• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ: ಎಲ್‌ಡಿಎಫ್‌, ಯುಡಿಎಫ್‌ ನಡುವೆ ಬೇರೂರಲು ಬಿಜೆಪಿ ಪ್ರಯತ್ನ

Mar 30 2024, 12:52 AM IST
ದಶಕಗಳಿಂದ ರಾಜ್ಯದಲ್ಲಿ ಬಲವಾಗಿ ಬೇರೂರಿರುವ ಸಿಪಿಎಂ ನೇತೃತ್ವದ ಲೆಫ್ಟ್‌ ಡೆಮಾಕ್ರೆಟಿಕ್‌ ಫ್ರಂಟ್‌ (ಎಲ್‌ಡಿಎಫ್‌) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್‌ ಡೆಮಾಕ್ರೆಟಿಕ್‌ ಫ್ರಂಟ್‌ (ಯುಡಿಎಫ್‌), ಈ ಬಾರಿಯೂ ರಾಜ್ಯದಲ್ಲಿ ತಮ್ಮ ಪ್ರಾಬಲ್ಯ ಮುಂದುವರೆಸುವ ಹುಮಸ್ಸಿನಲ್ಲಿವೆ.

ಬಿಜೆಪಿ ಜತೆಗಿನ ಮೈತ್ರಿ ಆತ್ಮಾಹುತಿ ತೀರ್ಮಾನ

Mar 30 2024, 12:51 AM IST
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಆತ್ಮಾಹುತಿ ತೀರ್ಮಾನವಾಗಿದೆ. ದೇವೇಗೌಡರು ತಾವು ಜಾತ್ಯತೀತ ಎಂದು ಭಾಷಣ ಮಾಡಿದ್ದರು. ಆದರೆ ಈಗ ಅದನ್ನು ಪಾಲಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ನಾಟಕಕ್ಕೂ ಮಿತಿ ಇರಲಿ: ನರೇಂದ್ರ

Mar 30 2024, 12:49 AM IST
ಬಿಜೆಪಿ ಅಭ್ಯರ್ಥಿಗಳು ಒಂದು ಕಡೆ ಹಾಡುತ್ತಾರೆ, ಮತ್ತೊಂದು ಕಡೆ ದುಃಖಿಸಿ ಕಣ್ಣಿರಿಡುತ್ತಾರೆ, ಇವರ ನಾಟಕಕ್ಕೂ ಮಿತಿ ಬೇಕು ಎಂದು ಮಾಜಿ ಶಾಸಕ ನರೇಂದ್ರ ಟೀಕಿಸಿದರು.

ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ-ಶಾಸಕ ಮಾನೆ ಟೀಕೆ

Mar 30 2024, 12:49 AM IST
ಭ್ರಷ್ಟರೆಲ್ಲರೂ ಬಿಜೆಪಿ ಸೇರಿ ಬಿಟ್ಟರೆ ಅವರು ಮಾಡಿದ ಪಾಪ, ಕರ್ಮಗಳೆಲ್ಲವೂ ಕರಗಿ ಹೋಗಿ ಗಂಗಾಸ್ನಾನ ಮಾಡಿದ ಪುಣ್ಯ ಪ್ರಾಪ್ತಿಯಾಗುತ್ತದೆಯೇ? ತನಿಖಾ ಸಂಸ್ಥೆಗಳನ್ನೆಲ್ಲ ತನ್ನ ಸ್ವಾರ್ಥಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಿ, ಶಕ್ತಿ ಕುಂದಿಸಲೆತ್ನಿಸುತ್ತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಶಾಸಕ ಶ್ರೀನಿವಾಸ ಮಾನೆ ವಾಗ್ದಾಳಿ ನಡೆಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆ

Mar 30 2024, 12:49 AM IST
ಕೇಂದ್ರದಲ್ಲಿ ಮತ್ತೇನಾದರೂ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಸಂಪೂರ್ಣವಾಗಿ ಹಾಳಾಗಲಿದೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಧರ್ಮದ ಹೆಸರಿನಲ್ಲಿ ಸಮಾಜ ಒಡೆದ ಬಿಜೆಪಿ: ವಿನೋದ ಅಸೂಟಿ

Mar 30 2024, 12:49 AM IST
ಬಡವರು, ಶ್ರೀಮಂತರು ಒಂದೇ ಎಂಬ ಭಾವನೆಯಲ್ಲಿ ಕಾಂಗ್ರೆಸ್ ಪಕ್ಷವಿದೆ. ಆದರೆ ಬಿಜೆಪಿ ಜಾತಿ, ಮತ ಮತ್ತು ಧರ್ಮದ ಹೆಸರಿನಲ್ಲಿ ಸಮಾಜ ಒಡೆದು ಆಳುತ್ತಿದೆ.

ಅಮಿತ್‌ ಶಾ ಬಗ್ಗೆ ಯತೀಂದ್ರ ಟೀಕೆಗೆ ಬಿಜೆಪಿ ತೀವ್ರ ಕೆಂಡ

Mar 30 2024, 12:48 AM IST
ಕೇಂದ್ರ ಸಚಿವ ಅಮಿತ್‌ ಶಾ ಬಗ್ಗೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

ಪ್ರಧಾನಿ ವಿರುದ್ಧ ತಂಗಡಗಿ ವಿವಾದಾತ್ಮಕ ಹೇಳಿಕೆ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Mar 30 2024, 12:47 AM IST
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕಪಡಿಸಿದರು.

ಕಾಂಗ್ರೆಸ್‌ ಸೋಲಿಸಲು ಬಿಜೆಪಿ, ಜೆಡಿಎಸ್‌ ಮೈತ್ರಿಪಕ್ಷಗಳ ಸಂಕಲ್ಪ

Mar 30 2024, 12:47 AM IST
ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ವೇಗಕ್ಕೆ ಕಡಿವಾಣ ಹಾಕಲು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಮಂತ್ರ ಜಪಿಸಿದ್ದು, ದಾಖಲೆಯ ಫಲಿತಾಂಶ ಪಡೆಯಲು ಕಾಂಗ್ರೆಸ್‌ ಪಕ್ಷವನ್ನು ಶತಾಯಗತಾಯ ಸೋಲಿಸುವ ಸಂಕಲ್ಪ ತೊಟ್ಟಿದೆ.

ಬಿಜೆಪಿ ಅಭ್ಯರ್ಥಿ ವಿರುದ್ಧ ಹೆಚ್ಚುತಿದೆ ಗೋ ಬ್ಯಾಕ್ ಧ್ವನಿ

Mar 30 2024, 12:46 AM IST
ಪಕ್ಷದವರಿಂದಲೆ ಹಾಲಿ ಸಂಸದ, ಅಭ್ಯರ್ಥಿ ಅಮರೇಶ್ವರ ನಾಯಕ ವಿರುದ್ಧ ಆಕ್ರೋಶ
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved