• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಭ್ರಷ್ಟಾಚಾರ ತನಿಖೆಗೆ ಸಿಎಂಗೆ ಪತ್ರ: ಮಧು ಬಂಗಾರಪ್ಪ

Jan 16 2024, 01:49 AM IST
ಶಿವಮೊಗ್ಗ ಮಾನ ನಿಲ್ದಾಣ ಕಾಮಗಾರಿಗೆ ಮೊದಲು ₹172 ಕೋಟಿ ನಿಗದಿಯಾಗಿತ್ತು. ಪೂರ್ಣಗೊಳ್ಳುವ ಹೊತ್ತಿಗೆ ₹450 ಕೋಟಿ ಆಗಿದೆ. ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದೇನೆ ಎಂದು ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.

ಮತ್ತೊಮ್ಮೆ ಮೋದಿ: ಬಿಜೆಪಿ ಗೋಡೆ ಬರಹ ಅಭಿಯಾನ

Jan 16 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಗೆ ಮತಬೇಟೆ ಆರಂಭಿಸಿರುವ ಬಿಜೆಪಿ ಗೋಡೆ ಬರಹದ ಮೂಲಕ ಅಭಿಯಾನ ಆರಂಭಿಸಿದೆ. ಈ ಮೂಲಕ ಗೋಡೆಗಳಲ್ಲಿ ‘ಮತ್ತೊಮ್ಮೆ ಮೋದಿ ಸರ್ಕಾರ’ ಎಂದು ಘೋಷಣೆ ವಾಕ್ಯ ಬರೆಯುವ ಮೂಲಕ ಅಭಿಯಾನ ಶುರುಮಾಡಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ.ಮೇಘರಾಜ್‌ ಪುನರ್‌ ನೇಮಕ

Jan 16 2024, 01:47 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ. ಮೇಘರಾಜ್‌ ಮರುನೇಮಕ ಆಗಿದ್ದಾರೆ. ಇವರ ಆಯ್ಕೆ ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾತ್ರವಲ್ಲದೇ, ಯಡಿಯೂರಪ್ಪ ಬಣದಲ್ಲಿ ಮೇಘರಾಜ್‌ ಗುರುತಿಸಿಕೊಂಡಿರುವುದರಿಂದಲೂ ಮುಂದುವರಿಸಲಾಗಿದೆ ಎಂಬ ಲೆಕ್ಕಾಚಾರ ಶುರುವಾಗಿದೆ

ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠ ಮಾಡಲು ಶ್ರಮಿಸುವೆ: ಅರುಣಕುಮಾರ ಪೂಜಾರ

Jan 16 2024, 01:46 AM IST
ಜಿಲ್ಲೆಯಲ್ಲಿ ಕೆಲವೊಂದು ಕಡೆಗೆ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ.

ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ

Jan 16 2024, 01:45 AM IST
ಸಬ್‌ಕಾ ಸಾಥ್‌ ಪ್ರತಿಪಾದಕರಿಂದ ಧರ್ಮ ತಾರತಮ್ಯ: ಬಿಜೆಪಿ, ಮೋದಿಗೆ ಸಿಎಂ ಪರೋಕ್ಷ ಚಾಟಿ. ಭೋವಿ ಸಮಾಜದ ಎಲ್ಲ ಬೇಡಿಕೆ ಈಡೇರಿಕೆಗೆ ಭರವಸೆ.

ಬಿಜೆಪಿ ಧರ್ಮ ರಾಜಕಾರಣ ಮಾಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 15 2024, 01:50 AM IST

ರಾಮಮಂದಿರ ಲೋಕಾರ್ಪಣೆಯಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ. ರಾಮಮಂದಿರವನ್ನು ಭಕ್ತಿಯ ವಿಷಯವನ್ನಾಗಿ ಅಲ್ಲಿನ ಟ್ರಸ್ಟ್‌ನವರು ಮಾಡಿಕೊಂಡ ನಿರ್ಧಾರದಂತೆ ಮಂದಿರ ಲೋಕಾರ್ಪಣೆಗೊಳ್ಳುತ್ತಿದೆ. ಇಲ್ಲಿ ಬಿಜೆಪಿ ಹಸ್ತಕ್ಷೇಪವಿಲ್ಲ. 

ಜಿಲ್ಲಾಧ್ಯಕ್ಷ ಸ್ಥಾನ: ಬಿಜೆಪಿ ಕಿಶೋರ್‌ ಬೊಟ್ಯಾಡಿ, ಕಾಂಗ್ರೆಸ್‌ ಮಮತಾ ಗಟ್ಟಿ?

Jan 15 2024, 01:48 AM IST
ದ.ಕ. ಜಿಲ್ಲೆಗೆ ಸಂಬಂಧಿಸಿ ಎರಡೂ ಪಕ್ಷಗಳಲ್ಲಿ ಹೊಸಬರಿಗೆ ಅದರಲ್ಲೂ ಉತ್ಸಾಹಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಚಿಂತನೆ ನಡೆದಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷ ಸಂಘಟನೆಯಲ್ಲೂ ತುರುಸಿನ ಸ್ಪರ್ಧೆ ಎದುರಿಸಲು ಸಜ್ಜಾಗತೊಡಗಿವೆ.

39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ಪಟ್ಟಿ ಪ್ರಕಟ

Jan 15 2024, 01:47 AM IST
ಬಿಜೆಪಿಯ ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ರಾತ್ರಿ ನೇಮಕ ಮಾಡಿ ಪ್ರಕಟಣೆ ನೀಡಿದ್ದಾರೆ.

ರಾಮಮಂದಿರ ಉದ್ಘಾಟನೆ ಹಿನ್ನೆಲೆ: ರಾಜ್ಯದ ದೇಗುಲಗಳಲ್ಲಿ ಬಿಜೆಪಿ ನಾಯಕರಿಂದ ಸ್ವಚ್ಛತಾ ಕಾರ್ಯ

Jan 15 2024, 01:47 AM IST
ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ದೇಶದೆಲ್ಲೆಡೆ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆ ಮೇರೆಗೆ ಭಾನುವಾರ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿಜೆಪಿ ಮುಖಂಡರು ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.

ಬಿಜೆಪಿ ಕಾರ್ಯಕರ್ತರಿಂದ ದೇವಸ್ಥಾನ ಸ್ವಚ್ಛತಾ ಕಾರ್ಯ

Jan 15 2024, 01:47 AM IST
ಪ್ರಧಾನಿ ನರೇಂದ್ರ ಮೋದಿ ಕರೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಿದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 365
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved