• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯನ್ನು ತಳಮಟ್ಟದಿಂದ ಸಂಘಟನೆ ಗೊಳಿಸಲಾಗುವುದು: ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ವಿಶ್ವಾಸ

Jun 13 2025, 03:36 AM IST
ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ಎಲ್ಲರೂ ಜೊತೆಗೂಡಿ ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತೇವೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿ.ಆರ್. ಧ್ರುವನಾರಾಯಣ್ ಅವರ ನಿಧನದ ಅನುಕಂಪದಿಂದ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ .

ಉಳಿದ 10 ಜಿಲ್ಲೆಗೆ ಬಿಜೆಪಿ ಅಧ್ಯಕ್ಷರ ನೇಮಕ : ರಾಜ್ಯಾಧ್ಯಕ್ಷರ ನೇಮಕಕ್ಕೆ ಹಾದಿ ಮತ್ತಷ್ಟು ಸುಗಮ

Jun 12 2025, 08:25 AM IST

ರಾಜ್ಯ ಬಿಜೆಪಿಯ ಬಾಕಿ ಉಳಿದಿದ್ದ ಹತ್ತು ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕವಾಗಿದೆ. ಇದರೊಂದಿಗೆ ರಾಜ್ಯ ಬಿಜೆಪಿಯ ಎಲ್ಲ ಜಿಲ್ಲೆಗಳ ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಂಡಂತಾಗಿದ್ದು, ರಾಜ್ಯಾಧ್ಯಕ್ಷರ ನೇಮಕಕ್ಕೆ ಹಾದಿ ಮತ್ತಷ್ಟು ಸುಗಮವಾಗಿದೆ.

ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿಗೆ ಬಿಜೆಪಿ ನಾಯಕರ ಆಕ್ರೋಶ

Jun 12 2025, 07:56 AM IST

ಕಾಂಗ್ರೆಸ್ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಬಿಜೆಪಿ ವಿಪಕ್ಷವಾಗಿ ವಿರೋಧಿಸುತ್ತಿದೆ ಅಷ್ಟೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Jun 12 2025, 01:57 AM IST
ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ನಮಗೆಲ್ಲರಿಗೂ ನೋವಿದೆ. ನಾನು ಈ ವಿಚಾರವನ್ನು ಬೇರೆ ರಾಜ್ಯಗಳ ಘಟನೆಗೆ ಹೋಲಿಸುವುದಿಲ್ಲ. ಆದರೂ ಹೇಳುತ್ತೇನೆ, ಅಲ್ಲಿ ಘಟನೆಗಳು ಆದಾಗ ಯಾರಾದರೂ ರಾಜೀನಾಮೆ ಕೊಟ್ಟಿದ್ದರಾ? ತನಿಖೆ ಹಿನ್ನಲೆಯಲ್ಲಿ ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ.

ಚಿಕ್ಕಮಗಳೂರಿನಲ್ಲಿ ಬಿಜೆಪಿ ಎಂಎಲ್‌ಸಿಗಳ ವಿರುದ್ಧ ದಸಂಸ ಕಿಡಿ

Jun 11 2025, 12:27 PM IST
ಅಂಬೇಡ್ಕರ್ ವಾದಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕರು ವಿಧಾನ ಪರಿಷತ್ ಸದಸ್ಯರನ್ನು ಎತ್ತಿ ಕಟ್ಟುತ್ತಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

''ಎಲ್ಲರನ್ನೊಳಗೊಂಡ 11 ವರ್ಷಗಳ ಬಿಜೆಪಿ ಪ್ರಗತಿ''

Jun 11 2025, 10:09 AM IST

ಮೂಲಸೌಕರ್ಯ, ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ಉದ್ಯೋಗ ಸೃಷ್ಟಿಸುವ ಉತ್ಪಾದನೆ, ಸಬಲೀಕರಣಗೊಳಿಸುವ ವ್ಯವಸ್ಥೆಗಳ ಸರಳೀಕರಣ ಮೋದಿ ಅವರ ಮಂತ್ರ

ಕಾಲ್ತುಳಿತ ಸಂತ್ರಸ್ತರ ಜತೆ ಬಿಜೆಪಿ ಹೋರಾಟ - ನಾಡಿದ್ದು ಬೆಂಗಳೂರಲ್ಲಿ ಪ್ರತಿಭಟನೆ

Jun 11 2025, 04:28 AM IST

ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೂ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂ.16ರಂದು 2ನೇ ಹಂತದ ಹೋರಾಟ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಸುಹಾಸ್‌ ಶೆಟ್ಟಿ ಹತ್ಯೆ ತನಿಖೆಗೆ ಎನ್‌ಐಎಗೆ: ಕುಟುಂಬಿಕರು, ಬಿಜೆಪಿ ಸ್ವಾಗತ

Jun 10 2025, 09:06 AM IST
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ್ದು, ಸುಹಾಸ್‌ ಶೆಟ್ಟಿ ಕುಟುಂಬಿಕರು ಹಾಗೂ ಕರಾವಳಿಯ ಬಿಜೆಪಿ ಪ್ರಮುಖರು ಸ್ವಾಗತಿಸಿದ್ದಾರೆ.

ಆರ್‌ಸಿಬಿ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧವೇ ಕೇಸು ದಾಖಲಿಸಲು ದ.ಕ. ಬಿಜೆಪಿ ಆಗ್ರಹ

Jun 10 2025, 02:33 AM IST
ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿಎಂ, ಡಿಸಿಎಂ, ಗೃಹಸಚಿವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಮಂಗಳೂರು ಪಿವಿಎಸ್‌ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾದ ಬಿಜೆಪಿ ನಿಯೋಗ

Jun 10 2025, 12:54 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿವಿಧ ಘಟನಾವಳಿಗಳ ಬಗ್ಗೆ ಪರಾಮರ್ಶೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗ ಸೋಮವಾರ ಜಿಲ್ಲೆಗೆ ಭೇಟಿ ನೀಡಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 365
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved