• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಡಿಪಿಐ ಬಳಿಕ ಬಿಜೆಪಿ ಜತೆ ಮೈತ್ರಿ: ಜೆಡಿಎಸ್‌ ನಿರುತ್ಸಾಹ!

Apr 16 2024, 01:04 AM IST
2014ರಲ್ಲಿ ಎಸ್‌ಡಿಪಿಐನಿಂದ ಹನೀಫ್‌ ಖಾನ್‌ ಕೊಡಾಜೆ ಸ್ಪರ್ಧಿಸಿದ್ದರು. ಆಗ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನೇ ನಿಲ್ಲಿಸದೆ ಎಸ್‌ಡಿಪಿಐ ಪರವಾಗಿ ಪ್ರಚಾರ ಕಾರ್ಯ ನಡೆಸಿತ್ತು. ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಜತೆ ಜೆಡಿಎಸ್‌ ಮೈತ್ರಿಯಾಗಿ ಹಲವು ಸಮಯವೇ ಕಳೆದಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಇನ್ನೂ ಫೀಲ್ಡಿಗೇ ಇಳಿದಿಲ್ಲ.

ಚಿಂಚೋಳಿ ಮೀಸಲು ಮತಕ್ಷೇತ್ರದಲ್ಲಿ ಲೀಡ್‌ ಕೊಡಿಸಲು ಬಿಜೆಪಿ-ಕಾಂಗ್ರೆಸ್‌ ನಾಯಕರ ಜಿದ್ದಾಜಿದ್ದಿ

Apr 16 2024, 01:04 AM IST
ಬೀದರ್‌ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೀಸಲು ಚಿಂಚೋಳಿ ವಿಧಾನಸಭಾ ಮತಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಬಿಜೆಪಿ ನಾಯಕರ ಮಧ್ಯೆ ಪಕ್ಷದ ಅಭ್ಯರ್ಥಿಗಳಿಗೆ ಮತಗಳ ಲೀಡ್‌ ಕೊಡಿಸುವುದಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬಯಲು ಸೀಮೆ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ

Apr 16 2024, 01:03 AM IST
ಮಧ್ಯಕರ್ನಾಟಕದ ಬಯಲು ಸೀಮೆ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸುವಂತೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ಬಿಜೆಪಿ ತೊರೆದು ಹಲವರು ಕಾಂಗ್ರೆಸಿಗೆ ಸೇರ್ಪಡೆ

Apr 16 2024, 01:02 AM IST
ಬಿಜೆಪಿ ಯುವ ಮುಖಂಡ ಮಾಜಿ ಗ್ರಾಪಂ ಸದಸ್ಯ ಸುಭಾಷ್ ಕಣ್ಣೂರ ಹಾಗೂ ಮುಖಂಡ ಹಾಗೂ ಬಾಬುರಾವ ಪಾಟೀಲ್ ಕಣ್ಣೂರ, ತಮ್ಮ ನೂರಾರು ಬೆಂಬಲಿಗರೊಂದಿಗೆ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು.

ಇಂದು ಜೆಡಿಎಸ್ - ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ

Apr 16 2024, 01:02 AM IST
ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕ ಎಚ್.ಟಿ.ಮಂಜು, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಸೇರಿದಂತೆ ರಾಜ್ಯದ ಅನೇಕ ನಾಯಕರು ಭಾಗಿಯಾಗಲಿದ್ದಾರೆ.

ಬಿಜೆಪಿ ತಿರಸ್ಕರಿಸಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ: ಹೆಚ್‌.ಎಸ್‌ ಮಹದೇವಪ್ರಸಾದ್‌

Apr 16 2024, 01:02 AM IST
ದೇಶದಲ್ಲಿರುವ ಜನ ವಿರೋಧಿ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಪಣತೊಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಸಿ. ಮಹದೇವಪ್ಪ ತಿಳಿಸಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಸರ್ವಧರ್ಮಗಳ ಅಭಿವೃದ್ಧಿಗೆ ಆದ್ಯತೆ

Apr 16 2024, 01:01 AM IST
ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬ ಅಂಬೇಡ್ಕರ್‌ ಸಂವಿಧಾನ ಸಿದ್ಧಾಂತದಡಿ ಬಿಜೆಪಿ ಪಕ್ಷವು ರೈತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸುರಪುರ ಉಪ ಚುನಾವಣೆ: ಕಾಂಗ್ರೆಸ್‌-ಬಿಜೆಪಿ ಜಿದ್ದಾಜಿದ್ದಿ

Apr 16 2024, 01:00 AM IST
ಎಸ್‌ಟಿ ಮೀಸಲಾತಿ-36 ಶೋರಾಪುರ (ಸುರಪುರ) ಮತಕ್ಷೇತ್ರದಲ್ಲಿ ಲೋಕಾಸಭೆ ಮತ್ತು ಉಪಚುನಾವಣೆ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಗೋವಾದಲ್ಲಿ ‘ಡಬಲ್‌ ಧಮಾಕಾ’ಗೆ ಬಿಜೆಪಿ ಸಿದ್ಧತೆ

Apr 15 2024, 01:26 AM IST
ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಂತಿರುವ ಪುಟ್ಟ ರಾಜ್ಯ ಗೋವಾದಲ್ಲಿ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಇಲ್ಲಿ ಮೂರು ಪ್ರಾದೇಶಿಕ ಪಕ್ಷಗಳಿದ್ದರೂ ಎರಡು ಪಕ್ಷಗಳು ಬಿಜೆಪಿ ಹಾಗೂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಪರಿಣಾಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತ್ಯುತ್ಸವ

Apr 15 2024, 01:24 AM IST
ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷದ ಯಾದಗಿರಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved