬದಲಾವಣೆ ಬಿಜೆಪಿ ಉದ್ದೇಶ

Apr 18 2024, 02:18 AM IST
ಕಳೆದ 10 ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯ ಸೇರಿ ದುಡಿಯುವ ವರ್ಗಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ತಡೆಯಬೇಕಾದರೆ ನಾವು ಈಗ ಸಂವಿಧಾನದ ಪರವಾಗಿರುವ ಕಾಂಗ್ರೆಸ್ ಗೆ ಮತ ನೀಡಬೇಕು

ಜನರಿಗೆ ಒಳಿತಾಗುವುದನ್ನು ಸಹಿಸದ ಬಿಜೆಪಿ-ಜೆಡಿಎಸ್: ಸುರೇಶ್

Apr 18 2024, 02:17 AM IST
ನಾನು ಈ ಜಿಲ್ಲೆಯ ಮಗ, ಅವರು ಹಾಸನದಿಂದ ಬಂದಿದ್ದಾರೆ. ಚುನಾವಣೆಗೆ ನಿಲ್ಲಿಸಲು ಇಲ್ಲಿನ ಕಾರ್ಯಕರ್ತರು ಇರಲಿಲ್ಲವೇ. ಇವರು ಬಂದ ಮೇಲೆ ಯಾವ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ. ಇವರ ಕುಟುಂಬದವರು ಬಿಟ್ಟು, ಯಾರೂ ಬದುಕುವ ಹಾಗಿಲ್ಲ. ಮಗ ಆಯಿತು, ಸೊಸೆ ಆಯಿತು, ಮೊಮ್ಮಗ ಆಯಿತು ಈಗ ಅಳಿಯನನ್ನು ನಿಲ್ಲಿಸಿದ್ದಾರೆ. ಇಲ್ಲಿ ಯಾರು ಇರಲಿಲ್ಲವೇ? ಈ ಕುರಿತು ನೀವು ಚಿಂತನೆ ಮಾಡಬೇಕು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved