• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗಣ್ಣ ಕರಡಿ ಬಿಜೆಪಿ ಬಿಡಲ್ಲ, ಸ್ಪರ್ಧೆ ಮಾಡಲ್ಲ

Mar 22 2024, 01:01 AM IST
ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲ ಪರಿಹಾರ ಕಾಣುವ ವಿಶ್ವಾಸವಿದೆ.

ಜೆಡಿಎಸ್‌ ಈಗ ಬಿಜೆಪಿ ಬಿ ಟೀಂ ಅಲ್ಲ ಒರಿಜಿನಲ್‌ ಟೀಂ: ಮಧು ಬಂಗಾರಪ್ಪ

Mar 22 2024, 01:00 AM IST
ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್‌ನ ಜಂಟಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ವಿರೋದ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಬಾಕಿ ಟಿಕೆಟ್‌ ನಾಳೆ ಘೋಷಣೆ: ಯಡಿಯೂರಪ್ಪ

Mar 21 2024, 01:48 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾ.22ರಂದು ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ದೇಶಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿಜೆಪಿ ಮುಖಂಡ ರಮೇಶ್ ರಾವ್

Mar 21 2024, 01:12 AM IST
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿವೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ಪ್ರತಿಯೊಬ್ಬ ಕಾರ್ಯಕರ್ತ ಸಂಕಲ್ಪ ಮಾಡಬೇಕು.

ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದೇ ಇದಲ್ಲಿ ವರುಣ್‌ ಪಕ್ಷೇತರ ಸ್ಪರ್ಧೆ?

Mar 21 2024, 01:10 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಂಸದ ವರುಣ್‌ ಗಾಂಧಿ ಉತ್ತರ ಪ್ರದೇಶದ ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುವ ಸಾಧ್ಯತೆಯಿದೆ.

ಪ್ರಜ್ವಲ್ ರೇವಣ್ಣ ಬಿಜೆಪಿ ಮುಖಂಡರ ಭೇಟಿ

Mar 21 2024, 01:09 AM IST
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಕೆಲ ದಿನಗಳಿಂದ ಹಾಸನ ಜಿಲ್ಲೆಯ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ.

ಭಾರತ ಬ್ರ್ಯಾಂಡ್ ಅಕ್ಕಿ ತೋರಿಸಿ ಪ್ರಚಾರ ಗಿಟ್ಟಿಸಿಕೊಂಡ ಬಿಜೆಪಿ

Mar 21 2024, 01:07 AM IST
ಬೆಳಗಾವಿ ಲೋಕಸಭಾ ಚುನಾವಣಾ ನಿಮಿತ್ತ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಸನ್ಮಾನ

Mar 21 2024, 01:07 AM IST
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಸನ್ಮಾನಿಸಿದರು.

ಬಿಜೆಪಿ- ಜೆಡಿಎಸ್‌ ಜಂಟಿ ಸಭೆ ನಡೆಸಿ

Mar 21 2024, 01:04 AM IST
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿದೆ. ಮೈತ್ರಿ ಧರ್ಮ ಸರಿಯಾಗಿ ಪಾಲನೆಯಾಗಬೇಕೆಂದರೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಸೇರಿಕೊಂಡು ಜಂಟಿ ಸಭೆ ನಡೆಸಬೇಕು ಎನ್ನುವ ಆಗ್ರಹ ಹೆಚ್ಚುತ್ತಿದೆ.

ಬಿಜೆಪಿ ಪಕ್ಷ ನಿಷ್ಠೆ ಬಗ್ಗೆ ಟಿಕೆಟ್‌ ವಂಚಿತ ಡೀವಿ ಹಳೆ ಹೇಳಿಕೆ ವಿಡಿಯೋ ವೈರಲ್‌

Mar 21 2024, 01:04 AM IST
ಈ ಹಿಂದೆ ಅಸೆಂಬ್ಲಿ ಚುನಾವಣೆಯಲ್ಲಿ ಹಿಂದು ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರು ಬಿಜೆಪಿ ವಿರುದ್ಧ ಸ್ಪರ್ಧಿಸಿದ್ದರು. ಆಗ ಡಿ.ವಿ.ಸದಾನಂದ ಗೌಡ ಅವರನ್ನು ಪುತ್ತೂರಿಗೆ ಕರೆಸಿದ ಬಿಜೆಪಿ ಮುಖಂಡರು, ಅವರಿಂದ ಸುದ್ದಿಗೋಷ್ಠಿ ನಡೆಸಿದ್ದರು. ಆಗ ಡೀವಿ ಅವರು ಬಿಜೆಪಿ ನೀಡಿದ್ದ ಕೊಡುಗೆಗಳ ಬಗ್ಗೆ ಹಾಡಿ ಹೊಗಳಿದ್ದರು. ಅಲ್ಲದೆ, ತನ್ನ ಪಕ್ಷ ನಿಷ್ಠೆ ಬಗ್ಗೆ ಹೇಳಿಕೊಂಡಿದ್ದರು. ಅದರ ತುಣುಕು ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 355
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved