• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲಿಷ್ಠ ಕಾಂಗ್ರೆಸ್‌ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್‌ ಶೇಖ್‌

Apr 13 2024, 01:02 AM IST
ಬಿಜೆಪಿಯ ಬಾಂಡ್‌ ಪೇಪರ್‌ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್‌ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.

ಹರ್ಯಾಣ: ಮತ್ತೆ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಯತ್ನ

Apr 13 2024, 01:01 AM IST
ರಾಷ್ಟ್ರ ರಾಜಧಾನಿಗೆ ಹೊಂದಿಕೊಂಡಂತಿರುವ ರಾಜ್ಯ ಹರ್‍ಯಾಣದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಕೋಮುವಾದ ಪ್ರಚೋದಿಸುತ್ತಿರುವ ಬಿಜೆಪಿ ಸೋಲಿಸಿ: ಅಲ್ಲಮಪ್ರಭು ಬೆಟ್ಟದೂರು

Apr 13 2024, 01:01 AM IST
ಲೋಕಸಭೆ ಕ್ಷೇತ್ರದಾದ್ಯಂತ ತಾಲೂಕುವಾರು ಸಂಚಾರ ಮಾಡಿ ಕೋಮುವಾದ ವಿರುದ್ಧ ಪ್ರಚಾರ ಅಭಿಯಾನವನ್ನು ಕೊಂಡೊಯ್ಯಲಿದ್ದೇವೆ ಎಂದು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.

ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ಬಿಜೆಪಿ ಆರೋಪ

Apr 13 2024, 01:01 AM IST
ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಇದನ್ನು ಖಂಡಿಸುತ್ತೇವೆ. ಮುಂದೆ ಇಂತಹ ಘಟನೆ ಮರುಕಳಿಸಿದರೆ ಪ್ರತಿಭಟನೆ ಕೂಡ ನಡೆಸಬೇಕಾಗುತ್ತದೆ ಎಂದು ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ

Apr 13 2024, 01:00 AM IST
ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

ಮೊದಲ ದಿನವೇ ಕಾಂಗ್ರೆಸ್‌, ಬಿಜೆಪಿ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

Apr 13 2024, 01:00 AM IST
ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಮನಿ ನಾಮಪತ್ರ ಸಲ್ಲಿಕೆ. ಪುನರಾಯ್ಕೆ ಬಯಸಿ ಬಿಜೆಪಿಯಿಂದ ಡಾ. ಉಮೇಶ ಜಾಧವ್‌ ಉಮೇದುವಾರಿಕೆ ಸಲ್ಲಿಸಿದರು.

ಪಂಚಮಸಾಲಿಗೆ ಬಿಜೆಪಿ ಅನ್ಯಾಯ: ವಚನಾನಂದ

Apr 12 2024, 08:52 AM IST

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಗಣನೀಯ ಪಾತ್ರ ನಿರ್ವಹಿಸಿದ ಪಂಚಮಸಾಲಿ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ ಎಂದು ಆರೋಪಿಸಿದರು

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿರುದ್ಧ ಬಿಜೆಪಿ ಸಮರ

Apr 12 2024, 08:43 AM IST

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಬೆಳವಣಿಗೆ ಕಾರ್ಯಕರ್ತರ ತ್ಯಾಗ ಅಪಾರ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 12 2024, 01:14 AM IST
ಹೊಸ ಸಂಸತ್ ಭವನ, ಮಹಿಳೆಯರಿಗೆ ಮೀಸಲಾತಿ, ಉಜ್ವಲ ಗ್ಯಾಸ್, ಆಯುಷ್ಮಾನ ಭಾರತ, ಕಿಸಾನ್ ಸಮ್ಮಾನ್, ಜನೌಷಧಿ ಕೇಂದ್ರ ಸ್ಥಾಪನೆ ಮುಂತಾದ ಹಲವು ಯೋಜನೆಗಳ ಮೂಲಕ ಮೋದಿಯವರು ದೇಶದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ಉಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

‘ಕಾಂಗ್ರೆಸ್‌ ಬಂದಾಗ ಬರಗಾಲ, ಬಿಜೆಪಿ ಇದ್ದಾಗ ಮಳೆ’

Apr 12 2024, 01:12 AM IST
ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದರಿಂದ ಏನಿಲ್ಲ ಏನಿಲ್ಲ ನೀರಿಲ್ಲ ಅನ್ನುವಂತಾಗಿದೆ, ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಿದ್ದಾಗ ಐದು ವರ್ಷ ಬರಗಾಲವಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ ಬರ ಬಂದಿದೆ
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved