• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ

Apr 28 2024, 01:27 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಫಲಿತಾಂಶ ನಮ್ಮ ಪರವಾಗಿ ಬರುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಬಿಜೆಪಿ ದುರಾಡಳಿತಕ್ಕೆ ಜನರಿಂದ ತಕ್ಕಪಾಠ: ಮೇಟಿ

Apr 28 2024, 01:27 AM IST
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ತಾಂಡಾದಲ್ಲಿ ಗ್ಯಾರಂಟಿ ಕಾರ್ಡ್‌ ಗಳನ್ನು ಮನೆ ಮನೆ ಹಂಚಿ ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಭೀಮಣ್ಣ ಮೇಟಿ ಪಕ್ಷದ ಅಭ್ಯರ್ಥಿ ಜಿ. ಕುಮಾರನಾಯಕ ಪರವಾಗಿ ಮತಯಾಚಿಸಿದರು.

ನೇಕಾರರು ಬಿಜೆಪಿ ಗೆಲ್ಲಿಸಲು ನಿರ್ಧಾರ ತೆಗೆದುಕೊಳ್ಳಿ

Apr 28 2024, 01:26 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ; ನೇಕಾರಿಕೆ ವೃತ್ತಿ ಅಭಿವೃದ್ಧಿ ಪಥದತ್ತ ಸಾಗಲು ಮಹತ್ತರ ಪಾತ್ರ ವಹಿಸಿರುವ ಬಿಜೆಪಿ ಗೆಲ್ಲಿಸಲು ನೇಕಾರ ಸಮಾಜದವರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಂಚಾಲಕ ಬಿ.ಎಸ್.ಸೋಮಶೇಖರ ಮನವಿ ಮಾಡಿದರು.

ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದ ಬಿಜೆಪಿ

Apr 28 2024, 01:25 AM IST
ಕನ್ನಡಪ್ರಭ ವಾರ್ತೆ ಐಗಳಿ: ಬಿಜೆಪಿ ಅಧಿಕಾರಕ್ಕೆ ಬಂದ 10 ವರ್ಷಗಳಲ್ಲಿ ದೇಶಕ್ಕೆ ಏನು ಮಾಡಿಲ್ಲ. ಸುಳ್ಳಿನ ಮೇಲೆ ಸುಳ್ಳು ಹೇಳುತ್ತಲೇ ಕಾಲ ಕಳೆದರು. ಅವರು ಅಧಿಕಾರದಲ್ಲಿದ್ದಾಗ ನೀಡಿದ ಕೊಡುಗೆ ಏನೆಂದು ಆತ್ಮಾವಲೋಕನ ಮಾಡಿಕೊಂಡು ಇಂದು ಮತ ಚಲಾಯಿಸಬೇಕಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಮಾಜಿ ಶಾಸಕ ವೈ ಸಂಪಂಗಿ ವಿರುದ್ದ ಬಿಜೆಪಿ ಕಾರ್‍ಯಕರ್ತರು ಅಸಮಾಧಾನ

Apr 28 2024, 01:25 AM IST
ಸಂಪಂಗಿ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ, ಮತ್ತೇ ಮತ್ತೆ ಬಿಜೆಪಿ ಪಕ್ಷದ ನಾಯಕತ್ವ ವಹಿಸಿದರೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಎಲ್ಲಿದೆ ಎಂದು ಹುಡಕಬೇಕಾದ ಪರಿಸ್ಥಿತಿ ಎದುರಾಗಲಿದೆ ಎನ್ನುತ್ತಾರೆ ಕಾರ್ಯಕರ್ತರು

ದೇಶದ ಸುರಕ್ಷತೆಗಾಗಿ ಬಿಜೆಪಿ ಮತ ನೀಡಿ:ಶಾಸಕ ಯತ್ನಾಳ್

Apr 28 2024, 01:25 AM IST
ಬಿಜೆಪಿಗೆ ಹಾಕುವ ಒಂದು ಮತ ಒಬ್ಬ ಭಯೋತ್ಪಾದಕ ಕೊಂದಂತೆ । ಶಹಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಸನಗೌಡ ಪಾಟೀಲ್‌ ಚುನಾವಣಾ ಪ್ರಚಾರ

ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

Apr 28 2024, 01:24 AM IST
ಈ ಬಾರಿ ನಾವು ಬಿಜೆಪಿಗೆ ಮತ ಹಾಕಿ ಮೋದಿ ಅವರನ್ನು ಗೆಲ್ಲಿಸದಿದ್ದರೆ ಹೆತ್ತ ತಾಯಿಗೆ ಮೋಸ ಮಾಡಿದಂತೆ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಖಚಿತ: ಶಾಸಕ ಎಚ್.ಕೆ.ಸುರೇಶ್

Apr 28 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಮೂರನೇ ಭಾರಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಎಚ್.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಬೇಲೂರಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ

Apr 28 2024, 01:23 AM IST
ಲೋಕಸಭಾ ಚುನಾವಣೆ ನನಗೆ ಹೊಸ ಅನುಭವ ನೀಡಿದೆ. ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ನಾಯಕರು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸೋದು ಒಂದು ವಾರ ಕಷ್ಟ ಆಯ್ತು. ಕ್ಷೇತ್ರದಾದ್ಯಂತ ಪ್ರಚಾರದ ನಡೆಸಿದಾಗ ಉತ್ತಮ ಅನುಭವವಾಗಿದೆ. ಒಳ್ಳೆಯದ್ದು, ಕೆಟ್ಟದ್ದು ಎಲ್ಲಾ ರೀತಿಯ ಅನುಭವವಾಗಿದೆ. ಕೆಟ್ಟ ಅನುಭವಗಳಿಂದ ಪಾಠ ಕಲಿಯಬೇಕು.

ಮಹದಾಯಿ ಯೋಜನೆ ಹಿನ್ನಡೆಗೆ ಬಿಜೆಪಿ ಕಾರಣ

Apr 28 2024, 01:23 AM IST
ಬಿಜೆಪಿಯವರು ರೈತರ ಹಿತ ಕಾಯದೇ ರಾಜಕೀಯ ಮಾಡುತ್ತಿದ್ದಾರೆ. ಮಹದಾಯಿ ಬಗ್ಗೆ ಚಕಾರವೆತ್ತದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಧನೆ ಶೂನ್ಯ. ಸಾವಿನ ಮನೆಯಲ್ಲೂ ಜೋಶಿ ರಾಜಕೀಯ ಮಾಡುತ್ತಿದ್ದಾರೆ
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 376
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved