• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ದೌರ್ಜನ್ಯ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ರಾಜ್ಯದಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲದಂತಾಗಿದೆ. ಇನ್ನೊಂದೆಡೆ ಅತ್ಯಂತ ಅಪಾಯಕಾರಿ ಹೆಣ್ಣು ಭ್ರೂಣಹತ್ಯೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಶನಿವಾರ ಗದಗ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಬೆಳಗಾವಿಯ ಮಹಿಳೆ ಬೆತ್ತಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ಬೆಳಗಾವಿ ಜಿಲ್ಲೆ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ ಹಾಗೂ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಶಿಶು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

Dec 17 2023, 01:45 AM IST
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಮಾತ್ರ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

Dec 17 2023, 01:45 AM IST
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಮಾತ್ರ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಬೆಳಗಾವಿ ಬೆತ್ತಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯಲ್ಲಿಯೇ ಏಕಾಏಕಿ ಪ್ರತಿಭಟನೆಯನ್ನು ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು. ರಸ್ತೆ ಬಂದ್ ಮಾಡಿ, ಪ್ರತಿಭಟನೆ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Dec 17 2023, 01:45 AM IST
ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ.

ಸಮಸ್ಯೆ ಕೇಳದೆ ಅಧಿವೇಶನದಲ್ಲಿ ರಾಜಕಾರಣ ಮಾಡಿದ ಬಿಜೆಪಿ: ಸಚಿವ ತಿಮ್ಮಾಪುರ ಕಿಡಿ

Dec 16 2023, 02:01 AM IST
ಪ್ರಸಕ್ತ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ರೈತರ ಕೆಲಸ, ನೀರಾವರಿ ಕೆಲಸ ಆಗಬೇಕು ಎಂದು ಕೇಳಲಿಲ್ಲ. ಸದನದ ಸಮಯವನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ಸಚಿವ ಆರ್‌.ಬಿ.ತಿಮ್ಮಾಪುರ ಕಿಡಿಕಾರಿದರು.

ಅಕ್ಕಿ ಅಕ್ರಮ ಪ್ರಕರಣ ಸಿಐಡಿಗೆ ಒಪ್ಪಿಸಲು ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ

Dec 16 2023, 02:00 AM IST
ಪಡಿತರ ಅಕ್ಕಿಯಲ್ಲಾದ ಹಗರಣವನ್ನು ಸಿಐಡಿಗೆ ಒಪ್ಪಿಸುವಂತೆ ಜಿಲ್ಲಾ ಬಿಜೆಪಿ ಇಂದು ಪ್ರತಿಭಟನೆ ನಡೆಸಲಿದೆ. 6077 ಕ್ವಿಂಟಲ್ ಅಕ್ಕಿ ಪಡಿತರ ನಾಪತ್ತೆಯಾಗೊದ್ದು, ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿದ್ದಾರೆ.

ದಾಳಿ ಆರೋಪಿ ಲಲಿತ್‌,ಟಿಎಂಸಿ ಮಧ್ಯೆ ನಂಟು:ಬಿಜೆಪಿ ಆರೋಪ

Dec 16 2023, 02:00 AM IST
ಸಂಸತ್ತಿನಲ್ಲಿ ನಡೆದ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಎನ್ನಲಾಗಿರುವ ಪಶ್ಚಿಮ ಬಂಗಾಳದ ಕೋಲ್ಕತಾ ನಿವಾಸಿ ಲಲಿತ್‌ ಮೋಹನ್‌ ಝಾ, ಟಿಎಂಸಿ ಶಾಸಕ ತಪಸ್‌ ರಾಯ್‌ ಅವರೊಂದಿಗೆ ಕಾಣಿಸಿಕೊಂಡಿರುವ ಫೋಟೋಗಳನ್ನು ಬಿಜೆಪಿ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಸದನದಲ್ಲಿ ಬಿಜೆಪಿ ಗೋಕುಲ್ ಪೋನ್‌ ಕರೆ ಆಡಿಯೋ ಪ್ರಸಾರ ಮಾಡಲಿ

Dec 15 2023, 01:30 AM IST
ಬಿಜೆಪಿ ಕಾರ್ಯಕರ್ತ ಗೋಕುಲ್ ಕಾಂಗ್ರೆಸ್ ಮುಖಂಡರಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಗೂಂಡಾಗಿರಿ ನಡೆಸಿದ್ದಾನೆ. ಅಲ್ಲದೇ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾನೆ .ಇತಂಹ ವ್ಯಕ್ತಿ ಪರವಾಗಿ ಬಿಜೆಪಿ ಪಕ್ಷದ ನಡೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved