• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪರಾಷ್ಟ್ರಪತಿಗೆ ಅಪಹಾಸ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ ಅಣಕಿಸಿ ಅಪಹಾಸ್ಯ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಸಚಿವ ಸಿ.ಸಿ. ಪಾಟೀಲ ಅವರ ನೇತೃತ್ವದಲ್ಲಿ ಗದಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಹುಲ್‌ ಗಾಂಧಿಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ಚಿಕ್ಕೋಡಿಯ ಬಸವಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.

ಉಪರಾಷ್ಟ್ರಪತಿಗೆ ಅವಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ದೆಹಲಿಯ ಸಂಸತ್ ಭವನದ ಆವರಣದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್‌ ಹಾಗೂ ಲೋಕಸಭೆಯ ಸಭಾಪತಿಗಳಿಗೆ ಅವಮಾನಕರ ರೀತಿಯಲ್ಲಿ ಅಣಕು ಪ್ರದರ್ಶನ ಮಾಡಿದ ಐಎನ್‌ಡಿಐಎ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಪಿ.ಬಿ. ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಐಎನ್‌ಡಿಐ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉಪರಾಷ್ಟ್ರಪತಿ ಅಣಕ: ಕಾಂಗ್ರೆಸ್‌ನಡೆಗೆ ಬಿಜೆಪಿ ಯುವಮೋರ್ಚಾ ಕಿಡಿ

Dec 22 2023, 01:30 AM IST
ಸಂಸತ್ತಿನ ಒಳಗೆ ಪರಿಚಿತರು ಪ್ರವೇಶ ಮಾಡಿ ಹೊಗೆಬಾಂಬೆ ಸ್ಫೋಟಿಸಿರುವುದನ್ನು ನೆಪ ಮಾಡಿಕೊಂಡು, ಚರ್ಚೆಗೂ ಅವಕಾಶ ಕೊಡದೇ ಉಪ ಸಭಾಪತಿಗಳಿಗೆ ಅಗೌರವ ತೋರಿ ಸಂವಿಧಾನದ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದೆ.

ಉಪರಾಷ್ಟ್ರಪತಿಗೆ ಅವಮಾನ: ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ದೇಶದ ಸಾಂವಿಧಾನಿಕ ಹುದ್ದೆ ಹೊಂದಿದ, ಯಾವುದೇ ಪಕ್ಷಕ್ಕೆ ಸೇರದ ವ್ಯಕ್ತಿ ಮತ್ತು ದೇಶದ ಎರಡನೇ ಪ್ರಥಮ ಪ್ರಜೆ ಆಗಿರುವ ಉಪ ರಾಷ್ಟ್ರಪತಿ ಜಗದೀಶ್ ಧನಕರ್ ಬಗ್ಗೆ ಸಂಸದರ ಭವನದ ಮುಂಭಾಗ ಅಣಕು ಪ್ರದರ್ಶನ ಮಾಡಿದ್ದಾರೆ. ಇದು ಇಡೀ ದೇಶಕ್ಕೆ ಅಪಮಾನ ಮಾಡಿದಂತಾಗಿದೆ. ತಕ್ಷಣ ರಾಹುಲ್ ಗಾಂಧಿ ಮತ್ತು ಇತರ ಸಂಸದರು ದೇಶದ ಜನತೆಯ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು.

ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿ ಮುಂದೆ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ಮತ್ತು ಬೆಂಬಲಿಗರ ಪ್ರತಿಭಟನೆ

Dec 21 2023, 01:15 AM IST
ಛತ್ರಸಾಲ ಗ್ರಾಮದಲ್ಲಿ ಕಳೆದ ೧೪ ವರ್ಷಗಳಿಂದ ಸ್ಥಾಪಿತವಾಗಿರುವ ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿಯಲ್ಲಿ ಜಮೀನು ಕಳೆದುಕೊಂಡವರಿಗೆ ಉದ್ಯೋಗ, ಮಕ್ಕಳಿಗೆ ಶಿಕ್ಷಣ ಹಾಗೂ ಮೂಲ ಸೌಕರ್ಯಗಳನ್ನು ನೀಡದೇ ಗಡಿಪ್ರದೇಶ ಜನರಿಗೆ ಕಂಪನಿ ವಂಚಿತಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಕಾಟ ಕಲಬುರಗಿ ಸಿಮೆಂಟ ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲ- ಬಿಜೆಪಿ ಪ್ರತಿಭಟನೆ

Dec 20 2023, 01:15 AM IST
ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಚಿತ್ರದುರ್ಗದಲ್ಲಿ ನಡೆಸುತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘಟನೆಯ ಮುಖಂಡರು ನುಗ್ಗಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸಿರುವ ಘಟನೆ ಹಾಗೂ ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಖಂಡಿಸಿ ಬಿಜೆಪಿ ಗ್ರಾಮೀಣ ಹಾಗೂ ನಗರ ಮಂಡಳ ವತಿಯಿಂದ ಸೋಮವಾರ ಸಂಜೆ ನಗರದ ಶಿವಾಜಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿತು.

ಭದ್ರಾವತಿ ಕ್ಷೇತ್ರ ಅಭಿವೃದ್ಧಿಗೆ ಬಿಜೆಪಿ, ಜೆಡಿಎಸ್ ಕೈ ಜೋಡಿಸಲಿ

Dec 20 2023, 01:15 AM IST
ಭದ್ರಾವತಿ ಕ್ಷೇತ್ರದಲ್ಲಿ ಒಸಿ, ಇಸ್ಪೀಟ್ ಜೂಜು ಯಾರಿಂದ ಆರಂಭವಾಯಿತು ಎಂಬ ಕರಾಳ ಇತಿಹಾಸ ಜನತೆಗೆ ತಿಳಿದಿದೆ. ಗೂಂಡಾಗಿರಿ, ಇಸ್ಪೀಟ್ ಸೇರಿದಂತೆ ಯಾವುದೇ ಜೂಜಾಟ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ. ಇವುಗಳ ವಿರುದ್ಧ ಹೋರಾಟಕ್ಕೆ ನಮ್ಮ ಬೆಂಬಲ ಸಹ ಇದೆ ಎಂದು ಮಂಗಳವಾರದ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.

ಬಿಜೆಪಿ, ಆರ್ ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ಬದ್ಧ

Dec 19 2023, 01:45 AM IST
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ಮಾದಿಗರ ಆತ್ಮಗೌರವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಗೋವಿಂದ ಕಾರಜೋಳ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಕೆಲವರು ಒಳಮೀಸಲಾತಿ ಬಗ್ಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೂಡಾ ತಪ್ಪು ತಿಳುವಳಿಕೆ ಮೂಡಿಸುತ್ತಿದೆ ಎಂದು ಆರೋಪಿಸಿದರು.

ಕೊಲೆಯತ್ನ ಪ್ರಕರಣ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

Dec 19 2023, 01:45 AM IST
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ಡೈರಿ ಚುನಾವಣೆ ಸಂಬಂಧ ಭಾನುವಾರ ಇಬ್ಬರು ಮುಖಂಡರ ಮೇಲೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ, ಇದು ಸರಿಯಲ್ಲ ಎಂದು ಸೋಮವಾರ ಬಿಜೆಪಿ, ಜೆಡಿಎಸ್‌ ಆರೋಪಿಸಿದೆ. ಅಲ್ಲದೇ, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ಸಹ ನಡೆಸಿದ್ದಾರೆ.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved