• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ

Apr 14 2024, 01:50 AM IST
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.

ಕೊನೆಗೂ ರಾಯಚೂರು ಬಿಜೆಪಿ ಬಂಡಾಯ ಶಮನ

Apr 14 2024, 01:49 AM IST

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ವಿಚಾರದಲ್ಲಿ ಉಂಟಾಗಿದ್ದ ಬಂಡಾಯ ಕೊನೆಗೂ ಶಮನಗೊಂಡಿದೆ 

ಜನವಿರೋಧಿ ಕಾನೂನು ರೂಪಿಸುತ್ತಿರುವ ಬಿಜೆಪಿ ಸೋಲಿಸಿ: ಕಾಂ.ಮೀನಾಕ್ಷಿ ಸುಂದರಂ

Apr 14 2024, 01:49 AM IST
ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ, ಪ್ರಜಾಸತ್ತೆ, ಉಳಿಸಲು ಮತ್ತು ಸಮಾನತೆ -ಸಹಬಾಳ್ವೆ ಬೆಳಸಲು, ರೈತ, ಕಾರ್ಮಿಕರ , ಜನಸಾಮಾನ್ಯರ ಹಿತಕಾಯದೆ ಕಾಪೋರೇಟ್ ಲಾಭಕ್ಕೆ ಮಾರಾಟವಾದ ಮತ್ತು ದೇಶದ ಬಹುಪಾಲು ಕಾನೂನುಗಳನ್ನು ಜನ ವಿರೋಧಿಯಾಗಿ ತಿದ್ದುಪಡಿ ಮಾಡುತ್ತಿರುವ ಬಿಜೆಪಿ ಮತ್ತು ಅವರ ಮಿತ್ರ ಮಂಡಳಿಯನ್ನು ಸೋಲಿಸಲು ಮುಂದಾಗುವಂತೆ ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಂ.ಮಿನಾಕ್ಷಿ ಸುಂದರಂ ಅವರು ಜನತೆಗೆ ಕರೆ ನೀಡಿದ್ದಾರೆ.

ಸುಭದ್ರ ಸರ್ಕಾರಕ್ಕೆ ಬಿಜೆಪಿ ಬೆಂಬಲಿಸಿ

Apr 14 2024, 01:49 AM IST
ಭಾರತ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್‌ ಸಾಧನೆ ಮಾಡಬೇಕಿದೆ. ಹೀಗಾಗಿ ರಾಜ್ಯದ 28 ಕ್ಷೇತ್ರಗಳ ಪರಿಶಿಷ್ಟ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಬೇಕು.

ಸಂಘರ್ಷವಿದ್ದರೂ ಗೆಲುವಿಗೆ ಬಿಜೆಪಿ ಶ್ರಮಿಸುತ್ತಿದೆ

Apr 14 2024, 01:49 AM IST
ಜೆಡಿಎಸ್‌ನೊಂದಿಗೆ ಎಷ್ಟೇ ಸಂಘರ್ಷವಿದ್ದರೂ ಮರೆತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಗೆಲುವಿಗೆ ಬಿಜೆಪಿ ಶ್ರಮಿಸುತ್ತಿದೆ ಎಂದು ಬಿಜೆಪಿ ಮುಖಂಡ ಎಚ್.ಯೋಗಾ ರಮೇಶ್ ತಿಳಿಸಿದರು. ಅರಕಲಗೂಡಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಸಂಸದರು ಸಂಸತ್ತಲ್ಲಿ ರಾಜ್ಯದ ಪರ ಧ್ವನಿ ಎತ್ತಿಲ್ಲ

Apr 14 2024, 01:48 AM IST
ಬಿಜೆಪಿಯ 25 ಜನ ಸಂಸದರು 5 ವರ್ಷ ಸಂಸತ್ತಿನಲ್ಲಿ ರಾಜ್ಯದ ಪರ ಧ್ವನಿ ಎತ್ತಲಿಲ್ಲ ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಆರೋಪಿಸಿದರು.

ಬಿಜೆಪಿ- ಜೆಡಿಎಸ್‌ ಹೊಂದಾಣಿಕೆ ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ- ಸಿಎಂ ವ್ಯಂಗ್ಯ

Apr 14 2024, 01:47 AM IST
ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ

ಬಿಜೆಪಿ ಸಪ್ತಾಶ್ವ ಸವಾರಿಗೆ ಆಪ್‌ ಬ್ರೇಕ್‌ ಹಾಕುತ್ತಾ?

Apr 14 2024, 01:47 AM IST
ರಾಷ್ಟ್ರದ ರಾಜಧಾನಿಯಾಗಿರುವ ನವದೆಹಲಿಯಲ್ಲಿ ಈ ಬಾರಿ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದ್ದು, ಇಂಡಿಯಾದ ಭಾಗವಾಗಿ ಕಾಂಗ್ರೆಸ್‌ ಹಾಗೂ ಆಪ್‌ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದುರಿಂದ ರಾಜಕೀಯ ಸಮೀಕರಣಗಳು ಬದಲಾಗಿವೆ.

ಬಿಜೆಪಿ ಸರ್ಕಾರದಿಂದ ಎಸ್ಸಿಎಸ್ಟಿ ಮೀಸಲಾತಿ ಹೆಚ್ಚಳ

Apr 14 2024, 01:47 AM IST
ರಾಜ್ಯ ಸರ್ಕಾರ ಜಿಲ್ಲಾ ಮಟ್ಟದಲ್ಲಿ 5 ತಿಂಗಳಿನಿಂದ ಬರ ನಿರ್ವಹಣೆ ಕುರಿತು ನಿರಂತರ ಸಭೆ ನಡೆಸುತ್ತಿದ್ದು, ಇದುವರೆಗೂ ಅದಕ್ಕಾಗಿ ಒಂದೇ ಒಂದು ರುಪಾಯಿ ಹಣ ಬಿಡುಗಡೆ ಮಾಡಿಲ್ಲ

ಮಡಿಕೇರಿ: ಬಿಜೆಪಿ - ಜೆಡಿಎಸ್ ಸಮನ್ವಯ ಸಭೆ

Apr 14 2024, 01:47 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ- ಜೆಡಿಎಸ್‌ ಸಮನ್ವಯ ಸಭೆ ನಗರದಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಎಂಎಲ್‌ಸಿ ಅಡಗೂರು ವಿಶ್ವನಾಥ್‌ ಮಾತನಾಡಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved