• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆಗೆ ಉತ್ತರ ಪತ್ರಿಕೆ ನೀಡಲು ಆಗದಷ್ಟು ಹಣ ಖಾಲಿನಾ: ಬಿಜೆಪಿ

Mar 11 2024, 01:19 AM IST
ಎಸ್ಸೆಸ್ಸೆಲ್ಸಿ ಪ್ರಿಪ್ರೇಟರಿ ಪರೀಕ್ಷೆಗೆ ಉತ್ತರ ಪತ್ರಿಕೆ ನೀಡಲು ಆಗದಷ್ಟು ಸರ್ಕಾರ ದಿವಾಳಿ ಆಗಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಜನರ ದಿಕ್ಕುತಪ್ಪಿಸುವುದೇ ಬಿಜೆಪಿ ಅಜೆಂಡಾ: ಸಚಿವ ಚಲುವರಾಯಸ್ವಾಮಿ

Mar 11 2024, 01:18 AM IST

ಚುನಾವಣೆಗಳು ಬಂದಾಗ ಜನರನ್ನು ಸೆಳೆಯಲು ರಾಜಕೀಯ ಪಕ್ಷಗಳು ಭರವಸೆಗಳ ಮೂಲಕ ತಪ್ಪುದಾರಿಗೆ ಎಳೆಯುವ ಪ್ರಯತ್ನ ನಡೆಸುವುದು ಸಹಜ. ಆದರೆ, ಬಿಜೆಪಿಯು ಜನರನ್ನು ತಪ್ಪು ದಾರಿಗೆಳೆಯುವುದನ್ನೇ ಅಜೆಂಡಾ ಮಾಡಿಕೊಂಡಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 11 2024, 01:17 AM IST
ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.

ಎಸ್‌.ಟಿ. ಜನಾಂಗದ ಬೆಳವಣಿಗೆಗೆ ಬಿಜೆಪಿ ನಿರಂತರವಾಗಿ ಸ್ಪಂದಿಸುತ್ತಿದೆ: ಸಿ.ಟಿ. ರವಿ

Mar 11 2024, 01:17 AM IST
ಪರಿಶಿಷ್ಟ ಪಂಗಡ ಸಮುದಾಯದವನ್ನು ತಳಮಟ್ಟದಿಂದ ಎತ್ತಿಹಿಡಿದು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಬಲಿಷ್ಟಗೊಳಿಸುವ ಮೂಲಕ ಜನಾಂಗದ ಬೆಳವಣಿಗೆಗೆ ಪಕ್ಷ ನಿರಂತರವಾಗಿ ಸ್ಪಂದಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಕೆಲವು ಜಡ್ಜ್‌ಗಳು ಬಿಜೆಪಿ ಏಜೆಂಟರು: ಮಮತಾ ವಾಗ್ದಾಳಿ

Mar 11 2024, 01:16 AM IST
ನಿವೃತ್ತ ನ್ಯಾ ಅಭಿಜಿತ್‌ ಗಂಗೋಪಾಧ್ಯಾಯ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿ ಕಾರಿದ್ದು, ಕೆಲವು ನ್ಯಾಯಾಧೀಶರು ಬಿಜೆಪಿ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಿದ್ದುದಾಗಿ ತಿಳಿಸಿದ್ದಾರೆ.

ನಾಳೆ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಸಮಾವೇಶ: ಶಿವಕುಮಾರ

Mar 11 2024, 01:15 AM IST
ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಸಂದೇಶ ಸಾರಲು ಮಾ.12ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ ತಿಳಿಸಿದರು.

ಟಿಕೆಟ್‌ಗಾಗಿ ಬಿಜೆಪಿ ವರ್ಸಸ್‌ ಜೆಡಿಎಸ್‌: ಕೃಷ್ಣ ಬೈರೇಗೌಡ

Mar 10 2024, 01:51 AM IST
27 ಜನ ಬಿಜೆಪಿ-ಜೆಡಿಎಸ್‌ ಸಂಸದರಿದ್ರೂ ಒಬ್ಬರೂ ಕರ್ನಾಟಕದ ಪರವಾಗಿ ಧ್ವನಿ ಎತ್ತಿಲ್ಲ. ಇಂತಹ ಸಂಸದರನ್ನು ಇಟ್ಕೊಂಡು ರಾಜ್ಯಕ್ಕೆ ಅನ್ಯಾಯವೇ ಹೊರತು ಲಾಭವಿಲ್ಲ ಎಂದು ಕೃಷ್ಣಭೈರೇಗೌಡ ಹೇಳಿದರು.

ಜನರ ಆಶಯದಂತೆ ಬಿಜೆಪಿ ಪ್ರಣಾಳಿಕೆ ಸಿದ್ಧಗೊಳಿಸುತ್ತಿರುವುದು ಅನುಕರಣೀಯ-ಮಾಜಿ ಸಚಿವ ಬಂಡಿ

Mar 10 2024, 01:50 AM IST
ಕಳೆದ ೧೦ ವರ್ಷದ ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದರ ಜತೆಗೆ ಜನ ಮೆಚ್ಚುಗೆ ಆಡಳಿತ ನಡೆಸಿದ ಪ್ರಧಾನಿ ಮೋದಿ ಅವರು ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಮುಂದಾಗಿದ್ದು ಅನುಕರಣೀಯ ಎಂದು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ

Mar 10 2024, 01:48 AM IST
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.

ಬಿಜೆಪಿ ಮಂಡಲ ಘಟಕ ರದ್ದು ಮಾಡದಿದ್ದರೆ ಸಭೆ-ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ: ಕರುಣಾಕರ ರೆಡ್ಡಿ

Mar 10 2024, 01:48 AM IST
ಹರಪನಹಳ್ಳಿ ಬಿಜೆಪಿ ಮಂಡಲ ಘಟಕ ರಚನೆ ಬಗ್ಗೆ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 375
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved