• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭ್ಯರ್ಥಿ ಬದಲಾವಣೆ: ಬಿಜೆಪಿ ಅಸ್ತ್ರ ಫಲಿಸುವುದೇ..?

Mar 15 2024, 01:26 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಪ್ರಯೋಗ ಮಾಡಿದ್ದ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಅಸ್ತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ಆದರೂ ಕೂಡ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕೆಲವೆಡೆ ಕ್ಷೇತ್ರವನ್ನು ಅದಲು ಬದಲು ಮಾಡಲಾಗಿದೆ.

ಬಿಜೆಪಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಂಡಾಯದ ಕಹಳೆ ಭುಗಿಲೆದ್ದ ಅತೃಪ್ತಿ

Mar 15 2024, 01:26 AM IST

ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಬೆನ್ನ ಹಿಂದೆಯೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಸವಾಲುಗಳನ್ನು ಎದುರಿಸಿಯೇ ರಾಜಕಾರಣ ಮಾಡುವೆ: ಬಿಜೆಪಿ ಅಭ್ಯರ್ಥಿ ಯದುವೀರ್

Mar 15 2024, 01:22 AM IST
ಸಂವಿಧಾನದ ಪ್ರಕಾರ ನಾನೂ ಸಾಮಾನ್ಯ ಪ್ರಜೆ. ಜನರು ಆಶೀರ್ವಾದ ಮಾಡಿದರೆ ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತೇನೆ. ಎಸಿ ರೂಂನಿಂದ ಹೊರ ಬಂದು ಸಾರ್ವಜನಿಕರಿಗಾಗಿ ಕೆಲಸ ಮಾಡುವುದು ಕಷ್ಟವೇನಲ್ಲ, ರಾಜವಂಶಸ್ಥರು ಎಂಬ ಪ್ರೀತಿ, ವಿಶ್ವಾಸ, ನಂಬಿಕೆ ನಮ್ಮ ಜನರಲ್ಲಿರುವುದು ಸಹಜ. ನಮ್ಮ ಪೂರ್ವಜರು ಮೈಸೂರು ಸಂಸ್ಥಾನಕ್ಕೆ ನೀಡಿದ ಕೊಡುಗೆಗಳು ನನಗೆ ಶ್ರೀರಕ್ಷೆ. ಅವರ ಜನಪರ ಕಾಳಜಿಯನ್ನು ಆದರ್ಶವಾಗಿಟ್ಟುಕೊಂಡು ಮೈಸೂರನ್ನು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಬೇಕೆಂಬ ಕನಸಿದೆ.

ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಅವಿನಾಶ ಜಾಧವ್

Mar 15 2024, 01:22 AM IST
ಬೀದರ್‌-ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.

ಯದುವೀರ್‌ಗೆ ಬಿಜೆಪಿ ಟಿಕೆಟ್‌: ಕಾಂಗ್ರೆಸ್ಸಲ್ಲಿ ಸಂಚಲನ!

Mar 15 2024, 01:22 AM IST

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯು ಹಾಲಿ ಸಂಸದ ಪ್ರತಾಪ್‌ ಸಿಂಹ ಬದಲು ಹೊಸಮುಖ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಅವಕಾಶ ನೀಡಿರುವುದರಿಂದ ಕಾಂಗ್ರೆಸ್‌ನಲ್ಲೀಗ ಅಭ್ಯರ್ಥಿ ವಿಚಾರದಲ್ಲಿ ಮರು ಚಿಂತನೆ ಆರಂಭವಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಪ್ರಕಟವಾಗದ ಬಿಜೆಪಿ ಟಿಕೆಟ್, ಹೆಚ್ಚಿದ ಕುತೂಹಲ

Mar 15 2024, 01:20 AM IST
ಬಿಜೆಪಿ ಬುಧವಾರ ರಾಜ್ಯದ 20 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ ಉತ್ತರ ಕನ್ನಡಕ್ಕೆ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ.

ಲೋಕಸಭಾ ಚುನಾವಣೆ: ಶೇ.21 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಇಲ್ಲ

Mar 15 2024, 01:19 AM IST
18ನೇ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟಿರುವ ಆಡಳಿತಾರೂಢ ಬಿಜೆಪಿ, ತಾನು ಪ್ರಕಟಿಸಿರುವ 267 ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿ ಈವರೆಗೆ ಶೇ.21ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ.

ಬಿಜೆಪಿ, ಜೆಡಿಎಸ್‌ನ್ನು ಮರೆತು ಬಿಡಿ: ಡಿ.ಕೆ ಶಿವಕುಮಾರ್‌

Mar 15 2024, 01:19 AM IST
ಇಡೀ ದೇಶದಲ್ಲಿ ಬದಲಾವಣೆ ಕಾಲ ಬರುತ್ತಿದೆ. ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಏಮ್ಸ್‌ ಬೇಡಿಕೆ ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದರು. ರಾಯಚೂರು ಸ್ಥಳೀಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪಂಚ ಗ್ಯಾರಂಟಿ ಸಮಾವೇಶ ಜರುಗಿತು.

ಅಮರೀಂದರ್ ಪತ್ನಿ, ಕಾಂಗ್ರೆಸ್‌ ಸಂಸದೆ ಪ್ರಿನೀತ್‌ ಕೌರ್‌ ಬಿಜೆಪಿ ಸೇರ್ಪಡೆ

Mar 15 2024, 01:17 AM IST
ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಂಡಿದ್ದ ಲೋಕಸಭೆ ಸಂಸದೆ ಪ್ರಿನೀತ್‌ ಕೌರ್‌ ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೇಷರತ್ತಾಗಿ ಬಿಜೆಪಿ ಸೇರಿದ ಅರುಣ್‌ ಕುಮಾರ್‌ ಪುತ್ತಿಲ

Mar 15 2024, 01:17 AM IST
ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಮಾ.15ರಂದು ಸಂಜೆ 6 ಗಂಟೆ ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 355
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved