• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಪ್ಪ ಮೊಯ್ಲಿಗೆ ಚುನಾವಣೆಗೆ ನಿಲ್ಲುವ ಯೋಗ್ಯತೆಯಿಲ್ಲ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುನಿರಾಜು

Feb 08 2024, 01:32 AM IST
ತಮ್ಮ ಅಧಿಕಾರದ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಶಾಶ್ವತ ನೀರಾವರಿ, ಎತ್ತಿನಹೊಳೆ ಯೋಜನೆ ತರುವುದಾಗಿ ಸುಳ್ಳು ಭರವಸೆ ನೀಡಿ ಕಾಲಹರಣ ಮಾಡಿದ್ದಾರೆ. ಇವರು ಈ ಹಿಂದೆ ಕರ್ನಾಟಕದಿಂದ ನೀರು ತರುವುದಾಗಿ ಬೊಗಳೆ ಬಿಟ್ಟಿದ್ದರು, ಆದರೆ ಈಗ ಆಂಧ್ರಪ್ರದೇಶದಿಂದ ನೀರು ತರುವುದಾಗಿ ಹೊರಟಿದ್ದಾರೆ. ಇವರು ಈ ಕ್ಷೇತ್ರದಲ್ಲಿ ನಿಂತರೂ ಹೀನಾಯವಾಗಿ ಸೋಲುವುದು ಖಚಿತ.

ವಿಧಾನಸೌಧ, ಸಿಎಂ ಕಚೇರಿಗೆ ಬೀಗ ಜಡಿಯಲು ಬಿಜೆಪಿ ಯತ್ನ

Feb 08 2024, 01:31 AM IST
ಅನುದಾನ ತಾರತಮ್ಯ, ತೆರಿಗೆ ಕಡಿತ ಖಂಡಿಸಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರಕ್ಕೆ ತಿರುಗೇಟು ನೀಡಲು ಬಿಜೆಪಿಯು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ ವಿಧಾನಸೌಧಕ್ಕೆ ಬೀಗ ಹಾಕುವ ವಿಫಲ ಯತ್ನ ನಡೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿತು.

ಬಿಜೆಪಿ ಗೊಂದಲ ನಿವಾರಣೆಗೆ ದಾವಣಗೆರೆಗೆ ಇಂದು ಬಿಎಸ್‌ವೈ ಪ್ರವೇಶ

Feb 08 2024, 01:31 AM IST
ಫೆ.8ರ ರಾತ್ರಿಯೇ ಇತ್ಯರ್ಥಪಡಿಸಿ, ಗುರುವಾರ ರಾತ್ರಿಯೇ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಮರೆತು, ಯಾರಿಗೆ ಟಿಕೆಟ್ ನೀಡಿದರೂ ಬಿಜೆಪಿ ಗೆಲುವಿಗೆ ದುಡಿಯುವಂತೆ ಕಿವಿ ಹಿಂಡುವ ಕೆಲಸವನ್ನು ಯಡಿಯೂರಪ್ಪ, ಈಶ್ವರಪ್ಪ ಸಹ ಮಾಡಲಿದ್ದಾರೆ.

ಜಿಲ್ಲೆಯಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠಗೊಳಿಸಿ: ಮಲ್ಲಿಕಾರ್ಜುನ

Feb 08 2024, 01:30 AM IST
ಬಿಜೆಪಿ ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಹೊಂದಿದೆ. ಬೆಳಗಾವಿ ಗ್ರಾಮಾಂತರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠವಾಗಿದೆ ಎಂದು ಬಿಜೆಪಿ ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ ಹೇಳಿದರು.

ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

Feb 08 2024, 01:30 AM IST
ಕಾಂಗ್ರೆಸ್‌ ಭವನಕ್ಕೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ, ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದ ಘಟನೆ ಬುಧವಾರ ನಡೆಯಿತು.

ಬಿಜೆಪಿ ಅಧಿಕಾರಕ್ಕೆ ತರಲು ಗ್ರಾಮ ಚಲೋ ಅಭಿಯಾನ: ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್

Feb 08 2024, 01:30 AM IST
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಈ ದೇಶದ ಪ್ರಧಾನಮಂತ್ರಿಯಾಗಬೇಕು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂಬ ಗುರಿಯಿಂದ ಜಿಲ್ಲಾದ್ಯಂತ ಗ್ರಾಮ ಚಲೋ ಅಭಿಯಾನ ನಡೆಸಲಾಗುತ್ತಿದೆ

ಬಿಜೆಪಿ, ಜೆಡಿಎಸ್‌ನಿಂದ ಲೋಕಸಭೆ ಅಭ್ಯರ್ಥಿ ನಿರ್ಧಾರ: ಸಂಸದ ಪ್ರಜ್ವಲ್‌ ರೇವಣ್ಣ

Feb 07 2024, 01:51 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿಯ ವರಿಷ್ಠರು ಹಾಗೂ ಜೆಡಿಎಸ್‌ ನಾಯಕರು ಕುಳಿತು ನಿರ್ಧಾರ ಮಾಡುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಹೇಳಿದರು.

ಜಾನುವಾರು ಜತೆ ಬೀದಿಗಿಳಿದ ಬಿಜೆಪಿ

Feb 07 2024, 01:49 AM IST
ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಸದಸ್ಯರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಇಂದು ವಿಧಾನಸೌಧ ಎದುರು ಬಿಜೆಪಿ ಪ್ರತಿಭಟನೆ

Feb 07 2024, 01:49 AM IST
ಬರಗಾಲದಿಂದ ತತ್ತರಿಸುತ್ತಿರುವ ದೇಶದ ಯಾವ ರಾಜ್ಯಗಳು ಸಹ ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾತ್ರ ಪ್ರತಿಭಟನೆ ನಡೆಸುತ್ತಿರುವುದೇಕೆ?

ಹಾಲಿನ ಸಬ್ಸಿಡಿ ಬಿಡುಗಡೆಗೆ ಆಗ್ರಹಿಸಿ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Feb 07 2024, 01:48 AM IST
ರೈತರಿಗೆ ನೀಡಬೇಕಾದ ಪ್ರತಿ ಲೀಟರ್‌ಗೆ 5 ರು. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರವು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಿ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 375
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved