• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಕಂಟಿನ್ಯೂ : ಛಲವಾದಿ ನಾರಾಯಣಸ್ವಾಮಿ

Jun 27 2025, 12:48 AM IST
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ, ಹಾಲಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಚೇಳೈರು ಮಧ್ಯ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Jun 27 2025, 12:48 AM IST
ಚೇಳೈರು - ಮಧ್ಯ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಚೇಳೈರು ಗ್ರಾಮ ಪಂಚಾಯಿತಿ ಕಚೇರಿಯ ಎದುರು ರಾಜ್ಯ ಸರ್ಕಾರದ ವಿರುದ್ಧ ಇತ್ತೀಚೆಗೆ ಪ್ರತಿಭಟನೆ ನಡೆಯಿತು.

ಹಾರಲು ಅನುಮತಿ ಬೇಕಿಲ್ಲ ಟ್ವೀಟ್‌ : ಶಶಿ ತರೂರ್‌ ಬಿಜೆಪಿ ಸೇರಬಹುದೇ ಎಂಬ ಊಹಾಪೋಹ

Jun 26 2025, 01:32 AM IST
ಕೆಲವರಿಗೆ ಮೋದಿ ಮೊದಲು. ದೇಶ ನಂತರ ಎಂದು ತಮ್ಮ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಟಿ ಬೀಸುತ್ತಲೇ ಗೂಢಾರ್ಥದ ಟ್ವೀಟ್‌ ಮಾಡಿರುವ ಸಂಸದ ಶಶಿ ತರೂರ್‌, ಪಕ್ಷಿಯ ಚಿತ್ರವೊಂದನ್ನು ಹಾಕಿ ಹಾರಲು ಅನುಮತಿ ಬೇಕಿಲ್ಲ. ರೆಕ್ಕೆ ನಿನ್ನದು. ಆಕಾಶ ಯಾರ ಸೊತ್ತೂ ಅಲ್ಲ ಎಂದು ಬರೆದಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವಿನ್‌ ಶೆಟ್ಟಿ ಅವರಿಗೆ ಕಾಪು ಮಂಡಲ ಬಿಜೆಪಿ ಅಭಿನಂದನೆ

Jun 25 2025, 11:47 PM IST
ಬಿಜೆಪಿ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಮಂಗಳವಾರ ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.

ರಾಯಚೂರು ಏಮ್ಸ್‌ ಹೋರಾಟಗಾರರ ವಿರುದ್ಧ ಬಿಜೆಪಿ ಬೈಕ್ ರ್‍ಯಾಲಿ

Jun 25 2025, 11:47 PM IST
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸ್ಥಳೀಯ ಶಾಸಕ ಡಾ.ಶಿವರಾಜ ಪಾಟೀಲ್‌ ಅವರ ಬಗ್ಗೆ ಏಮ್ಸ್‌ ಹೋರಾಟ ಸಮಿತಿ ಪದಾಧಿಕಾರಿಗಳು ಅಸಾಂವಿಧಾನಿಕ ಪದ ಬಳಸಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಬುಧವಾರ ಬೈಕ್ ರ್ಯಾಲಿ ಮಾಡಲಾಯಿತು.

ಕಲಬುರಗಿಯಲ್ಲಿ ಬಿಜೆಪಿ ಶಕ್ತಿ ಕೆಂದ್ರದ ಅಧ್ಯಕ್ಷನ ಮೇಲೆ ಹಲ್ಲೆ ಆರೋಪ

Jun 25 2025, 11:47 PM IST
ಕಾಂಗ್ರೆಸ್ ನವರ ಮನೆಗಳಿಗೆ ಅಷ್ಟೇ ನೀರು ಬಿಡುತ್ತಾರೆ, ಬಿಜೆಪಿಗರ ಮನೆಗಳಿಗೆ ನೀರು ಹರಿಸುವುದಿಲ್ಲ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ವಾಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ರಾಜ್ಯ ಸರ್ಕಾರ

Jun 25 2025, 11:47 PM IST
ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಪ್ರಜಾಪ್ರಭುತ್ವದ ಮೇಲೆ ತುರ್ತು ಪರಿಸ್ಥಿತಿ ಘೋಷಿಸಿದ್ದರು.

ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಿನ್ನಿಗೋಳಿ ಬಿಜೆಪಿ ಪ್ರತಿಭಟನೆ

Jun 25 2025, 11:47 PM IST
ಬಿಜೆಪಿಯ ಮೂಲ್ಕಿ ಮೂಡಬಿದಿರೆ ಮಂಡಲ ವತಿಯಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಸೋಮವಾರ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಪ್ರತಿಭಟನೆ ಸಂಪನ್ನಗೊಂಡಿತು.

ರಾಜ್ಯ ಸರ್ಕಾರ ವಿರುದ್ಧ ದ.ಕ., ಉಡುಪಿ ಬಿಜೆಪಿ ಪ್ರತಿಭಟನೆ

Jun 25 2025, 01:18 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ., ಉಡುಪಿ ಜಿಲ್ಲೆಗಳ ಜನರ ಸಮಸ್ಯೆಗಳ ಕುರಿತು ನಿರ್ಲಕ್ಷ್ಯ ಹಾಗೂ ಯೋಜನೆಗಳ ವಿಳಂಬ ಆರೋಪಿಸಿ ಬಿಜೆಪಿ ವತಿಯಿಂದ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಸ್ಥಳೀಯ ಸಂಸ್ಥೆಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

ಕಬಿನಿ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಜಮೀರ್ ಖಾನ್ ಅಕ್ರಮ ರೆಸಾರ್ಟ್- ಬಿಜೆಪಿ ಆರೋಪ

Jun 25 2025, 01:17 AM IST
ಅಕ್ರಮವಾಗಿ 10 ಹೆಚ್ಚು ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 375
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved