• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಪ್ರತಿಭಟನೆ

May 30 2025, 11:55 PM IST
ಕೇಂದ್ರ ಸರ್ಕಾರ ಜನರಿಗೆ ಅಗ್ಗದ ದರದಲ್ಲಿ ಔಷಧಿಗಳು ದೊರೆಯುವಂತೆ ಮಾಡಿದೆ.ಆದರೆ,ಇದರಲ್ಲಿಯೂ ರಾಜಕೀಯ ಮಾಡುವ ರಾಜ್ಯ ಸರ್ಕಾರದ ಕ್ರಮ ನಿಜಕ್ಕೂ ನೋವಿನ ಸಂಗತಿ

ಸರ್ಕಾರದಿಂದ ಜನೌಷಧಿ ಬಂದ್‌ : ಬಿಜೆಪಿ ಕಿಡಿ

May 30 2025, 11:52 PM IST

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಕೂಡಲೇ ಹಿಂಪಡೆಯುವಂತ ಬಿಜೆಪಿ ಆಗ್ರಹ

ಬಿಜೆಪಿ ಜತೆ ಬಿಆರ್‌ಎಸ್‌ ವಿಲೀನಕ್ಕೆ ಷಡ್ಯಂತ್ರ : ಕೆಸಿಆರ್ ಪುತ್ರಿ ಕವಿತಾ

May 30 2025, 12:34 AM IST

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ನಲ್ಲಿ ಆಂತರಿಕ ಕಲಹ ಜೋರಾಗಿದ್ದು ‘ಬಿಜೆಪಿ ಜೊತೆ ಬಿಆರ್‌ಎಸ್‌ ವಿಲೀನಕ್ಕೆ ಕೆಲವರು ಷಡ್ಯಂತ್ರ ರೂಪಿಸುತ್ತಿದ್ದಾರೆ’ ಎಂದು  ಕೆಸಿಆರ್‌ ಪುತ್ರಿ ಎಂಎಲ್‌ಸಿ ಕವಿತಾ ಗಂಭೀರ ಆರೋಪ ಮಾಡಿದ್ದಾರೆ.

ವೀರ ಸಾವರ್ಕರ್ ವಿಚಾರದಲ್ಲಿ ರಾಜಕೀಯ ಬೆರೆಸಬಾರದು: ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ

May 30 2025, 12:20 AM IST
ಸಾವರ್ಕರ್ ವಿಚಾರಗಳನ್ನು ಇಂದಿನ ಯುವಕರು ಓದಬೇಕು. ಸಾವರ್ಕರ್ ಬಗ್ಗೆ ರಾಜಕೀಯ ಕಾರಣಗಳಿಂದ ಅಪ ಪ್ರಚಾರಗಳಾಗುತ್ತಿದ್ದು, ಜನರೇ ಇಂತಹ ಸೇವಾ ಕಾರ್ಯಕ್ರಮಗಳ ಮೂಲಕ ಸೂಕ್ತ ಉತ್ತರ ನೀಡಬೇಕಿದೆ.

ಸರ್ಕಾರದ ವೈಫಲ್ಯ ಜನ್ರಿಗೆ ತಿಳಿಸಲು ಬಿಜೆಪಿ ನಿರ್ಧಾರ

May 30 2025, 12:17 AM IST

ರಾಜ್ಯ ಸರ್ಕಾರದ ಬೆದರಿಕೆಗಳಿಗೆ ಮಣಿಯದೆ ಅದರ ವೈಫಲ್ಯಗಳ ವಿರುದ್ಧ ಪ್ರತಿಪಕ್ಷವಾಗಿ ಪ್ರಬಲ ಹೋರಾಟ ನಡೆಸುವ ನಿರ್ಣಯ ಕೈಗೊಂಡಿರುವ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ 

ಮಣಿಪುರದಲ್ಲಿ ಸರ್ಕಾರ ರಚನೆಗೆ 44 ಶಾಸಕರ ಬೆಂಬಲ : ಬಿಜೆಪಿ

May 29 2025, 02:09 AM IST
ಮಣಿಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಘಟಿಸಿದ್ದು, 44 ಶಾಸಕರ ನೆರವಿನಿಂದ ಹೊಸ ಸರ್ಕಾರವನ್ನು ರಚಿಸಲು ಸಿದ್ಧವಾಗಿದ್ದೇವೆ ಎಂದು ಶಾಸಕ ತೊಕ್ಚೊಂ ರಾಧೇಶ್ಯಾಮ್ ಸಿಂಗ್ ರಾಜ್ಯಪಾಲ ಅಜಯ್‌ ಕುಮಾರ್ ಭಲ್ಲಾಗೆ ಮಾಹಿತಿ ನೀಡಿದ್ದಾರೆ.

ದಲಿತರ ವಿರುದ್ಧ ದಲಿತರನ್ನೇ ಎತ್ತಿ ಕಟ್ಟಿ ಬಿಜೆಪಿ ಷಡ್ಯಂತ್ರ

May 29 2025, 01:14 AM IST
ಬಿಜೆಪಿ ನಾಯಕರು ದಲಿತ ನಾಯಕರ ವಿರುದ್ಧ ದಲಿತ ನಾಯಕರನ್ನೇ ಎತ್ತಿ ಕಟ್ಟಿ ಜಗಳ ನೋಡುತ್ತಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗೆ ಬಿಜೆಪಿ ‘ಶಿಕ್ಷೆ’ ಕಡೆಗೂ ಎಸ್‌ಟಿಎಸ್‌ ಹೆಬ್ಬಾರ್‌ ಉಚ್ಚಾಟನೆ

May 28 2025, 01:53 AM IST
ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಬಿಜೆಪಿಗೆ ಮಗ್ಗುಲ ಮುಳ್ಳಿನಂತೆ ಪ್ರತಿ ಹಂತದಲ್ಲೂ ಮುಜುಗರ ಉಂಟು ಮಾಡುತ್ತಿದ್ದ ಶಾಸಕರಾದ ಎಸ್‌.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಇಂದಿನಿಂದ 3 ದಿನ ಬಿಜೆಪಿ ಸರಣಿ ಸಭೆ

May 27 2025, 12:55 AM IST
ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಂಘಟನೆ ಬಗ್ಗೆ ಚಟುವಟಿಕೆಗಳು ಆರಂಭಗೊಂಡಿದ್ದು, ಮಂಗಳವಾರದಿಂದ ಮೂರು ದಿನಗಳ ಕಾಲ ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ನೇತೃತ್ವದಲ್ಲಿ ಸರಣಿ ಸಭೆಗಳು ನಡೆಯಲಿವೆ.

ಕ್ರಸ್ಟ್‌ ಗೇಟ್‌ ದುರಸ್ತಿಗೆ ನಿರ್ಲಕ್ಷ್ಯ, ರೈತರೊಂದಿಗೆ ಸರ್ಕಾರ ಚೆಲ್ಲಾಟ- ಬಿಜೆಪಿ ಟೀಕೆ

May 27 2025, 12:29 AM IST
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತುಂಗಭದ್ರಾ ಬೋರ್ಡ್ ಅನುಮತಿ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಬೋರ್ಡ್ ಅನುಮತಿ ನೀಡಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 365
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved