• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಿಷನ್‌ 370 ಸಾಕಾರಕ್ಕೆ ಬಿಜೆಪಿ ರಹಸ್ಯ ಬಯಲು

Apr 02 2024, 01:03 AM IST
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ‘ಮಿಷನ್‌ 370’ ಗುರಿಯನ್ನು ಹಾಕಿಕೊಂಡಿದೆ.

ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ ಪಂಚರ್‌: ಬಂಡೆಪ್ಪ ಖಾಶೆಂಪೂರ್‌

Apr 02 2024, 01:01 AM IST
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಂತೆ ಮಾಜಿ ಸಚಿವ ಖಾಶೆಂಪುರ್ ಕರೆ ನೀಡಿದರು. ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ, ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಭಾಗಿಯಾಗಿದ್ದರು.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿ-ಕಾಂಗ್ರೆಸ್‌ ಮೇಲೆ ಪರಿಣಾಮ

Apr 02 2024, 01:00 AM IST
ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಒಂದು ವೇಳೆ ಚುನಾವಣೆಗೆ ಸ್ಪರ್ಧಿಸಿದರೆ ಖಂಡಿತವಾಗಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಬಿಜೆಪಿ -ಜೆಡಿಎಸ್‌ ಒಟ್ಟಾಗಿ ಬಿವೈಆರ್ ಗೆಲ್ಲಿಸುವೆವು: ಕ್ಷೇತ್ರ ಉಸ್ತುವಾರಿ ರಘುಪತಿ ಭಟ್

Apr 02 2024, 01:00 AM IST
ರಾಷ್ಟ್ರೀಯ ನಾಯಕರು, ಮಾಜಿ ಪ್ರಧಾನಿ ದೇವೇಗೌಡರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯಂತೆ ಈ ಸಮನ್ವಯ ಚುನಾವಣೆ. ಹೊಂದಾ ಣಿಕೆಯ ಸಂಬಂಧ ಹೆಚ್ಚಿದೆ. ಎಲ್ಲ ಸಭೆ, ಸಮಾರಂಭಗಳಲ್ಲಿ ಸಮನ್ವಯತೆ ಸಾಧಿಸುತ್ತಿದ್ದೇವೆ. ನೇರ ಸ್ಪರ್ಧೆಗೆ ಹಲವು ಸೂತ್ರಗಳ ಮಾಡಿದ್ದೇವೆ. ಅಭ್ಯರ್ಥಿ ರಾಘವೇಂದ್ರರ ಎಲ್ಲ ಪ್ರಚಾರದ ವಸ್ತುಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂದಿರುತ್ತೆ.

ವಿಪಕ್ಷ ತಿರಸ್ಕರಿಸಿ, ಬಿಜೆಪಿ ಗೆಲ್ಲಿಸಲು ಜನತೆ ಉತ್ಸುಕ

Apr 02 2024, 01:00 AM IST
ಕಳೆದ ೧೦ ವರ್ಷದ ಅವಧಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ವಿಶ್ವದ ಗಮನ ಸೆಳೆಯುವುದರ ಜತೆಗೆ ಪಾರದರ್ಶಕ ಆಡಳಿತದ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗುತ್ತಿದೆ

ಬಿಜೆಪಿ -ಜೆಡಿಎಸ್ ಎಂಬುದು ಸಹಜ ಮೈತ್ರಿ: ಸಿ.ಟಿ.ರವಿ

Apr 01 2024, 12:53 AM IST
ಬಿಜೆಪಿ -ಜೆಡಿಎಸ್ ಎಂಬುದು ಸಹಜ ಮೈತ್ರಿ ಆಗಿದ್ದು, ನೇಗಿಲ ಹೊತ್ತ ರೈತನ ಚಿಹ್ನೆಯಿಂದ ಹುಟ್ಟಿಕೊಂಡ ಜನತಾ ಪಕ್ಷದ ಮೂಲ ಕೂಡ ಸಂಘ ಪರಿವಾರ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದರು ಸಿ.ಟಿ. ರವಿ ಹೇಳಿದರು.

ಯುವಕರನ್ನು ತಪ್ಪುದಾರಿಗೆ ಎಳೆಯುತ್ತಿರುವ ಬಿಜೆಪಿ: ಡಾ. ಅಂಜಲಿ ನಿಂಬಾಳ್ಕರ್‌

Apr 01 2024, 12:53 AM IST
ಈ ಚುನಾವಣೆಯು ಬಡವರು, ಯುವಕರು, ಮಹಿಳೆಯರಿಗೆ ಸಿಗಬೇಕಾದ ನ್ಯಾಯದ ಹೋರಾಟಕ್ಕಾಗಿ ನಡೆಯಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.

ಬಿಜೆಪಿ ವಿರುದ್ಧ ಇಂಡಿಯಾ ಶಕ್ತಿ ಪ್ರದರ್ಶನ

Apr 01 2024, 12:52 AM IST
ತನಿಖಾ ಸಂಸ್ಥೆಗಳನ್ನು ಬಳಸಿ ವಿಪಕ್ಷಗಳ ಮೇಲೆ ರಾಜಕೀಯ ದಾಳಿ ಮಾಡುತ್ತಿದೆ ಎಂದು ನಾಯಕರು ಬಿಜೆಪಿ ವಿರುದ್ಧ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿಸಲು ಬಿಜೆಪಿ ಬೆಂಬಲಸಿ

Apr 01 2024, 12:49 AM IST
ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದಾಗಿ ಎನ್.ಡಿ.ಎ. ಅಭ್ಯರ್ಥಿ ಮಲ್ಲೇಶಬಾಬು ಬಹುಮತಗಳಿಂದ ಆಯ್ಕೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂಬುದು ಮೈತ್ರಿಕೂಟದ ಲೆಕ್ಕಾಚಾರ. ಆದರೂ ಗೆಲುವಿಗೆ ಶ್ರಮಿಸಲು ನಿರ್ಧಾರ

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಎರಡು ಪಕ್ಷಗಳಿಗೆ ಆನೆಬಲ: ಸಿ.ಎಸ್. ಪುಟ್ಟರಾಜು

Apr 01 2024, 12:48 AM IST
2018ರಲ್ಲಿ ಕಾಂಗ್ರೆಸ್ ನವರೊಂದಿಗೆ ಮೈತ್ರಿ ಸರಕಾರ ಮಾಡಿ ಸಾಕಷ್ಟು ನೋವು ಅನುಭವಿಸಿದ್ದೇವೆ. ಆ ಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಉದ್ದೇಶದಿಂದಲೇ ಜೆಡಿಎಸ್, ಬಿಜೆಪಿ ಪಕ್ಷಗಳು ಹುಟ್ಟಿಕೊಂಡಿವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕಪಾಠ ಕಲಿಸಬೇಕಾಗಿದೆ. ಏ.2ರಂದು ಪಟ್ಟಣದ ಟಿಎಪಿಸಿಎಂಎಸ್ ನಲ್ಲಿ ಜೆಡಿಎಸ್-ಬಿಜೆಪಿ ಪಕ್ಷದ ಜಂಟಿ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಆಗಮಿಸಬೇಕು.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved