• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪದವೀಧರ ಮತದಾರರ ನೋಂದಣಿಗೆ ಬಿಜೆಪಿ ಚಾಲನೆ

Oct 15 2025, 02:06 AM IST
ಆಗ್ನೇಯ ಪದವೀಧರ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಕ್ಷೇತ್ರದಾದ್ಯಂತ ಪದವೀಧರ ಮತದಾರರ ನೋಂದಣಿ ಕಾರ್ಯ ಆರಂಭಿಸಿದೆ.

ಬೌದ್ಧ ಧರ್ಮ ಭಾರತದಲ್ಲಿ ಇದ್ದಿದ್ದರೆ ಆರ್‌ಎಸ್‌ಎಸ್‌, ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ: ಚಿಂತಕ ಕಾಂಚಾ ಐಲಯ್ಯ

Oct 15 2025, 02:06 AM IST
ಅಸಮಾನತೆಯನ್ನು ಜೀವಂತವಾಗಿರಿಸುತ್ತಿರುವ ಆರ್‌ಎಸ್‌ಎಸ್‌ ಟೀಕಿಸುತ್ತಿರುವುದರಿಂದ ನನ್ನನ್ನು ಕೊಲ್ಲುವುದಾಗಿ ಹೇಳುತ್ತಾರೆ. ಇತಿಹಾಸದಲ್ಲಿ ಕೊಂದವರ ಹೆಸರು ಉಳಿಯುವುದಿಲ್ಲ. ಕೊಲೆಯಾದವರು ಮಹಾತ್ಮರಾಗಿದ್ದಾರೆ ಎಂದು ಅವರು ತಿಳಿಸಿದರು.

ಕಲಬುರಗಿ: ಬಿಜೆಪಿ ನಾಯಕರಿಂದ ‘ಐ ಲವ್‌ ಆರೆಎಸ್ಸೆಸ್‌’ ಅಭಿಯಾನ

Oct 14 2025, 11:20 AM IST

ಸಚಿವ ಪ್ರಿಯಾಂಕ್‌ ಖರ್ಗೆಯವರು ಸರ್ಕಾರದ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬೆನ್ನಲ್ಲೇ ಕಲಬುರಗಿ ನಗರದಲ್ಲಿ ಬಿಜೆಪಿ ನಾಯಕರು ಬೀದಿಗಿಳಿದು, ‘ಐ ಲವ್‌ ಆರ್‌ಎಸ್‌ಎಸ್‌’ ಪೋಸ್ಟರ್‌ ಅಭಿಯಾನ ಶುರು ಮಾಡಿದ್ದಾರೆ.

ನುಡಿದಂತೆ ನಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಜಿಲ್ಲಾ ಬಿಜೆಪಿ ಆರೋಪ

Oct 14 2025, 01:02 AM IST
ಕಾಂಗ್ರೆಸ್‌ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದಂತ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ಮತಗಳ್ಳತನ ಆರೋಪಿಸಿ ಕಾಂಗ್ರೆಸ್‌ ಸಹಿ ಸಂಗ್ರಹ ಅಭಿಯಾನ

Oct 14 2025, 01:02 AM IST
ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ವೋಟ್ ಚೋರ್, ಗದ್ದಿ ಚೋಡ್’ ಕಾರ್ಯಕ್ರಮ ಉರ್ವ ಮಾರ್ಕೆಟ್‌ ಬಳಿ ನಡೆಯಿತು. ಸಾರ್ವಜನಿಕ ಸಭೆಯ ಬಳಿಕ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನೂರಾರು ಮಂದಿ ಸಹಿ ಹಾಕಿ ಬೆಂಬಲ ಸೂಚಿಸಿದರು.

ಆರ್‌ಎಸ್‌ಎಸ್‌ ನಿಯಂತ್ರಣಕ್ಕೆ ಮತ್ತೆ ಬಿಜೆಪಿ ಕಿಡಿ

Oct 14 2025, 01:00 AM IST
ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಯಾಂಕ್‌ ಖರ್ಗೆ ಬರೆದಿರುವ ಪತ್ರಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತಗಳ್ಳತನದಲ್ಲಿ ಬಿಜೆಪಿ- ಚುನಾವಣಾ ಆಯೋಗಗಳು ಶಾಮೀಲು: ಆರೋಪ

Oct 14 2025, 01:00 AM IST
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆ ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫಲಪ್ರದ : ಬಿಜೆಪಿ, ಜೆಡಿಯುಗೆ ತಲಾ 101 ಸ್ಥಾನ

Oct 13 2025, 05:53 AM IST

ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಸೀಟು ಹಂಚಿಕೆ ಸಂಬಂಧ ಮಿತ್ರಪಕ್ಷಗಳಲ್ಲಿ ಉಂಟಾಗಿದ್ದ ಅಸಮಾಧಾನ ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಯಶಸ್ವಿಯಾಗಿದೆ

ದಾವಣಗೆರೆಯ ಬಿಜೆಪಿ ಭಿನ್ನಮತಶಮನಕ್ಕೆ ರಾಧಾಮೋಹನ ಯತ್ನ

Oct 13 2025, 02:01 AM IST
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾನುವಾರ ಸಂಜೆ ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ ದಾಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಲ್ಲಿನ ಭಿನ್ನಮತ ಶಮನ ಕುರಿತು ಮಾತುಕತೆ ನಡೆಸಲಾಯಿತು.

ಡಿಕೆಶಿ ಕರಿ ಟೋಪಿ ಹೇಳಿಕೆಗೆ ಬಿಜೆಪಿ ಆಕ್ರೋಶ

Oct 13 2025, 02:01 AM IST
ಕನಿಷ್ಠ ಸೌಜನ್ಯವೂ ಇಲ್ಲದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಪಮಾನ ಮಾಡಿದ್ದು ಮುನಿರತ್ನ ಅವರಿಗಲ್ಲ, ಬದಲಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 375
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved