• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಕು ಕವಿದಿದ್ದ ಬಿಜೆಪಿ ಕಾರ್ಯಕರ್ತರು ಪುಟಿದೇಳುವ ಕಾಲ

Dec 25 2023, 01:30 AM IST
ವಿಧಾನಸಭೆ ಚುನಾವಣೆ ನಂತರ ಮಂಕು ಕವಿದಂತಿದ್ದ ರಾಜ್ಯ ಬಿಜೆಪಿ ಕಾರ್ಯಕರ್ತರು ಮತ್ತೆ ಪುಟಿದೇಳುವ ಕಾಲ ಮರಳಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯದ ಇತಿಹಾಸದ ಪುಟಗಳಲ್ಲಿ ಬರೆದಿಡುವಂತೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ನಗರದ ಕೆಬಿ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಮಗೆ ಸಾಕಷ್ಟು ಹಿನ್ನಡೆಯಾಗಿದ್ದು ನಿಜವಾದರೂ, ಬಹುಮತ ಬಂದ ಕಾಂಗ್ರೆಸ್ ದಿನದಿನಕ್ಕೂ ದುರಂಹಾರದಿಂದ ವರ್ತಿಸುತ್ತಲೇ ಇದೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ+ಗೆ 24 ಲೋಕಸಭೆ ಸೀಟು: ಸಮೀಕ್ಷೆ

Dec 24 2023, 01:45 AM IST
ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಎಬಿಪಿ ನ್ಯೂಸ್‌- ಸಿವೋಟರ್‌ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷ 24 ಕ್ಷೇತ್ರಗಳನ್ನು ಹಾಗೂ ಕಾಂಗ್ರೆಸ್‌4-6 ಸ್ಥಾನಗಳನ್ನು ಗೆಲ್ಲಬಹುದು ಎಂದು ತಿಳಿದುಬಂದಿದೆ.

ಹಿಜಾಬ್‌ ನಿಷೇಧ ವಾಪಸ್‌: ಸಿದ್ದು ಹೇಳಿಕೆಗೆ ಬಿಜೆಪಿ ಕೆಂಡ, ಭುಗಿಲೆದ್ದ ಹಿಜಾಬ್‌ ವಿವಾದ

Dec 24 2023, 01:45 AM IST
ಬಿಜೆಪಿ ಸರ್ಕಾರ ಹಿಜಾಬ್‌ ನಿಷೇಧ ಮಾಡಿದ್ದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಪಡೆಯುತ್ತೇನೆ ಎಂದು ನೀಡಿದ್ದ ಹೇಳಿಕೆಗೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ವಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ

Dec 24 2023, 01:45 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯ ಕ್ಷೇತ್ರದ ಟಿಕೆಟ್‌ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ

Dec 24 2023, 01:45 AM IST
ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ

ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ

Dec 24 2023, 01:45 AM IST
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ

ಲೋಕಸಮರಕ್ಕೆ ಬಿಜೆಪಿ ಹೊಸ ಘೋಷಣೆ ‘ಮೋದಿಯ ಗ್ಯಾರಂಟಿ’!

Dec 24 2023, 01:45 AM IST
2014ರ ಚುನಾವಣೆಯಲ್ಲಿ 31%, 2019ರ ಚುನಾವಣೆಯಲ್ಲಿ 37% ಮತ ಗಳಿಸಿದ್ದ ಬಿಜೆಪಿಗೆ, 2024ರಲ್ಲಿ ಶೇ.50ರಷ್ಟು ಮತ ಬಿಜೆಪಿಗೆ ಬರುವಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಹೊಸ ಮತದಾರರನ್ನು ಸೆಳೆದು, ಅವರು ಬಿಜೆಪಿಗೆ ಮತ ಹಾಕುವಂತೆ ನೋಡಿಕೊಳ್ಳಲು ಸಲಹೆ.

2024ರಲ್ಲಿ ಬಿಜೆಪಿ ಸೋಲಿಸಲು ವಿಪಕ್ಷ ಪಣ

Dec 23 2023, 01:47 AM IST
146 ಸಂಸದರ ಸಸ್ಪೆಂಡ್‌ ಖಂಡಿಸಿ ದೇಶಾದ್ಯಂತ ‘ಇಂಡಿಯಾ’ ಶಕ್ತಿಪ್ರದರ್ಶನ ಮಾಡಿದ್ದು, ನಾವೆಲ್ಲ ಒಗ್ಗಟ್ಟಾದ್ರೆ ಪ್ರಧಾನಿ ಮೋದಿಗೆ ಏನೂ ಮಾಡೋಕಾಗಲ್ಲ ಎಂದು ಖರ್ಗೆ ತಿಳಿಸಿದ್ದಾರೆ. ಜೊತೆಗೆ ಬಿಜೆಪಿ ಮುಕ್ತ ಭಾರತ ನಿರ್ಮಾಣಕ್ಕೆ ಇಂಡಿಯಾ ಕೂಟದ ನಾಯಕರು ಕರೆ ನೀಡಿದ್ದಾರೆ.

ಬರ ಹಣ ಕೇಳಲು ಲಕ್ಷುರಿ ಪ್ಲೇನ್‌ನಲ್ಲಿ ಸಿದ್ದು: ಬಿಜೆಪಿ

Dec 23 2023, 01:47 AM IST
ಬರ ಪರಿಹಾರ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಖಾಸದಿ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಕಿಡಿಕಾರಿದೆ.

ಉಪರಾಷ್ಟ್ರಪತಿಗೆ ಕಾಂಗ್ರೆಸ್ ಅವಮಾನ ಬಿಜೆಪಿ ಆರೋಪಿಸಿ, ಪ್ರತಿಭಟನೆ

Dec 22 2023, 01:30 AM IST
ಕಾಂಗ್ರೆಸ್ ಪಕ್ಷ ಸಂಸತ್‌ನಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರ ಬಗ್ಗೆ ಅಣಕು ವಿಡಿಯೋ ಮಾಡಿ ವಿಕೃತಿ ಮೆರೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved