• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತತ್ತ್ವ ಸಿದ್ಧಾಂತದ ಮೇಲೆ ಕಟ್ಟಿರುವ ಪಕ್ಷ ಬಿಜೆಪಿ: ಪುಷ್ಪರಾಜ್‌

Apr 07 2024, 01:48 AM IST
ಭಾರತೀಯ ಜನತಾ ಪಕ್ಷ ಹಿರಿಯರ ಮಾರ್ಗದರ್ಶನದಲ್ಲಿ ಅನೇಕ ತ್ಯಾಗಮಯಿಗಳಿಂದ, ತತ್ತ್ವ ಸಿದ್ಧಾಂತದ ಮೇಲೆ ಕಟ್ಟಿದ ರಾಜಕೀಯ ಪಕ್ಷವಾಗಿ ದೇಶದಲ್ಲಿ ಬೆಳೆದಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್ ಹೇಳಿದರು.

ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಖಚಿತ-ಬಸವರಾಜ ಬೊಮ್ಮಾಯಿ

Apr 07 2024, 01:46 AM IST
ಕೇಂದ್ರದಲ್ಲಿ ಅಧಿಕಾರದ ಆಸೆಗೆ ಬಿದ್ದ ವಿಪಕ್ಷಗಳು ಇಂಡಿಯಾ ಒಕ್ಕೂಟ ಹೆಸರಿನಲ್ಲಿ ಮಾಡಿಕೊಂಡಿರುವ ಒಗ್ಗಟ್ಟು ಒಡೆದುಹೋಗಿದೆಯಲ್ಲದೆ, ಕೇಂದ್ರದಲ್ಲಿ ಮತ್ತೆ ನಿಸ್ಸಂದೇಹವಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ವಿಪಕ್ಷಗಳ ವಿರುದ್ಧ ಬಿಜೆಪಿ ರಾಯಲ್‌ ಚಾಲೆಂಜ್‌

Apr 07 2024, 01:46 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳಲ್ಲಿ ಬಿಜೆಪಿ ರಾಜಮನೆತನದ 10ಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಪೈಕಿ ಕೆಲವರು ಹಳಬರಾದರೆ ಮತ್ತೆ ಕೆಲವರು ಮೊದಲ ಬಾರಿಗೆ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಗಾಯತ್ರಿ ಗೆಲ್ಲಿಸಿ ಬಿಜೆಪಿ ಭದ್ರಕೋಟೆ ಎಂದು ತೋರಿಸಿ: ಸಿದ್ದೇಶ್ವರ

Apr 07 2024, 01:46 AM IST
ಸಂಸದನ ಅವಧಿ ಪೂರ್ಣವಾಗುತ್ತಿದ್ದು, ಇದೀಗ ಪತ್ನಿ ಗಾಯತ್ರಿ ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಸ್ಪರ್ಧಿಸುತ್ತಿದ್ದು, ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಇದು ಬಿಜೆಪಿಯ ಭದ್ರಕೋಟೆ ಎಂಬುದನ್ನು ತೋರಿಸಬೇಕು

ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಿ: ವಿ.ಸೋಮಣ್ಣ

Apr 07 2024, 01:45 AM IST
ದೇಶದ ಉತ್ತಮ ಭವಿಷ್ಯ ಹಾಗೂ ದೇಶದ ಜನರು ಸ್ವಾಭಿಮಾನಿಗಳಾಗಿ ಬದುಕುವ ಸಲುವಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮನವಿ ಮಾಡಿಕೊಂಡಿದ್ದಾರೆ.

ಮೋದಿ ಫೋಟೋ ಬಳಸಿ ಈಶ್ವರಪ್ಪ ಪ್ರಚಾರ, ಬಿಜೆಪಿ ಕಿಡಿ

Apr 07 2024, 01:45 AM IST
ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಈಶ್ವರಪ್ಪ ಅವರು ತಮ್ಮ ಪ್ರಚಾರ ಸಭೆಗಳಲ್ಲಿ ಮೋದಿಯವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಅಶೋಕ್‌ ಮತ್ತಿರರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಬಂದರೆ ಅಲ್ಪ ಸಂಖ್ಯಾತರ ಮೀಸಲಾತಿಗೆ ಧಕ್ಕೆ

Apr 07 2024, 01:45 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸಿ ಬಡವರ, ಅಲ್ಪ ಸಂಖ್ಯಾತರ , ಹಿಂದುಳಿದವರ ಮೀಸಲಾತಿ ತೆಗೆಯುತ್ತಾರೆ ಎಂದು ಕೆಪಿಸಿಸಿ ಎಸ್.ಸಿ. ವಿಭಾಗದ ರಾಜ್ಯ ಸಮಿತಿ ಸದಸ್ಯ ಬಿ.ಎಸ್‌. ಸುಬ್ರಮಣ್ಯ ಎಚ್ಚರಿಕೆ ನೀಡಿದರು.

ಚುನಾವಣೆಯಲ್ಲಿ ಬೆಂಬಲ ಕಾಂಗ್ರೆಸ್‌ಗೆ: ಬಿಜೆಪಿ ಶಾಸಕ ಎಸ್‌ಟಿಎಸ್

Apr 06 2024, 07:29 AM IST

ಬಿಜೆಪಿಗೆ ಸೇರಿಸಿಕೊಳ್ಳುವಾಗ ಜಾಮೂನು, ಮೈಸೂರು ಪಾಕ್‌, ಜಿಲೇಬಿ ಕೊಡುತ್ತಾರೆ. ಅದೇ ಅವರ ಕೆಲಸ ಮುಗಿದ ಮೇಲೆ ವಿಷ ಕೊಡುತ್ತಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಘೋಷಿಸಿದರು.

ಅರಣ್ಯ ಅತಿಕ್ರಮಣದಾರರಿಗೆ ನ್ಯಾಯ ಒದಗಿಸಿದ್ದು ಬಿಜೆಪಿ: ಸದಾನಂದ ಭಟ್‌

Apr 06 2024, 12:57 AM IST
ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದಾರರು ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ರವೀಂದ್ರ ನಾಯ್ಕ ನಾಯಕತ್ವ ವಹಿಸಿ, ಜಿಲ್ಲೆ ಮತ್ತು ರಾಜ್ಯದಲ್ಲಿ ನಿರಂತರ ಹೋರಾಟ ಮಾಡುತ್ತ ಬಂದಿದ್ದಾರೆ.

ಬಿಜೆಪಿ-ಜೆಡಿಎಸ್‌ ಸೋಲಿಸಲು ಸಂಘಟನೆಯ ಹೋರಾಟ: ಸಿಐಟಿಯು ಮುಖ್ಯಸ್ಥ ಗೊಲ್ಲರಹೊಸಹಳ್ಳಿ ಮಂಜುನಾಥ್

Apr 06 2024, 12:56 AM IST
ದುಷ್ಟ ಬಿಜೆಪಿ ತೊಲಗಿಸಿ ಸ್ವಾರ್ಥ ಜೆಡಿಎಸ್ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿವಿಧ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಿಐಟಿಯು ಮುಖ್ಯಸ್ಥ ಗೊಲ್ಲರಹೊಸಹಳ್ಳಿ ಮಂಜುನಾಥ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 376
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved