• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು : ಪ್ರಕಾಶ್‌ ರಾಜ್‌

Apr 05 2024, 01:07 AM IST
ಬಹುನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುನ್ನ ತಾವು ಬಿಜೆಪಿ ಸೇರುವುದಾಗಿ ಹಬ್ಬಿರುವ ಸುದ್ದಿ ಸಂಪುರ್ಣ ಸುಳ್ಳು ಎಂದು ನಟ ಪ್ರಕಾಶ್ ರಾಜ್ ಗುರುವಾರ ಸ್ಪಷ್ಟಪಡಿಸಿದ್ದಾರೆ

ಗುಜರಾತ್‌ ಹ್ಯಾಟ್ರಿಕ್‌ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಗುರಿ

Apr 05 2024, 01:07 AM IST
ಬಿಜೆಪಿಯ ಪರಮೋಚ್ಚ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ತವರು ರಾಜ್ಯದಲ್ಲಿ ಬಿಜೆಪಿ ಈ ಬಾರಿಯೂ 26ಕ್ಕೆ 26 ಸ್ಥಾನಗಳನ್ನೂ ಗೆಲ್ಲಲಿದೆಯಾ ಎಂಬುದು ಸದ್ಯದ ಕುತೂಹಲ.

ಕರ್ನಾಟಕ ಬಿಜೆಪಿ ಬೂತ್‌ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ

Apr 05 2024, 01:06 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್‌’ ಮೂಲಕ ಸಂವಾದ ನಡೆಸಲಿದ್ದಾರೆ.

ನನ್ನನ್ನು ಸೋಲಿಸಲು ಒಂದಾದ ಬಿಜೆಪಿ-ಜೆಡಿಎಸ್: ಡಿ.ಕೆ.ಸುರೇಶ್‌

Apr 05 2024, 01:05 AM IST
ನನ್ನನ್ನು ಸೋಲಿಸುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಆರೋಪಿಸಿದ್ದಾರೆ

ಕ್ಯಾ.ಬ್ರಿಜೇಶ್‌ ಚೌಟ ನಾಮಪತ್ರ ಸಲ್ಲಿಕೆ, ಬಿಜೆಪಿ ಬೃಹತ್‌ ಶಕ್ತಿ ಪ್ರದರ್ಶನ

Apr 05 2024, 01:05 AM IST
ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಶರವು, ಕುದ್ರೋಳಿ, ಕಾರ್‌ಸ್ಟ್ರೀಟ್‌, ಮಂಗಳಾದೇವಿ ಹಾಗೂ ಕದ್ರಿ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಚುನಾವಣಾ ಕಚೇರಿಗೆ ಆಗಮಿಸಿದರು.

ಬಿಜೆಪಿ-ಜೆಡಿಎಸ್‌ನದು ನ್ಯಾಚುರಲ್‌ ಅಲೈಯನ್ಸ್: ಜಗದೀಶ ಶೆಟ್ಟರ್‌

Apr 05 2024, 01:04 AM IST
ರಾಷ್ಟ್ರೀಯ ನಾಯಕರ ಜತೆಗೆ ಮೈತ್ರಿ ಮಾಡಿಕೊಂಡು ನಮ್ಮ‌ ಜತೆ ಜೆಡಿಎಸ್ ಕೈ ಜೋಡಿಸಿದ್ದಾರೆ. ಇದೊಂದು ನ್ಯಾಚುರಲ್ ಅಲೈಯನ್ಸ್ ಎಂದ ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.

ಮೋದಿ ಗಾಳಿ ಬಿಜೆಪಿ ಮತವಾಗಿ ಪರಿವರ್ತನೆಯಾಗಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 05 2024, 01:03 AM IST
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ತಾವೆಲ್ಲರೂ ಪ್ರತಿ ಬೂತ್ ನಲ್ಲೂ ಶಕ್ತಿಮೀರಿ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಹಿಂದುಳಿದ ಜಿಲ್ಲೆಯ ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ

Apr 05 2024, 01:02 AM IST
ಸರ್ವಾಂಗೀಣ ಅಭಿವೃದ್ಧಿಗಾಗಿ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಯನ್ನು ಬಯಸಿ ಹಾಗೂ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಸಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಬುದ್ಧ ವಕೀಲರಾದ ನೀವೆಲ್ಲರು ಬಿಜೆಪಿಯನ್ನು ಬೆಂಬಲಿಸುವತೆ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮನವಿ ಮಾಡಿದರು.

ಕೋಟೆ ನಾಡಲ್ಲಿ ಬಿಜೆಪಿ, ಕಾಂಗ್ರೆಸ್ ಭರ್ಜರಿ ರೋಡ್ ಶೋ

Apr 05 2024, 01:01 AM IST
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಡೇ ದಿನವಾದ ಗುರುವಾರ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ರೋಡ್ ಶೋ ನಡೆಸಿದವು.

ಕೈ ಪಡೆ ಸೇರಿದ ಸವದತ್ತಿ ಬಿಜೆಪಿ ಮುಖಂಡರು

Apr 05 2024, 01:00 AM IST
ಸವದತ್ತಿ ಪಟ್ಟಣದ ಪುರಸಭೆ ಬಿಜೆಪಿಯ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಪಕ್ಷವನ್ನು ತೊರದು ಶಾಸಕ ವಿಶ್ವಾಸ ವೈದ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved