• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಬ್ಬರೇ ಬಿಜೆಪಿ ಶಾಸಕರ ನೋಡಿ ಬೇಜಾರಾಗುತ್ತೆ: ಸಚಿವ ಮಂಕಾಳ ವೈದ್ಯ

Jan 10 2024, 01:46 AM IST
ಯಲ್ಲಾಪುರ ಶಾಸಕರು ನಮ್ಮೊಟ್ಟಿಗೆ ಬಂದರೆ ಅವರ ಮೇಲೆ ಯಲ್ಲಾಪುರ-ಮುಂಡಗೋಡ ಜವಾಬ್ದಾರಿ ಕೊಡಬಹುದು. ಆದರೆ, ಅರ್ಧಕ್ಕೆ ಬಂದು ಹಿಂದೆ ಹೋಗಿದ್ದಾರೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೆಸರು ಹೇಳದೇ ಪ್ರಸ್ತಾಪಿಸಿದ ವೈದ್ಯ, ಯಲ್ಲಾಪುರದಲ್ಲಿ ನಾವು ಸಂಘಟನೆ, ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ

ಅಮಿತ ಕೋರೆಗೆ ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್‌ ನೀಡಲು ಆಗ್ರಹ

Jan 10 2024, 01:45 AM IST
ಚಿಕ್ಕೋಡಿ ಭಾಗದ ಅಭಿವೃದ್ಧಿಗಾಗಿ ಸೇವೆ ಮಾಡಲು ಅಮಿತ್‌ ಕೋರೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ ಪಾಟೀಲ ಆಗ್ರಹಿಸಿದರು.

ಮಹಾನಗರ ಪಾಲಿಕೆ: ಕಾಂಗ್ರೆಸ್‌ ತಂತ್ರಗಾರಿಕೆ ಮುಂದೆ ಬಿಜೆಪಿ ತಂತ್ರ ವಿಫಲ

Jan 10 2024, 01:45 AM IST
ಹೆಚ್ಚು ಸಂಖ್ಯಾಬಲ ಹೊಂದಿದ್ದರೂ ಪಕ್ಷೇತರರನ್ನು ಕಡೆಗಣನೆ ಮಾಡಿದ್ದೇ ಬಿಜೆಪಿ ಮುಳುವಾಯಿತು. ಇದರಿಂದ ಸಹಜವಾಗಿ ಕಾಂಗ್ರೆಸ್‌ ಮೇಯರ್‌, ಉಪಮೇಯರ್‌ ಸ್ಥಾನಗಳನ್ನು ಪಡೆದುಕೊಂಡಿತು.

........ಟಿಎಪಿಸಿಎಂಎಸ್ ಚುನಾವಣೆ: ಬಿಜೆಪಿ ಮೈತ್ರಿಕೂಟ ಗೆಲುವು

Jan 09 2024, 02:00 AM IST
ಕೋಲಾರ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಮೈತ್ರಿಕೂಟವು ಜಯ ಸಾಧಿಸಿದೆ.

ಬಿಲ್ಕಿಸ್‌ ಕೇಸು: ಬಿಜೆಪಿ ವಿರುದ್ಧ ವಿಪಕ್ಷ ವಾಗ್ದಾಳಿ

Jan 09 2024, 02:00 AM IST
ಬಿಜೆಪಿ ಕ್ರಿಮಿನಲ್‌ಗಳ ರಕ್ಷಕ ಎಂದು ಸುಪ್ರೀಂ ಕೋರ್ಟ್‌ ಸಾಬೀತು ಮಾಡಿದೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ. ಹಾಗೆಯೇ ಬಿಜೆಪಿ ಸರ್ಕಾರ ಕ್ಷಮೆಯಾಚಿಸುವಂತೆ ಒವೈಸಿ ಆಗ್ರಹ ಮಾಡಿದ್ದಾರೆ. ಈ ತೀರ್ಪು ಎಲ್ಲ ಅತ್ಯಾಚಾರಿಗಳಿಗೆ ಮುನ್ನುಡಿ ಎಂದು ಗುಜರಾತ್‌ ಮಾನವ ಹಕ್ಕುಗಳ ವಕೀಲ ಯಾಗ್ನಿಕ್‌ ಅಭಿಪ್ರಾಯ ಪಟ್ಟಿದ್ದಾರೆ. ಹಾಗೆಯೇ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿದವರಿಗೆ ತೀರ್ಪಿನಿಂದ ಕಪಾಳಮೋಕ್ಷವಾದ ಅನುಭವವಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಹೇಳಿದ್ದಾರೆ. ಅಲ್ಲದೆ ಪ್ರಧಾನಿಯ ನಾರಿ ಶಕ್ತಿ ಸಬಲೀಕರಣ ಕಾರ್ಯಕ್ರಮ ಕೇವಲ ಬೂಟಾಟಿಕೆ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಗಲಭೆ ಮಾಡದೇ ಬಿಜೆಪಿ ಯಾವ ಎಲೆಕ್ಷನ್‌ ಗೆದ್ದಿದ್ದೆ?: ಸಚಿವ ಮಂಕಾಳ ವೈದ್ಯ ಪ್ರಶ್ನೆ

Jan 09 2024, 02:00 AM IST
ನಿಜವಾದ ಭಕ್ತಿಯಿದ್ದರೆ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆ ಮಾಡಬೇಕು. ನಾವು ಮಂದಿರ ಕಟ್ಟಿದ್ದೇವೆಂದು ಪ್ರಚಾರ ತೆಗೆದುಕೊಂಡಿಲ್ಲ. ಧರ್ಮಕ್ಕಾಗಿ, ಹಿಂದೂಗಳಿಗಾಗಿ, ರಾಮನ ಭಕ್ತರಿಗಾಗಿ ನಿರ್ಮಾಣ ಮಾಡಿದ್ದೇವೆ. ಧರ್ಮ ಉಳಿಯಬೇಕು ಎನ್ನುವ ಬಿಜೆಪಿಗರು ಪಕ್ಷಾತೀತವಾಗಿ ಉದ್ಘಾಟನೆ ಮಾಡಬೇಕಿತ್ತು.

ಅರುಣ್‌ ಕುಮಾರ್‌ ಪುತ್ತಿಲ ಜತೆಗಿನ ಬಿಜೆಪಿ ಸಂಧಾನ ಬಾಗಿಲು ಬಂದ್‌?

Jan 09 2024, 02:00 AM IST
ರಾಜ್ಯದ ಗಮನ ಸೆಳೆದಿದ್ದ ಹಿಂದು ಸಂಘಟಕ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಬಿಜೆಪಿಗೆ ಮರಳಿ ಕರೆತರುವ ಪ್ರಯತ್ನ ಭಾಗಶಃ ಕೈಬಿಟ್ಟಂತೆ ಆಗಿದೆ. ಕಳೆದ ಐದು ತಿಂಗಳಿಂದ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಬಿಜೆಪಿ ಪಾಳಯ ಸೇರಿಸಿಕೊಳ್ಳಲು ನಡೆಸಿದ ಎಲ್ಲ ಪ್ರಯತ್ನಗಳು ಕೈಗೂಡದೇ ಇರುವ ಹಿನ್ನೆಲೆಯಲ್ಲಿ ಸಂಧಾನ ಬಾಗಿಲು ಬಂದ್‌ ಮಾಡಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಅಭಿಯಾನ: ಫ್ರೀ ಸಾಕಪ್ಪ, ಅಭಿವೃದ್ಧಿ ಮಾಡಪ್ಪ

Jan 08 2024, 01:45 AM IST
ಆಡಳಿತ ಕಾಂಗ್ರೆಸ್‌ ಸರ್ಕಾರದ ವಿರುದ್ಧ ‘ಫ್ರೀ ಸಾಕಪ್ಪ, ಅಭಿವೃದ್ಧಿ ಮಾಡಪ್ಪ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರಡಿಯಲ್ಲಿ ಚುನಾವಣೆ ರಣತಂತ್ರವನ್ನು ವಿಪಕ್ಷ ಬಿಜೆಪಿ ಹೊಂದಿದೆ.

ಎಚ್‌ಡಿಕೆ-ಬಿಜೆಪಿ ಮುಖಂಡರ ಹೆಚ್ಚಿದ ಒಡನಾಟ

Jan 08 2024, 01:45 AM IST
ಚನ್ನಪಟ್ಟಣ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಂವಿಧಾನದ ಬಗ್ಗೆ ಬಿಜೆಪಿ ನಾಯಕರಿಗೆ ಗೌರವವಿಲ್ಲ: ಕನಿರಾಂ ರಾಠೋಡ್

Jan 08 2024, 01:45 AM IST

ಬಿಜೆಪಿ ನಾಯಕರು ಬಡವರು, ಶ್ರೀಮಂತರು ಎಂದು ವಿಭಜಿಸಿ ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕನಿರಾಂ ರಾಠೋಡ್ ದೂರಿದರು.

  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved