ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್ ಸರ್ಕಸ್
Mar 12 2024, 02:07 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.
2 ದಿನದಲ್ಲಿ 2ನೇ ಬಿಜೆಪಿ ಸಂಸದರು ಕಾಂಗ್ರೆಸ್ಗೆ
Mar 12 2024, 02:05 AM IST
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಗೆ ಟಿಕೆಟ್ ನೀಡಿಲ್ಲ ಎಂದು ಭ್ರಮನಿರಸನಗೊಂಡ ರಾಜಸ್ಥಾನದ ಚುರು ಜಿಲ್ಲೆಯ ಸಂಸದ ರಾಹುಲ್ ಕಸ್ವಾನ್ ಸೋಮವಾರ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಸಾಮಾಜಿಕ ಅಸಮಾನತೆ ಪೋಷಕ: ಸಿದ್ದರಾಮಯ್ಯ
Mar 12 2024, 02:03 AM IST
ದೊಡ್ಡಬಳ್ಳಾಪುರ: ಬಡವರು ಮತ್ತಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎಂಬುದು ಬಿಜೆಪಿಯ ಅಗೋಚರ ನಿಲುವಾಗಿದ್ದು, ಬಿಜೆಪಿ ಸಾಮಾಜಿಕ ಅಸಮಾನತೆಯ ಮಹಾನ್ ಪೋಷಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಬಿಜೆಪಿ ಮುಖಂಡನಿಂದ ಶ್ರೀದುರ್ಗಾದೇವಿಗೆ ದೀಡ ನಮಸ್ಕಾರ
Mar 12 2024, 02:01 AM IST
ಇಂಡಿ: ಸಂಸದ ರಮೇಶ ಜಿಗಜಿಣಗಿ ಅವರು ಬೇಗ ಗುಣಮುಖರಾಗಿ, ಜನಸೇವೆಗೆ ಬರಲಿ ಎಂದು ಬಿಜೆಪಿ ಮುಖಂಡ ದತ್ತಾ ಬಂಡೇನವರ ಇಂಡಿ ಪಟ್ಟಣದ ಆರಾಧ್ಯ ದೇವರಾದ ಶ್ರೀದುರ್ಗಾ ದೇವಿ ದೇವಸ್ಥಾನದಿಂದ ಅಗಸಿ ಹನುಮಾನ ದೇವರಿಗೆ ದೀಡ ನಮಸ್ಕಾರ ಹರಕೆ ಹೊತ್ತಿದ್ದು, ಇಂದು ಅಭಿಮಾನಿಗಳ ಸಮ್ಮುಖದಲ್ಲಿ ದಿಡ ನಮಸ್ಕಾರ ಹಾಕಿ ಹರಕೆ ತಿರಿಸಿದರು.
ತುಮಕೂರು ಲೋಕಾಸಭಾ ಬಿಜೆಪಿ ಟಿಕೆಟ್ ಮಾಧುಸ್ವಾಮಿಗೆ ನೀಡಲು ಆಗ್ರಹ
Mar 12 2024, 02:01 AM IST
ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ. ಸಚಿವ ಜೆ.ಸಿ. ಮಾಧುಸ್ವಾಮಿಗೆ ಟಿಕೆಟ್ ನಿಡುವಂತೆ ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಅಭಿಮಾನಿಗಳು, ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ಒತ್ತಾಯಿಸಿ ಪತ್ರಿಭಟನೆ ಮಾಡಿದರು.
ನಿಟ್ಟೂರಿನಲ್ಲಿ ಗೋ ಬ್ಯಾಕ್ ಸೋಮಣ್ಣ ಎಂದ ಬಿಜೆಪಿ ಕಾರ್ಯಕರ್ತರು
Mar 12 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಿಟ್ಟೂರಿನಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಸಂವಿಧಾನ ಬದಲಿಸುವ ವಿಷಯ ಬಿಜೆಪಿ ಪ್ರಣಾಳಿಕೆಯಲ್ಲಿ ಸೇರಿಸುತ್ತಾ?: ಸಚಿವ ಸಂತೋಷ ಲಾಡ್
Mar 12 2024, 02:00 AM IST
ಲೋಕಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲು ಮಾಡುವ ವಿಷಯ ಸೇರಿಸುತ್ತಾ? ಈ ಕುರಿತು ಬಹಿರಂಗವಾಗಿ ಬಿಜೆಪಿ ಸ್ಪಷ್ಟಪಡಿಸಬೇಕು.
ಬಿಜೆಪಿ ಬಡವರ ವಿರೋಧಿ, ಹಸಿದವರ ಅನ್ನ ಕಸಿದ ಪಕ್ಷ: ಸಿಎಂ ಸಿದ್ದರಾಮಯ್ಯ
Mar 11 2024, 01:25 AM IST
ಬಿಜೆಪಿಯವರ ಮೇಲೆ ಇದ್ದಕ್ಕಿದ್ದಂತೆ ಜೆಡಿಎಸ್ನವರಿಗೆ ಪ್ರೀತಿ ಬಂದಿದೆ. ಬಿಜೆಪಿ ಅವರು ಹೇಳುವುದಕ್ಕೆಲ್ಲಾ ಜೆಡಿಎಸ್ನವರು ತಾಳ ಹಾಕುತ್ತಾರೆ. ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿ ಟೀಕೆ ಮಾಡಿದರೆ ಜೆಡಿಎಸ್ ಅವರು ಚಪ್ಪಾಳೆ ತಟ್ಟುತ್ತಾ ಇದ್ದಾರೆ. ಇವರೆಲ್ಲಾ ರೈತರ ಮಕ್ಕಳು, ಮಣ್ಣಿನ ಮಕ್ಕಳು...!
ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಚೇರಿಯಲ್ಲಿ ಧರಣಿ- ಪ್ರತಿಭಟನೆ
Mar 11 2024, 01:20 AM IST
ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ತೆರೆ ಮರೆಯಲ್ಲಿ ಗೋ ಬ್ಯಾಕ್ ಶೋಭಾ ಎಂದು ಕರೆ ನೀಡಿದ್ದ ಬಿಜೆಪಿ ಮುಖಂಡರು ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ತೆರೆಯ ಮುಂದೆ ಭಾನುವಾರ ಆಕ್ರೋಶ ಹೊರ ಹಾಕಿದರು.
ಜೆಡಿಎಸ್- ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು
Mar 11 2024, 01:20 AM IST
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು
< previous
1
...
308
309
310
311
312
313
314
315
316
...
375
next >
More Trending News
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್ನಿಂದ ಮತ!