• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆಗೆ ಯತ್ನ: ನಾಯಕರ ಬಂಧನ

Feb 29 2024, 02:03 AM IST
ಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೊದಲು ನಡುರಸ್ತೆಯಲ್ಲೇ ಕುಳಿತು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಾಯರ್ ಕೆರೆ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ತೆರಳಲು ಯತ್ನಿಸಿದರು.

ಪಾಕ್ ಪರ ಘೋಷಣೆ ದೇಶದ್ರೋಹ ಚಟುವಟಿಕೆ: ಬಿಜೆಪಿ

Feb 29 2024, 02:03 AM IST
ಕಾಂಗ್ರೆಸ್ ರಾಜ್ಯಸಭೆ ಚುನಾವಣೆ ವಿಜೇತ ನಾಸಿರ್ ಹುಸೇನ್ ಬೆಂಬಲಿಗರ ಪಾಕ್ ಪರ ಘೋಷಣೆ ಆರೋಪದ ವಿರುದ್ದ ಬುಧವಾರ ಅರಸೀಕೆರೆ ತಾಲೂಕು ಬಿಜೆಪಿ ಘಟಕದಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು.

ಪಾಕಿಸ್ತಾನ ಘೋಷಣೆ: ಕಾಂಗ್ರೆಸ್‌- ಬಿಜೆಪಿ ಪೈಟ್‌

Feb 29 2024, 02:02 AM IST
ರಾಜ್ಯಸಭಾ ಚುನಾವಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬುಧವಾರ ಇಲ್ಲಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಬಿಜೆಪಿಗೆ ಮತ ಹಾಕಿ, ಇಲ್ದಿದ್ರೆ ನರಕಕ್ಕೆ ಹೋಗ್ತೀರಿ: ತೆಲಂಗಾಣ ಬಿಜೆಪಿ ಸಂಸದ

Feb 29 2024, 02:02 AM IST
ಬಿಜೆಪಿಗೆ ಮತ ಹಾಕಿ. ಇಲ್ಲದಿದ್ದರೆ ನೀವು ನರಕಕ್ಕೆ ಹೋಗುತ್ತೀರಿ ಎಂಬುದಾಗಿ ತೆಲಂಗಾಣದ ಬಿಜೆಪಿ ಸಂಸದ ಡಿ ಅರವಿಂದ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Feb 29 2024, 02:02 AM IST
ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲೇ ನೂತನ ರಾಜ್ಯಸಭಾ ಸದಸ್ಯ ನಾಸೀರ ಹುಸೇನ್‌ ಅವರ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ್ದಾರೆನ್ನಲಾದ ಘೋಷಣೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 29 2024, 02:02 AM IST
ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಇಂದು ಬಿಜೆಪಿ 100 ಅಭ್ಯರ್ಥಿ ಪಟ್ಟಿ ಪ್ರಕಟ?

Feb 29 2024, 02:02 AM IST
ಮೊದಲ ಪಟ್ಟಿಯಲ್ಲೇ ಮೋದಿ, ಶಾ ಹೆಸರು ಇರುವ ಸಾಧ್ಯತೆಯಿದ್ದು, ಪಕ್ಷಕ್ಕೆ ಕಠಿಣವಿರುವ ಬಂಗಾಳ, ತ.ನಾಡು ಪಟ್ಟಿ ಕೂಡ ಘೋಷಣೆಯಾಗಲಿದೆ ಎನ್ನಲಾಗಿದೆ.

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ

Feb 29 2024, 02:01 AM IST
‘ಭಾರತ್ ಮಾತಾ ಕೀ ಜೈ’, ‘ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ’, ‘ನಾಸೀರ್ ಹುಸೇನ್‌ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಸ್ವಲ್ಪ ಸಮಯದವರೆಗೆ ಹೈಡ್ರಾಮ ಹಾಗೆಯೇ ಮುಂದುವರೆದಿತ್ತು. ನಂತರ ಪೊಲೀಸರು, ಬಿಜೆಪಿ ಮುಖಂಡರು-ಕಾರ್ಯಕರ್ತರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು.

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Feb 29 2024, 02:00 AM IST
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಸವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ಬಿಜೆಪಿ ಕಾರ್ಯಕರ್ತರಿಗೆ ಶ್ರೀರಾಮುಲು ಔತಣಕೂಟ!

Feb 29 2024, 02:00 AM IST
ಲೋಕಸಭೆ ಚುನಾವಣೆಯಲ್ಲಿ ಮಾತ್ರ ಬಿಜೆಪಿ ಗೆಲ್ಲಲೇಬೇಕೆಂದು ಶ್ರೀರಾಮುಲು ಜಿಲ್ಲಾದ್ಯಂತ ನಿರಂತರವಾಗಿ ಸಂಚಾರ ಕೈಗೊಂಡಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 375
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved