• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಖಚಿತ: ಸುಮಲತಾ

Mar 04 2024, 01:16 AM IST
ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದಿದ್ದಾರೆ.

ನವದೆಹಲಿ: ಬಿಜೆಪಿ ಟಿಕೆಟ್‌ ತಿರಸ್ಕರಿಸಿದ ವಿವಾದಿತ ಗಾಯಕ ಪವನ್‌ ಸಿಂಗ್‌

Mar 04 2024, 01:16 AM IST
ಬಿಜೆಪಿ ನಾಯಕ ಪವನ್‌ ಸಿಂಗ್‌ ಪಶ್ಚಿಮ ಬಂಗಾಳ ಕ್ಷೇತ್ರದ ಅಸಾನ್ಸೋಲ್‌ ಕ್ಷೇತ್ರದಿಂದ ನೀಡಿದ್ದ ಬಿಜೆಪಿ ಚುನಾವಣಾ ಟಿಕೆಟ್‌ ನಿರಾಕರಿಸಿದ್ದಾರೆ.

ಬಿಜೆಪಿ ಟಿಕೆಟ್‌ನಲ್ಲಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ: ರಘು ಕೌಟಿಲ್ಯ

Mar 04 2024, 01:16 AM IST

 ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಥಮ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳ 57 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಮೂಲಕ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದಾರೆ 

ಉದ್ಯೋಗ ನೀಡದೆ ವಂಚಿಸಿದ ಬಿಜೆಪಿ ತಿರಸ್ಕರಿಸಿ

Mar 04 2024, 01:15 AM IST
ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಬಡವರ, ರೈತರ ಸಾಲ ಮನ್ನಾ ಮಾಡಿಲ್ಲ ಬದಲಾಗಿ ಶ್ರೀಮಂತರ ೧೦ ಲಕ್ಷ ಕೋಟಿ ರು. ಸಾಲವನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರ ಬಡವರ ಪರವಲ್ಲ ಬಂಡವಾಳಶಾಹಿಗಳ ಪರ ಎಂಬುದನ್ನು ಸಾಬೀತು ಮಾಡಿದೆ

ಲೋಕಸಭೆ ಚುನಾವಣೆ: ಮೋದಿ ಸೇರಿ 195 ಮಂದಿಗೆ ಬಿಜೆಪಿ ಟಿಕೆಟ್‌

Mar 03 2024, 01:37 AM IST
ಲೋಕಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೇರಿದಂತೆ 18 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಅಡ್ಡಮತ: ಎಸ್ಟಿಎಸ್‌, ಶಿವರಾಂ ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌

Mar 03 2024, 01:34 AM IST
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ.

ಕುಮಾರಸ್ವಾಮಿ ಇದೀಗ ಬಿಜೆಪಿ ವಕ್ತಾರ: ಡಿಕೆಶಿ

Mar 03 2024, 01:33 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಪಕ್ಷ ಸೇರ್ಪಡೆಗೆ ಬಿಜೆಪಿ ಬಹಿರಂಗ ಆಹ್ವಾನ

Mar 03 2024, 01:33 AM IST
ಮಂಗಳೂರಿನಲ್ಲಿ ಶನಿವಾರ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸೇರ್ಪಡೆಯಾದರೆ ಅರುಣ್‌ ಕುಮಾರ್‌ ಪುತ್ತಿಲಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಲವು ರಾಜ್ಯಸಭಾ ಸದಸ್ಯರಿಗೆ ಬಿಜೆಪಿ ಟಿಕೆಟ್‌

Mar 03 2024, 01:32 AM IST
ಸಿಂಧಿಯಾ, ರಾಜೀವ್‌, ಮಾಂಡವೀಯ ಸೋನೋವಾಲ್ ಸೇರಿ ಹಲವು ರಾಜ್ಯಸಭಾ ಸದಸ್ಯರಾಗಿದ್ದವರಿಗೆ ಬಿಜೆಪಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಟಿಕೆಟ್‌ ನೀಡಿದೆ.

ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಫಲಿಸಲ್ಲ: ಸಚಿವ ಮಧು

Mar 03 2024, 01:32 AM IST
ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯವರ ಯಾವ ಪ್ರಯತ್ನವೂ ಸಫಲ ಆಗುವುದಿಲ್ಲ. ನಮ್ಮ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ ಎನ್ನುತ್ತಾರೆ. ಹೌದು, ಗ್ಯಾರಂಟಿ ಯೋಜನೆಗಳ ಕಾರಣದಿಂದಲೇ ಕಾಂಗ್ರೆಸ್‌ ಅಧಿಕಾರಲ್ಲಿದೆ. ಬಿಜೆಪಿಯವರ ಮನೆಯಲ್ಲಿ ಕೂಡ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 375
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved