• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

Mar 13 2024, 02:11 AM IST
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಕಣ್ಮರೆಯಾಗುತ್ತಿರುವ ಜಾನಪದ ಸಂಸ್ಕೃತಿ: ಬಿಜೆಪಿ ಮುಖಂಡ ಅರವಿಂದ್‌

Mar 13 2024, 02:08 AM IST
ಗ್ರಾಮೀಣ ಪ್ರದೇಶದಲ್ಲಿ ಜಾನಪದದ ಪ್ರತೀಕದಂತಿದ್ದ ರಾಗಿಬೀಸುವುದು, ಭತ್ತ ಕುಟ್ಟುವುದು, ಸೋಬಾನೆ ಪದಗಳು, ಸುಗ್ಗಿ ಹಾಡುಗಳು, ಅಡುಗೆ-ಉಡುಗೆ ತೊಡುಗೆಗಳನ್ನು ಇಂದಿನ ನಾಗರಿಕತೆಯ ಭರಾಟೆಯಲ್ಲಿ ಕಾಣಲಾಗುತ್ತಿಲ್ಲ. ಬದುಕಿನ ಸಂಸ್ಕಾರ, ಜೀವನಪದ್ದತಿಯ ಅಸ್ಮಿತೆ ಇಲ್ಲವಾಗುತ್ತಿದೆ.

ರಾಜ್ಯದ 12 ಹಾಲಿ ಬಿಜೆಪಿ ಎಂಪಿಗೆ ಟಿಕೆಟ್‌ ಸಿಗುತ್ತಾ?

Mar 13 2024, 02:06 AM IST

ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಅಥವಾ ಗುರುವಾರ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ನಾಲ್ವರನ್ನು ಹೊರತುಪಡಿಸಿ ಇತರ ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು  ಮತ್ತೊಮ್ಮೆ ಟಿಕೆಟ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕು.

ಜಿ.ಎಸ್.ಮಂಜುನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ

Mar 13 2024, 02:05 AM IST
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಕಾಂಗ್ರೆಸ್‌ನ ಜಿ.ಎಸ್.ಮಂಜುನಾಥ ಬಂಧನಕ್ಕೆ ಆಗ್ರಹಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ

Mar 13 2024, 02:04 AM IST
ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರದ ಆಯೋಜಿಸಿದ್ದ ‘ವಿಜಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ನಗರ ಮತ್ತು ಗ್ರಾಮಾಂತರ ಮಂಡಲ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೇಮಕಗೊಂಡಿರುವ 400ಕ್ಕೂ ಹೆಚ್ಚು ನೂತನ ಪದಾಧಿಕಾರಿಗಳಿಗೆ ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

ಅನಂತ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಬಿಜೆಪಿ ಆಂತರಿಕ ನಿರ್ಧಾರ: ಐವನ್‌

Mar 13 2024, 02:02 AM IST
ದೇಶದ ಜನರು ಸಂವಿಧಾನವನ್ನು ಒಪ್ಪಿ ಮತ ಹಾಕಿ ಅವರನ್ನು ಆಯ್ಕೆ ಮಾಡಿದ್ದಾರೆ. ಹೇಳಿಕೆ ವೈಯಕ್ತಿಕವೇ ಆಗಿದ್ದರೂ ಸಂವಿಧಾನದ ವಿರುದ್ಧ ಮಾತನಾಡುವುದು ಅಪರಾಧ. ಅವರನ್ನು ತಕ್ಷಣದಿಂದ ಪಕ್ಷದಿಂದ ವಜಾ ಮಾಡಬೇಕು ಹಾಗೂ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಐವನ್‌ ಡಿಸೋಜ ಆಗ್ರಹಿಸಿದರು.

ಖಾಲಿ ಕೊಡ ಹಿಡಿದು ಬಿಜೆಪಿ ಪ್ರತಿಭಟನೆ; ಕುದುರೆಗಾಡಿ ಮೇಲೆ ಟ್ಯಾಂಕ್‌ ಇಟ್ಟು ಆಕ್ರೋಶ

Mar 13 2024, 02:02 AM IST
ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರ ಬಿಜೆಪಿ ಘಟಕದಿಂದ ಮಂಗಳವಾರ ನಗರದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್

Mar 13 2024, 02:01 AM IST
ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ.

ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ

Mar 13 2024, 02:01 AM IST
ಸಂವಿಧಾನ ಬದಲಿಸೋದು ಬಿಜೆಪಿ ಹಿಡನ್ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಡಿಕೆಸು ವಿರುದ್ಧ ಡಾ.ಮಂಜುನಾಥ್‌ ಮೈತ್ರಿ ಅಭ್ಯರ್ಥಿ: ಡಾಕ್ಟರನ್ನೇ ಕಣಕ್ಕಿಳಿಸಬೇಕೆಂದು ಬಿಜೆಪಿ ಆಸೆ

Mar 12 2024, 02:07 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 375
  • next >

More Trending News

Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved